AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ. 15ರೊಳಗೆ ಸಾಂಕೇತಿಕವಾಗಿ 1 ರೂ ದಂಡ ಕಟ್ಟುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್

ದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆ ‌ಎಸ್.ಎ.ಬೋಬ್ಡೆ ವಿರುದ್ಧ ಟ್ವಿಟರ್​ನಲ್ಲಿ ಅವಹೇಳನಕಾರಿ ಫೋಸ್ಟ್​ ಮಾಡಿದ್ದ ಕಾರಣದಿಂದಾಗಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಕೀಲ ಪ್ರಶಾಂತ್ ಭೂಷಣ್ ದೋಷಿಯಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಪ್ರಶಾಂತ್ ಭೂಷಣ್​ಗೆ ಸುಪ್ರೀಂಕೋರ್ಟ್ ಸಾಂಕೇತಿಕವಾಗಿ ಒಂದು ರೂಪಾಯಿ ದಂಡ ವಿಧಿಸಿದೆ. 1 ರೂ. ದಂಡ ಪಾವತಿಸದಿದ್ದರೆ 3 ತಿಂಗಳು ಜೈಲು ಶಿಕ್ಷೆ ಹಾಗೂ 3 ವರ್ಷ ಕೋರ್ಟ್​ನಲ್ಲಿ ವಾದ ಮಾಡದಂತೆ ತೀರ್ಪು ನೀಡಿದೆ. ಇದನ್ನೂ ಓದಿ: ನ್ಯಾಯಾಂಗ ನಿಂದನೆ ಕೇಸ್: ಪ್ರಶಾಂತ್‌ಭೂಷಣ್ ತಪ್ಪಿತಸ್ಥ, ಶಿಕ್ಷೆ […]

ಸೆ. 15ರೊಳಗೆ ಸಾಂಕೇತಿಕವಾಗಿ 1 ರೂ ದಂಡ ಕಟ್ಟುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್
ಆಯೇಷಾ ಬಾನು
|

Updated on:Aug 31, 2020 | 2:20 PM

Share

ದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆ ‌ಎಸ್.ಎ.ಬೋಬ್ಡೆ ವಿರುದ್ಧ ಟ್ವಿಟರ್​ನಲ್ಲಿ ಅವಹೇಳನಕಾರಿ ಫೋಸ್ಟ್​ ಮಾಡಿದ್ದ ಕಾರಣದಿಂದಾಗಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಕೀಲ ಪ್ರಶಾಂತ್ ಭೂಷಣ್ ದೋಷಿಯಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಪ್ರಶಾಂತ್ ಭೂಷಣ್​ಗೆ ಸುಪ್ರೀಂಕೋರ್ಟ್ ಸಾಂಕೇತಿಕವಾಗಿ ಒಂದು ರೂಪಾಯಿ ದಂಡ ವಿಧಿಸಿದೆ.

1 ರೂ. ದಂಡ ಪಾವತಿಸದಿದ್ದರೆ 3 ತಿಂಗಳು ಜೈಲು ಶಿಕ್ಷೆ ಹಾಗೂ 3 ವರ್ಷ ಕೋರ್ಟ್​ನಲ್ಲಿ ವಾದ ಮಾಡದಂತೆ ತೀರ್ಪು ನೀಡಿದೆ.

ಇದನ್ನೂ ಓದಿ: ನ್ಯಾಯಾಂಗ ನಿಂದನೆ ಕೇಸ್: ಪ್ರಶಾಂತ್‌ಭೂಷಣ್ ತಪ್ಪಿತಸ್ಥ, ಶಿಕ್ಷೆ ಏನು?

Published On - 12:21 pm, Mon, 31 August 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ