AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railways: ರೈಲು ಚಲಾಯಿಸುತ್ತಿದ್ದಾಗಲೇ ಹೃದಯ ಸ್ತಂಭನವಾಗಿ ಸಾವನ್ನಪ್ಪಿದ ಚಾಲಕ

ಹರಿಶ್ಚಂದ್ರ ಶರ್ಮ ಕಾನ್ಪುರದ ಕಡೆಗೆ ರೈಲನ್ನು ಚಲಾಯಿಸುತ್ತಿದ್ದಾಗ ಕಾಸಿಂಪುರ ಹಾಲ್ಟ್ ಬಳಿ ಇದ್ದಕ್ಕಿದ್ದಂತೆ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡು, ಹೃದಯ ಸ್ತಂಭನವಾಗಿದೆ.

Indian Railways: ರೈಲು ಚಲಾಯಿಸುತ್ತಿದ್ದಾಗಲೇ ಹೃದಯ ಸ್ತಂಭನವಾಗಿ ಸಾವನ್ನಪ್ಪಿದ ಚಾಲಕ
ಭಾರತೀಯ ರೈಲ್ವೆImage Credit source: India.com
TV9 Web
| Updated By: ಸುಷ್ಮಾ ಚಕ್ರೆ|

Updated on: Jun 24, 2022 | 2:58 PM

Share

ಅಮೇಥಿ: ಪ್ರತಾಪ್‌ಗಢ- ಕಾನ್ಪುರ ಇಂಟರ್‌ಸಿಟಿ ಎಕ್ಸ್‌ಪ್ರೆಸ್ (Pratapgarh-Kanpur Intercity Express) ರೈಲಿನಲ್ಲಿ ರೈಲು ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯ ಸ್ತಂಭನವಾಗಿದೆ. ಇಂದು ಶುಕ್ರವಾರ ರೈಲು ಚಲಾಯಿಸುವಾಗ ಇದ್ದಕ್ಕಿದ್ದಂತೆ ಚಾಲಕ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತಪಟ್ಟಿರುವ ರೈಲು ಚಾಲಕನನ್ನು 46 ವರ್ಷದ ಪರಶುರಾಮಪುರ ಚಿಲ್ಬಿಲದ ಹರಿಶ್ಚಂದ್ರ ಶರ್ಮಾ ಎಂದು ಗುರುತಿಸಲಾಗಿದೆ.

ಹರಿಶ್ಚಂದ್ರ ಶರ್ಮ ಕಾನ್ಪುರದ ಕಡೆಗೆ ರೈಲನ್ನು ಚಲಾಯಿಸುತ್ತಿದ್ದಾಗ ಕಾಸಿಂಪುರ ಹಾಲ್ಟ್ ಬಳಿ ಇದ್ದಕ್ಕಿದ್ದಂತೆ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡು, ಹೃದಯ ಸ್ತಂಭನವಾಗಿದೆ ಎಂದು ಗೌರಿಗಂಜ್ ರೈಲ್ವೆ ನಿಲ್ದಾಣದ ಸೂಪರಿಂಟೆಂಡೆಂಟ್ ಪ್ರವೀಣ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ, ರೈಲು ಪ್ರಯಾಣ ಸುಗಮವಾಗಿಸಲು ಭಾರತೀಯ ರೈಲ್ವೆ ತಂತ್ರಜ್ಞಾನವನ್ನು ಹೇಗೆ ಬಳಸುತ್ತಿದೆ ಎಂಬುದು ತಿಳಿದಿದೆಯೇ?

ಆಗ ಕೂಡಲೇ ಆ ರೈಲಿನಲ್ಲಿದ್ದ ಸಹಾಯಕ ಚಾಲಕ ರೈಲನ್ನು ನಿಲ್ಲಿಸಿ ಆ್ಯಂಬುಲೆನ್ಸ್‌ಗೆ ಫೋನ್ ಮಾಡಿದರು. ಆಗ ಹರಿಶ್ಚಂದ್ರ ಶರ್ಮಾ ಅವರನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರು ಈಗಾಗಲೇ ಸಾವನ್ನಪ್ಪಿರುವುದಾಗಿ ಘೋಷಿಸಿದರು ಎನ್ನಲಾಗಿದೆ.

ಹರಿಶ್ಚಂದ್ರ ಶರ್ಮಾ ಅವರಿಗೆ ಹೃದಯ ಸ್ತಂಭನವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರತಾಪಗಢದಿಂದ ಮತ್ತೊಬ್ಬ ಲೊಕೊ ಪೈಲಟ್ ಆಗಮನದ ನಂತರ ಆ ರೈಲು ಸ್ಥಳದಿಂದ ಹೊರಟಿತು. ರೈಲು ಚಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಫುರ್ಸತ್‌ಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಮನೋಜ್ ಕುಮಾರ್ ಸೋಂಕರ್ ತಿಳಿಸಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ