AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ವರ್ಷದ ಮಗನ ಕತ್ತುಕೊಯ್ದು ದೇವರಿಗೆ ಬಲಿಕೊಟ್ಟ ಮದರಸಾ ಶಿಕ್ಷಕಿ

ಮಗನನ್ನು ಕೊಂದಿದ್ದು ಅಲ್ಲಾಹುವನ್ನು ತೃಪ್ತಿಪಡಿಸಲು, ದೇವರಿಗಾಗಿ ನಾನು ಈ ತ್ಯಾಗವನ್ನು ಮಾಡಲೇಬೇಕಿತ್ತು ಎಂದು Madarasa Teacher ಶಾಯೀದಾ ತಮ್ಮ ಬಳಿ ಹೇಳಿಕೊಂಡಿದ್ದಾಗಿ ಪಾಲಕ್ಕಾಡ್ ಎಸ್​ಪಿ ಆರ್​. ವಿಶ್ವನಾಥ್​ ತಿಳಿಸಿದ್ದಾರೆ.

6 ವರ್ಷದ ಮಗನ ಕತ್ತುಕೊಯ್ದು ದೇವರಿಗೆ ಬಲಿಕೊಟ್ಟ ಮದರಸಾ ಶಿಕ್ಷಕಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Feb 08, 2021 | 7:14 PM

Share

ಪಾಲಕ್ಕಾಡ್: ದೇವರನ್ನು ಸಂತೃಪ್ತಿ ಪಡೆಸಲೆಂದು ತನ್ನ ಆರುವರ್ಷದ ಮಗನನ್ನೇ ಬಲಿಕೊಟ್ಟ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಪಾಲಕ್ಕಾಡ್​ ಜಿಲ್ಲೆಯ ಮದರಸಾವೊಂದರ ಶಿಕ್ಷಕಿಯಾಗಿರುವ ಶಯೀದಾ ಬಂಧಿತ ತಾಯಿ. ಮೂರು ಮಕ್ಕಳ ಅಮ್ಮನಾಗಿರುವ ಇವರು ಸದ್ಯ ಗರ್ಭಿಣಿ. ನಾಲ್ಕನೇ ಮಗುವನ್ನು ಹೊಟ್ಟೆಯಲ್ಲಿ ಹೊತ್ತುಕೊಂಡಿರುವ ಈಕೆ, ತನ್ನ ಮೂರನೇ ಮಗುವಿನ ಕತ್ತು ಕೊಯ್ದಿದ್ದಾರೆ.

ಮಗನನ್ನು ಕೊಂದಿದ್ದು ಅಲ್ಲಾಹುವನ್ನು ತೃಪ್ತಿಪಡಿಸಲು, ದೇವರಿಗಾಗಿ ನಾನು ಈ ತ್ಯಾಗವನ್ನು ಮಾಡಲೇಬೇಕಿತ್ತು ಎಂದು ಶಾಯೀದಾ ತಮ್ಮ ಬಳಿ ಹೇಳಿಕೊಂಡಿದ್ದಾಗಿ ಪಾಲಕ್ಕಾಡ್ ಎಸ್​ಪಿ ಆರ್​. ವಿಶ್ವನಾಥ್​ ತಿಳಿಸಿದ್ದಾರೆ. ಶಾಯಿದಾ ಪತಿ ಸುಲ್ತಾನ್​ ಚಾಲಕರಾಗಿದ್ದಾರೆ. ಉಳಿದಿಬ್ಬರೂ ಗಂಡು ಮಕ್ಕಳೇ ಆಗಿದ್ದು, ಅವರು ನಿದ್ದೆ ಮಾಡುತ್ತಿದ್ದ ಹೊತ್ತಲ್ಲಿ ಶಾಯೀದಾ ಈ ಕೃತ್ಯ ಎಸಗಿದ್ದಾರೆ. ಮಗನನ್ನು ಹತ್ಯೆ ಮಾಡಿದ ಬಳಿಕ ತಾವೇ ಪೊಲೀಸರಿಗೆ ಕರೆ ಮಾಡಿ, ವಿಷಯ ತಿಳಿಸಿದ್ದಾರೆ.

ಪೊಲೀಸರು ಶಾಯೀದಾ ವಿರುದ್ಧ ಐಪಿಸಿ ಸೆಕ್ಷನ್​ 302 ಅಡಿ ಪ್ರಕರಣ ದಾಖಲಿಸಿದ್ದು, ಪ್ರಕರಣ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬಾಡಿಗೆ ಹಣದ ವಿಚಾರವಾಗಿ ನಡೆದ ಜಗಳ.. ನಿವೃತ್ತ ಉಪ ತಹಶೀಲ್ದಾರ್ ಕೊಲೆಯಲ್ಲಿ ಅಂತ್ಯ

Published On - 7:09 pm, Mon, 8 February 21

Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು