AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಂಜಾನ್​ ಪ್ರಾರ್ಥನೆ ಮನೆಯಲ್ಲೇ ಮಾಡುವಂತೆ ಮುಸ್ಲಿಂ ನಾಯಕರು ಮನವಿ ಮಾಡ್ಲಿ’

ನವದೆಹಲಿ: ಮುಂದಿನ ವಾರದಿಂದ ಆರಂಭವಾಗುವ ರಂಜಾನ್​ ವೇಳೆ ಜನರು ಜಮಾಯಿಸದಂತೆ ಎಚ್ಚರವಹಿಸಬೇಕು. ಮಸೀದಿ, ಮೈದಾನದಲ್ಲಿ ಜನರು ಸೇರದಂತೆ ಎಚ್ಚರ ವಹಿಸಬೇಕು ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ. ಜನರು ಮನೆಯಲ್ಲೇ ಪ್ರಾರ್ಥನೆಯನ್ನ ಮಾಡಬೇಕು. ಈ ಬಗ್ಗೆ ಮುಸ್ಲಿಂ ನಾಯಕರು ಜನರಿಗೆ ಮನವಿ ಮಾಡಿಕೊಳ್ಳಲಿ. ಜನ ಮನೆಯಿಂದ ಹೊರಬರದಂತೆ ನಿಗಾ ವಹಿಸಬೇಕು. ಹೊರಬರದಂತೆ ಡ್ರೋನ್​ ಬಳಸಿ ನಿಗಾ ವಹಿಸಬೇಕು. ಜೊತೆಗೆ ರೋಹಿಂಗ್ಯಾ ಮುಸ್ಲಿಂರನ್ನು ಸ್ಕ್ರೀನಿಂಗ್​ಗೆ ಒಳಪಡಿಸಬೇಕು. ಅವರ ಸಂಪರ್ಕದಲ್ಲಿ ಇದ್ದವರನ್ನೂ ತಪಾಸಣೆ ನಡೆಸಬೇಕು ಎಂದು […]

‘ರಂಜಾನ್​ ಪ್ರಾರ್ಥನೆ ಮನೆಯಲ್ಲೇ  ಮಾಡುವಂತೆ ಮುಸ್ಲಿಂ ನಾಯಕರು ಮನವಿ ಮಾಡ್ಲಿ’
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 18, 2020 | 2:39 PM

Share

ನವದೆಹಲಿ: ಮುಂದಿನ ವಾರದಿಂದ ಆರಂಭವಾಗುವ ರಂಜಾನ್​ ವೇಳೆ ಜನರು ಜಮಾಯಿಸದಂತೆ ಎಚ್ಚರವಹಿಸಬೇಕು. ಮಸೀದಿ, ಮೈದಾನದಲ್ಲಿ ಜನರು ಸೇರದಂತೆ ಎಚ್ಚರ ವಹಿಸಬೇಕು ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ.

ಜನರು ಮನೆಯಲ್ಲೇ ಪ್ರಾರ್ಥನೆಯನ್ನ ಮಾಡಬೇಕು. ಈ ಬಗ್ಗೆ ಮುಸ್ಲಿಂ ನಾಯಕರು ಜನರಿಗೆ ಮನವಿ ಮಾಡಿಕೊಳ್ಳಲಿ. ಜನ ಮನೆಯಿಂದ ಹೊರಬರದಂತೆ ನಿಗಾ ವಹಿಸಬೇಕು. ಹೊರಬರದಂತೆ ಡ್ರೋನ್​ ಬಳಸಿ ನಿಗಾ ವಹಿಸಬೇಕು. ಜೊತೆಗೆ ರೋಹಿಂಗ್ಯಾ ಮುಸ್ಲಿಂರನ್ನು ಸ್ಕ್ರೀನಿಂಗ್​ಗೆ ಒಳಪಡಿಸಬೇಕು. ಅವರ ಸಂಪರ್ಕದಲ್ಲಿ ಇದ್ದವರನ್ನೂ ತಪಾಸಣೆ ನಡೆಸಬೇಕು ಎಂದು ಕೇಂದ್ರ ಗೃಹ ಇಲಾಖೆ ಸೂಚಿಸಿದೆ.

Published On - 2:38 pm, Sat, 18 April 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್