AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ: ಶಿವಸೇನೆ ಶಾಸಕ ಪ್ರತಾಪ್ ಸರ್​ನಾಯಕ್ ಅರ್ಜಿಗೆ ಸುಪ್ರೀಂಕೋರ್ಟ್ ಮನ್ನಣೆ

₹ 175 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರತಾಪ್ ಸರ್​ನಾಯಕ್​, ಅವರ ಮಗ ವಿಹಾಂಗ್ ಸರ್​ನಾಯಕ್ ಮತ್ತು ದಾಯಾದಿ ಯೋಗೇಶ್ ಚಂಡೆಗಲ ಆರೋಪಿಗಳಾಗಿದ್ದಾರೆ.

ಅಕ್ರಮ ಹಣ ವರ್ಗಾವಣೆ: ಶಿವಸೇನೆ ಶಾಸಕ ಪ್ರತಾಪ್ ಸರ್​ನಾಯಕ್ ಅರ್ಜಿಗೆ ಸುಪ್ರೀಂಕೋರ್ಟ್ ಮನ್ನಣೆ
ಶಿವಸೇನೆ ಶಾಸಕ ಪ್ರತಾಪ್ ಸರ್ ನಾಯಕ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Dec 09, 2020 | 4:03 PM

Share

ಮುಂಬೈ: ಮುಂಬೈ ಮೆಟ್ರೊಪಾಲಿಟನ್ ರೀಜನ್ ಡೆವಲಪ್​ಮೆಂಟ್ ಅಥಾರಿಟಿಯ (MMRDA) ವಿವಿಧ ಯೋಜನೆಗಳಿಗೆ ಸೆಕ್ಯುರಿಟಿ ಗಾರ್ಡ್​ಗಳನ್ನು ಒದಗಿಸುವ ಒಪ್ಪಂದದಲ್ಲಿ ನಡೆದಿರುವ ಅಕ್ರಮಗಳ ಆರೋಪ ಹೊತ್ತಿರುವ ಟಾಪ್ಸ್​ ಗ್ರೂಪ್​ನ ಆಡಳಿತ ಮಂಡಳಿ ಸದಸ್ಯ ಶಿವಸೇನೆಯ ಶಾಸಕ ಪ್ರತಾಪ್ ಸರ್​ನಾಯಕ್​ಗೆ ಸುಪ್ರೀಂಕೋರ್ಟ್​ ಕೆಲ ರಿಯಾಯ್ತಿಗಳನ್ನು ನೀಡಿದೆ.

₹ 175 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರತಾಪ್ ಸರ್​ನಾಯಕ್​, ಅವರ ಮಗ ವಿಹಾಂಗ್ ಸರ್​ನಾಯಕ್ ಮತ್ತು ದಾಯಾದಿ ಯೋಗೇಶ್ ಚಂಡೆಗಲ ಆರೋಪಿಗಳಾಗಿದ್ದಾರೆ. ಇವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್​ ಜಾರಿ ಮಾಡಿತ್ತು.

ಇಡಿ ಸಮನ್ಸ್​ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಪ್ರತಾಪ್ ಸರ್​ನಾಯಕ್​ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಅರ್ಜಿದಾರರ ವಿರುದ್ಧ ಯಾವುದೇ ಏಕಪಕ್ಷೀಯ ಕ್ರಮ ತೆಗೆದುಕೊಳ್ಳಬಾರದು ಎಂದು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಸೂಚಿಸಿತು. ನಮ್ಮ ವಕೀಲರ ಸಮ್ಮುಖದಲ್ಲಿಯೇ ವಿಚಾರಣೆ ನಡೆಸಬೇಕು. ವಿಚಾರಣೆಯ ವಿಡಿಯೊ ಮತ್ತು ಆಡಿಯೊ ರೆಕಾರ್ಡ್​ ಮಾಡಬೇಕು ಎಂದು ಸರ್​ದೇಸಾಯಿ ಅರ್ಜಿಯಲ್ಲಿ ವಿನಂತಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಪ್ಸ್​ ಗ್ರೂಪ್​ನ ವ್ಯವಸ್ಥಾಪಕ ನಿರ್ದೇಶಕ ಶಶಿಧರನ್​ರನ್ನು ಇಡಿ ಈಚೆಗೆ ಬಂಧಿಸಿತ್ತು. ಶಶಿಧರನ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ವಿವಿಧ ಕಲಂಗಳ ಅನ್ವಯ ಆರೋಪ ಹೊರಿಸಲಾಗಿತ್ತು.

2014 ಮತ್ತು 2015ರ ಅವಧಿಯಲ್ಲಿ ಮುಂಬೈ ಮೆಟ್ರೊಪಾಲಿಟನ್ ರೀಜನ್ ಡೆವಲಪ್​ಮೆಂಟ್ ಅಥಾರಿಟಿಯ (MMRDA) ಯೋಜನೆಗಳಿಗೆ ಸೆಕ್ಯುರಿಟಿ ಗಾರ್ಡ್​ ಒದಗಿಸುವಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಇಡಿ ಪರಿಶೀಲನೆ ನಡೆಸುತ್ತಿತ್ತು. ಟಾಪ್ಸ್ ಗ್ರೂಪ್‌ನ ಮಾಜಿ ನಿರ್ದೇಶಕ ರಮೇಶ್ ಅಯ್ಯರ್ ಕಂಪನಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಶಶೀಧರನ್ ಇತ್ತೀಚೆಗೆ ಮುಂಬೈ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಈ ಪ್ರಕರಣವು ಮುಂಬೈ ಪೊಲೀಸ್ ಇಲಾಖೆ ನೀಡಿರುವ ಆರ್ಥಿಕ ಅಪರಾಧಗಳ ಮಾಹಿತಿಯನ್ನು ಆಧರಿಸಿದೆ. 2009ರಲ್ಲಿ ಕೆಲವು ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳುವುದು ಮತ್ತು ಇತರ ಕೆಲವು ವಹಿವಾಟುಗಳಲ್ಲಿ ನಡೆದ ಅಕ್ರಮದ ಕುರಿತು ಟಾಪ್ಸ್ ಗ್ರೂಪ್​ನ ಪ್ರವರ್ತಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಹಿಂದುತ್ವ: ಶಿವ ಸೇನಾ ಮತ್ತು ಬಿಜೆಪಿ ನಡುವೆ ನಿಲ್ಲದ ಜಗಳ | BJP-Shiv Sena again lock horns over Hindutva

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ