AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat Conclave: ಪ್ರಸಾರ ಭಾರತಿಯಿಂದ ಮನ್​ ಕಿ ಬಾತ್ ರಾಷ್ಟ್ರೀಯ ಸಮಾವೇಶ, ನಟ ಆಮಿರ್​ ಖಾನ್, ರವೀನಾ ಟಂಡನ್ ಭಾಗಿ

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್​(Mann Ki Baat)ನ 100ನೇ ಸಂಚಿಕೆ ಏಪ್ರಿಲ್ 30 ರಂದು ಪ್ರಸಾರವಾಗಲಿದೆ.

Mann Ki Baat Conclave: ಪ್ರಸಾರ ಭಾರತಿಯಿಂದ ಮನ್​ ಕಿ ಬಾತ್ ರಾಷ್ಟ್ರೀಯ ಸಮಾವೇಶ, ನಟ ಆಮಿರ್​ ಖಾನ್, ರವೀನಾ ಟಂಡನ್ ಭಾಗಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on:Apr 26, 2023 | 12:24 PM

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್​(Mann Ki Baat)ನ 100ನೇ ಸಂಚಿಕೆ ಏಪ್ರಿಲ್ 30 ರಂದು ಪ್ರಸಾರವಾಗಲಿದೆ. ಪ್ರಧಾನಿ ಮೋದಿಯವರು 3 ಅಕ್ಟೋಬರ್ 2014 ರಂದು ಈ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಸಾರ್ವಜನಿಕರೊಂದಿಗೆ ಪ್ರಧಾನಿಯವರ ನೇರ ಸಂವಾದದ ಈ ವಿಶೇಷ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಲು ಪ್ರಸಾರ ಭಾರತಿ ಇಂದು ಮನ್​ ಕಿ ಬಾತ್ ರಾಷ್ಟ್ರೀಯ ಸಮಾವೇಶವನ್ನು ಆಯೋಜಿಸಿದೆ.

ಮನ್​ ಕಿ ಬಾತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಿರ್ದಿಷ್ಟವಾಗಿ ಚರ್ಚಿಸಿದ ವಿಷಯಗಳ ಕುರಿತು ಚರ್ಚೆಗಳು ನಡೆಯಲಿವೆ. ಈ ವಿಶೇಷ ಸಂದರ್ಭದಲ್ಲಿ 100 ರೂ. ವಿಶೇಷ ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮವೂ ಕೂಡ ಇದೆ.

ಸಮಾವೇಶದಲ್ಲಿ ಜಗದೀಪ್ ಧನ್​ಕರ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಗಣ್ಯರು ಆಗಮಿಸುತ್ತಿದ್ದಾರೆ. ಈ ಸೆಲೆಬ್ರಿಟಿಗಳಲ್ಲಿ ಆಮೀರ್ ಖಾನ್, ನಟಿ ರವೀನಾ ಟಂಡನ್, ಕ್ರೀಡಾಪಟು ನಿಖತ್ ಜರೀನ್ ಮತ್ತು ದೀಪಾ ಮಲಿಕ್ ಕೂಡ ಇರಲಿದ್ದಾರೆ.

ಮತ್ತಷ್ಟು ಓದಿ: PM Narendra Modi: ಪ್ರಧಾನಿ ಮೋದಿ ಮನ್​ ಕಿ ಬಾತ್ ಸಮಾಜದ ಮೇಲೆ ಬೀರಿದ ಪ್ರಭಾವ ಕುರಿತ ಪುಸ್ತಕ ಹೊರಬರಲಿದೆ

ಪ್ರಧಾನಿ ನರೇಂದ್ರ ಮೋದಿ ಅವರು ಮನ್​ ಕಿ ಬಾತ್ ಕಾರ್ಯಕ್ರಮವನ್ನು ಅಕ್ಟೋಬರ್ 3 2014ರಂದು ವಿಜಯದಶಮಿಯ ಸಂದರ್ಭದಲ್ಲಿ ಪ್ರಾರಂಭಿಸಿದರು.

ಈ ಕಾರ್ಯಕ್ರಮವು ಅಪಾರ ಜನಪ್ರಿಯತೆಯನ್ನು ಗಳಿಸಿತ್ತು ಮತ್ತು ಇದುವರೆಗೆ 99 ಸಂಚಿಕೆಗಳನ್ನು ಪೂರೈಸಿದೆ, ಇದರ 100ನೇ ಸಂಚಿಕೆಯು ಏಪ್ರಿಲ್ 30ರ ಭಾನುವಾರದಂದು ಪ್ರಸಾರವಾಗಲಿದೆ, ಈ ನಿಟ್ಟಿನಲ್ಲಿ ಇಂದು ಪ್ರಸಾರ ಭಾರತಿಯು ರಾಷ್ಟ್ರೀಯ ಸಮಾವೇಶ ಹಮ್ಮಿಕೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Wed, 26 April 23

‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್