AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಂಗ ನಿಂದನೆ ಕೇಸ್: ಪ್ರಶಾಂತ್‌ಭೂಷಣ್ ತಪ್ಪಿತಸ್ಥ, ಶಿಕ್ಷೆ ಏನು?

ದೆಹಲಿ: ನ್ಯಾಯಾಂಗ ನಿಂದನೆ ಕೇಸ್​ನಲ್ಲಿ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸಿಜೆ ‌ಎಸ್.ಎ.ಬೋಬಡೆ ವಿರುದ್ಧ ಎರಡು ಟ್ವೀಟ್ ಮಾಡಿ ಪೇಚೆಗೆ ಸಿಲುಕಿದ್ದ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಕೊರೊನಾ ಲಾಕ್​ಡೌನ್ ವೇಳೆ ಸುಪ್ರೀಂಕೋರ್ಟ್ ಸಿಜೆ ಎಸ್.ಎ.ಬೋಬಡೆ ಅವರು ತಮ್ಮ ಸ್ವಂತ ಊರಾದ ಮಹಾರಾಷ್ಟ್ರದ ನಾಗಪುರದಲ್ಲಿದ್ದರು. ಆಗ ಹರ್ಲೆ ಡೇವಿಡ್‌ಸನ್ ಬೈಕ್ ಮೇಲೆ ಕುಳಿತು ಫೋಟೋಗೆ ಪೋಸ್ ನೀಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ […]

ನ್ಯಾಯಾಂಗ ನಿಂದನೆ ಕೇಸ್: ಪ್ರಶಾಂತ್‌ಭೂಷಣ್ ತಪ್ಪಿತಸ್ಥ, ಶಿಕ್ಷೆ ಏನು?
ಆಯೇಷಾ ಬಾನು
| Edited By: |

Updated on: Aug 14, 2020 | 11:45 AM

Share

ದೆಹಲಿ: ನ್ಯಾಯಾಂಗ ನಿಂದನೆ ಕೇಸ್​ನಲ್ಲಿ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸಿಜೆ ‌ಎಸ್.ಎ.ಬೋಬಡೆ ವಿರುದ್ಧ ಎರಡು ಟ್ವೀಟ್ ಮಾಡಿ ಪೇಚೆಗೆ ಸಿಲುಕಿದ್ದ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಕೊರೊನಾ ಲಾಕ್​ಡೌನ್ ವೇಳೆ ಸುಪ್ರೀಂಕೋರ್ಟ್ ಸಿಜೆ ಎಸ್.ಎ.ಬೋಬಡೆ ಅವರು ತಮ್ಮ ಸ್ವಂತ ಊರಾದ ಮಹಾರಾಷ್ಟ್ರದ ನಾಗಪುರದಲ್ಲಿದ್ದರು. ಆಗ ಹರ್ಲೆ ಡೇವಿಡ್‌ಸನ್ ಬೈಕ್ ಮೇಲೆ ಕುಳಿತು ಫೋಟೋಗೆ ಪೋಸ್ ನೀಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಎರಡು ಟ್ವೀಟ್ ಮಾಡಿದ್ದರು. ಸಿಜೆ ಎಸ್.ಎ.ಬೋಬಡೆ ಅವರು ಬೈಕ್ ಮೇಲೆ ಕುಳಿತುಕೊಂಡು ತಲೆಗೆ ಹೆಲ್ಮೆಟ್ ಹಾಕಿಲ್ಲ.

ಲಾಕ್‌ಡೌನ್ ನಿಂದ ಸುಪ್ರೀಂಕೋರ್ಟ್ ಗೆ ಬಾಗಿಲು ಹಾಕಿ ಬೈಕ್ ಸವಾರಿ ಮಾಡ್ತಿದ್ದಾರೆ ಎಂದೆಲ್ಲಾ ಟ್ವೀಟ್ ಮಾಡಿದ್ದರು. ಈ ಟ್ವೀಟ್‌ಗಳಿಂದ ಸಂಕಟದಲ್ಲಿ ಸಿಕ್ಕಿ ಹಾಕಿಕೊಂಡ ಪ್ರಶಾಂತ್ ಭೂಷಣ್ ಮೇಲೆ ಸುಪ್ರೀಂಕೋರ್ಟ್ ಸ್ವಪ್ರೇರಣೆಯಿಂದ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿಕೊಂಡಿತ್ತು. ಇಂದಿನ ತೀರ್ಪಿನಲ್ಲಿ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ತೀರ್ಪು ನೀಡಿದ್ದು, ಶಿಕ್ಷೆಯ ಬಗ್ಗೆ ಆಗಸ್ಟ್ 20 ರಂದು ವಿಚಾರಣೆ ನಡೆಸುವುದಾಗಿ ಜಸ್ಟೀಸ್ ಅರುಣ್ ಮಿಶ್ರಾ ಪೀಠದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಹೆಲ್ಮೆಟ್ ಹಾಕದೆ ಬೈಕ್ ಮೇಲೆ ಕುಳಿತ CJ, ಇದನ್ನು ಪ್ರಶ್ನಿಸಿದ್ದ ಭೂಷಣ್‌ಗೆ ದಂಡನಾ, ಜೈಲು ಶಿಕ್ಷೆನಾ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ