AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಂಜಾನ್​ ಪ್ರಾರ್ಥನೆ ಮನೆಯಲ್ಲೇ ಮಾಡುವಂತೆ ಮುಸ್ಲಿಂ ನಾಯಕರು ಮನವಿ ಮಾಡ್ಲಿ’

ನವದೆಹಲಿ: ಮುಂದಿನ ವಾರದಿಂದ ಆರಂಭವಾಗುವ ರಂಜಾನ್​ ವೇಳೆ ಜನರು ಜಮಾಯಿಸದಂತೆ ಎಚ್ಚರವಹಿಸಬೇಕು. ಮಸೀದಿ, ಮೈದಾನದಲ್ಲಿ ಜನರು ಸೇರದಂತೆ ಎಚ್ಚರ ವಹಿಸಬೇಕು ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ. ಜನರು ಮನೆಯಲ್ಲೇ ಪ್ರಾರ್ಥನೆಯನ್ನ ಮಾಡಬೇಕು. ಈ ಬಗ್ಗೆ ಮುಸ್ಲಿಂ ನಾಯಕರು ಜನರಿಗೆ ಮನವಿ ಮಾಡಿಕೊಳ್ಳಲಿ. ಜನ ಮನೆಯಿಂದ ಹೊರಬರದಂತೆ ನಿಗಾ ವಹಿಸಬೇಕು. ಹೊರಬರದಂತೆ ಡ್ರೋನ್​ ಬಳಸಿ ನಿಗಾ ವಹಿಸಬೇಕು. ಜೊತೆಗೆ ರೋಹಿಂಗ್ಯಾ ಮುಸ್ಲಿಂರನ್ನು ಸ್ಕ್ರೀನಿಂಗ್​ಗೆ ಒಳಪಡಿಸಬೇಕು. ಅವರ ಸಂಪರ್ಕದಲ್ಲಿ ಇದ್ದವರನ್ನೂ ತಪಾಸಣೆ ನಡೆಸಬೇಕು ಎಂದು […]

‘ರಂಜಾನ್​ ಪ್ರಾರ್ಥನೆ ಮನೆಯಲ್ಲೇ  ಮಾಡುವಂತೆ ಮುಸ್ಲಿಂ ನಾಯಕರು ಮನವಿ ಮಾಡ್ಲಿ’
ಸಾಧು ಶ್ರೀನಾಥ್​
|

Updated on:Apr 18, 2020 | 2:39 PM

Share

ನವದೆಹಲಿ: ಮುಂದಿನ ವಾರದಿಂದ ಆರಂಭವಾಗುವ ರಂಜಾನ್​ ವೇಳೆ ಜನರು ಜಮಾಯಿಸದಂತೆ ಎಚ್ಚರವಹಿಸಬೇಕು. ಮಸೀದಿ, ಮೈದಾನದಲ್ಲಿ ಜನರು ಸೇರದಂತೆ ಎಚ್ಚರ ವಹಿಸಬೇಕು ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ.

ಜನರು ಮನೆಯಲ್ಲೇ ಪ್ರಾರ್ಥನೆಯನ್ನ ಮಾಡಬೇಕು. ಈ ಬಗ್ಗೆ ಮುಸ್ಲಿಂ ನಾಯಕರು ಜನರಿಗೆ ಮನವಿ ಮಾಡಿಕೊಳ್ಳಲಿ. ಜನ ಮನೆಯಿಂದ ಹೊರಬರದಂತೆ ನಿಗಾ ವಹಿಸಬೇಕು. ಹೊರಬರದಂತೆ ಡ್ರೋನ್​ ಬಳಸಿ ನಿಗಾ ವಹಿಸಬೇಕು. ಜೊತೆಗೆ ರೋಹಿಂಗ್ಯಾ ಮುಸ್ಲಿಂರನ್ನು ಸ್ಕ್ರೀನಿಂಗ್​ಗೆ ಒಳಪಡಿಸಬೇಕು. ಅವರ ಸಂಪರ್ಕದಲ್ಲಿ ಇದ್ದವರನ್ನೂ ತಪಾಸಣೆ ನಡೆಸಬೇಕು ಎಂದು ಕೇಂದ್ರ ಗೃಹ ಇಲಾಖೆ ಸೂಚಿಸಿದೆ.

Published On - 2:38 pm, Sat, 18 April 20

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ