AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ವರ್ಷದ ಮಗನ ಕತ್ತುಕೊಯ್ದು ದೇವರಿಗೆ ಬಲಿಕೊಟ್ಟ ಮದರಸಾ ಶಿಕ್ಷಕಿ

ಮಗನನ್ನು ಕೊಂದಿದ್ದು ಅಲ್ಲಾಹುವನ್ನು ತೃಪ್ತಿಪಡಿಸಲು, ದೇವರಿಗಾಗಿ ನಾನು ಈ ತ್ಯಾಗವನ್ನು ಮಾಡಲೇಬೇಕಿತ್ತು ಎಂದು Madarasa Teacher ಶಾಯೀದಾ ತಮ್ಮ ಬಳಿ ಹೇಳಿಕೊಂಡಿದ್ದಾಗಿ ಪಾಲಕ್ಕಾಡ್ ಎಸ್​ಪಿ ಆರ್​. ವಿಶ್ವನಾಥ್​ ತಿಳಿಸಿದ್ದಾರೆ.

6 ವರ್ಷದ ಮಗನ ಕತ್ತುಕೊಯ್ದು ದೇವರಿಗೆ ಬಲಿಕೊಟ್ಟ ಮದರಸಾ ಶಿಕ್ಷಕಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Feb 08, 2021 | 7:14 PM

Share

ಪಾಲಕ್ಕಾಡ್: ದೇವರನ್ನು ಸಂತೃಪ್ತಿ ಪಡೆಸಲೆಂದು ತನ್ನ ಆರುವರ್ಷದ ಮಗನನ್ನೇ ಬಲಿಕೊಟ್ಟ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಪಾಲಕ್ಕಾಡ್​ ಜಿಲ್ಲೆಯ ಮದರಸಾವೊಂದರ ಶಿಕ್ಷಕಿಯಾಗಿರುವ ಶಯೀದಾ ಬಂಧಿತ ತಾಯಿ. ಮೂರು ಮಕ್ಕಳ ಅಮ್ಮನಾಗಿರುವ ಇವರು ಸದ್ಯ ಗರ್ಭಿಣಿ. ನಾಲ್ಕನೇ ಮಗುವನ್ನು ಹೊಟ್ಟೆಯಲ್ಲಿ ಹೊತ್ತುಕೊಂಡಿರುವ ಈಕೆ, ತನ್ನ ಮೂರನೇ ಮಗುವಿನ ಕತ್ತು ಕೊಯ್ದಿದ್ದಾರೆ.

ಮಗನನ್ನು ಕೊಂದಿದ್ದು ಅಲ್ಲಾಹುವನ್ನು ತೃಪ್ತಿಪಡಿಸಲು, ದೇವರಿಗಾಗಿ ನಾನು ಈ ತ್ಯಾಗವನ್ನು ಮಾಡಲೇಬೇಕಿತ್ತು ಎಂದು ಶಾಯೀದಾ ತಮ್ಮ ಬಳಿ ಹೇಳಿಕೊಂಡಿದ್ದಾಗಿ ಪಾಲಕ್ಕಾಡ್ ಎಸ್​ಪಿ ಆರ್​. ವಿಶ್ವನಾಥ್​ ತಿಳಿಸಿದ್ದಾರೆ. ಶಾಯಿದಾ ಪತಿ ಸುಲ್ತಾನ್​ ಚಾಲಕರಾಗಿದ್ದಾರೆ. ಉಳಿದಿಬ್ಬರೂ ಗಂಡು ಮಕ್ಕಳೇ ಆಗಿದ್ದು, ಅವರು ನಿದ್ದೆ ಮಾಡುತ್ತಿದ್ದ ಹೊತ್ತಲ್ಲಿ ಶಾಯೀದಾ ಈ ಕೃತ್ಯ ಎಸಗಿದ್ದಾರೆ. ಮಗನನ್ನು ಹತ್ಯೆ ಮಾಡಿದ ಬಳಿಕ ತಾವೇ ಪೊಲೀಸರಿಗೆ ಕರೆ ಮಾಡಿ, ವಿಷಯ ತಿಳಿಸಿದ್ದಾರೆ.

ಪೊಲೀಸರು ಶಾಯೀದಾ ವಿರುದ್ಧ ಐಪಿಸಿ ಸೆಕ್ಷನ್​ 302 ಅಡಿ ಪ್ರಕರಣ ದಾಖಲಿಸಿದ್ದು, ಪ್ರಕರಣ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬಾಡಿಗೆ ಹಣದ ವಿಚಾರವಾಗಿ ನಡೆದ ಜಗಳ.. ನಿವೃತ್ತ ಉಪ ತಹಶೀಲ್ದಾರ್ ಕೊಲೆಯಲ್ಲಿ ಅಂತ್ಯ

Published On - 7:09 pm, Mon, 8 February 21

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!