AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಂಗ ನಿಂದನೆ ಕೇಸ್: ಪ್ರಶಾಂತ್‌ಭೂಷಣ್ ತಪ್ಪಿತಸ್ಥ, ಶಿಕ್ಷೆ ಏನು?

ದೆಹಲಿ: ನ್ಯಾಯಾಂಗ ನಿಂದನೆ ಕೇಸ್​ನಲ್ಲಿ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸಿಜೆ ‌ಎಸ್.ಎ.ಬೋಬಡೆ ವಿರುದ್ಧ ಎರಡು ಟ್ವೀಟ್ ಮಾಡಿ ಪೇಚೆಗೆ ಸಿಲುಕಿದ್ದ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಕೊರೊನಾ ಲಾಕ್​ಡೌನ್ ವೇಳೆ ಸುಪ್ರೀಂಕೋರ್ಟ್ ಸಿಜೆ ಎಸ್.ಎ.ಬೋಬಡೆ ಅವರು ತಮ್ಮ ಸ್ವಂತ ಊರಾದ ಮಹಾರಾಷ್ಟ್ರದ ನಾಗಪುರದಲ್ಲಿದ್ದರು. ಆಗ ಹರ್ಲೆ ಡೇವಿಡ್‌ಸನ್ ಬೈಕ್ ಮೇಲೆ ಕುಳಿತು ಫೋಟೋಗೆ ಪೋಸ್ ನೀಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ […]

ನ್ಯಾಯಾಂಗ ನಿಂದನೆ ಕೇಸ್: ಪ್ರಶಾಂತ್‌ಭೂಷಣ್ ತಪ್ಪಿತಸ್ಥ, ಶಿಕ್ಷೆ ಏನು?
ಆಯೇಷಾ ಬಾನು
| Edited By: |

Updated on: Aug 14, 2020 | 11:45 AM

Share

ದೆಹಲಿ: ನ್ಯಾಯಾಂಗ ನಿಂದನೆ ಕೇಸ್​ನಲ್ಲಿ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸಿಜೆ ‌ಎಸ್.ಎ.ಬೋಬಡೆ ವಿರುದ್ಧ ಎರಡು ಟ್ವೀಟ್ ಮಾಡಿ ಪೇಚೆಗೆ ಸಿಲುಕಿದ್ದ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಕೊರೊನಾ ಲಾಕ್​ಡೌನ್ ವೇಳೆ ಸುಪ್ರೀಂಕೋರ್ಟ್ ಸಿಜೆ ಎಸ್.ಎ.ಬೋಬಡೆ ಅವರು ತಮ್ಮ ಸ್ವಂತ ಊರಾದ ಮಹಾರಾಷ್ಟ್ರದ ನಾಗಪುರದಲ್ಲಿದ್ದರು. ಆಗ ಹರ್ಲೆ ಡೇವಿಡ್‌ಸನ್ ಬೈಕ್ ಮೇಲೆ ಕುಳಿತು ಫೋಟೋಗೆ ಪೋಸ್ ನೀಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಎರಡು ಟ್ವೀಟ್ ಮಾಡಿದ್ದರು. ಸಿಜೆ ಎಸ್.ಎ.ಬೋಬಡೆ ಅವರು ಬೈಕ್ ಮೇಲೆ ಕುಳಿತುಕೊಂಡು ತಲೆಗೆ ಹೆಲ್ಮೆಟ್ ಹಾಕಿಲ್ಲ.

ಲಾಕ್‌ಡೌನ್ ನಿಂದ ಸುಪ್ರೀಂಕೋರ್ಟ್ ಗೆ ಬಾಗಿಲು ಹಾಕಿ ಬೈಕ್ ಸವಾರಿ ಮಾಡ್ತಿದ್ದಾರೆ ಎಂದೆಲ್ಲಾ ಟ್ವೀಟ್ ಮಾಡಿದ್ದರು. ಈ ಟ್ವೀಟ್‌ಗಳಿಂದ ಸಂಕಟದಲ್ಲಿ ಸಿಕ್ಕಿ ಹಾಕಿಕೊಂಡ ಪ್ರಶಾಂತ್ ಭೂಷಣ್ ಮೇಲೆ ಸುಪ್ರೀಂಕೋರ್ಟ್ ಸ್ವಪ್ರೇರಣೆಯಿಂದ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿಕೊಂಡಿತ್ತು. ಇಂದಿನ ತೀರ್ಪಿನಲ್ಲಿ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ತೀರ್ಪು ನೀಡಿದ್ದು, ಶಿಕ್ಷೆಯ ಬಗ್ಗೆ ಆಗಸ್ಟ್ 20 ರಂದು ವಿಚಾರಣೆ ನಡೆಸುವುದಾಗಿ ಜಸ್ಟೀಸ್ ಅರುಣ್ ಮಿಶ್ರಾ ಪೀಠದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಹೆಲ್ಮೆಟ್ ಹಾಕದೆ ಬೈಕ್ ಮೇಲೆ ಕುಳಿತ CJ, ಇದನ್ನು ಪ್ರಶ್ನಿಸಿದ್ದ ಭೂಷಣ್‌ಗೆ ದಂಡನಾ, ಜೈಲು ಶಿಕ್ಷೆನಾ?

Follow Us
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ