AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ವರ್ಷದ ಮಗನ ಕತ್ತುಕೊಯ್ದು ದೇವರಿಗೆ ಬಲಿಕೊಟ್ಟ ಮದರಸಾ ಶಿಕ್ಷಕಿ

ಮಗನನ್ನು ಕೊಂದಿದ್ದು ಅಲ್ಲಾಹುವನ್ನು ತೃಪ್ತಿಪಡಿಸಲು, ದೇವರಿಗಾಗಿ ನಾನು ಈ ತ್ಯಾಗವನ್ನು ಮಾಡಲೇಬೇಕಿತ್ತು ಎಂದು Madarasa Teacher ಶಾಯೀದಾ ತಮ್ಮ ಬಳಿ ಹೇಳಿಕೊಂಡಿದ್ದಾಗಿ ಪಾಲಕ್ಕಾಡ್ ಎಸ್​ಪಿ ಆರ್​. ವಿಶ್ವನಾಥ್​ ತಿಳಿಸಿದ್ದಾರೆ.

6 ವರ್ಷದ ಮಗನ ಕತ್ತುಕೊಯ್ದು ದೇವರಿಗೆ ಬಲಿಕೊಟ್ಟ ಮದರಸಾ ಶಿಕ್ಷಕಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Feb 08, 2021 | 7:14 PM

Share

ಪಾಲಕ್ಕಾಡ್: ದೇವರನ್ನು ಸಂತೃಪ್ತಿ ಪಡೆಸಲೆಂದು ತನ್ನ ಆರುವರ್ಷದ ಮಗನನ್ನೇ ಬಲಿಕೊಟ್ಟ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಪಾಲಕ್ಕಾಡ್​ ಜಿಲ್ಲೆಯ ಮದರಸಾವೊಂದರ ಶಿಕ್ಷಕಿಯಾಗಿರುವ ಶಯೀದಾ ಬಂಧಿತ ತಾಯಿ. ಮೂರು ಮಕ್ಕಳ ಅಮ್ಮನಾಗಿರುವ ಇವರು ಸದ್ಯ ಗರ್ಭಿಣಿ. ನಾಲ್ಕನೇ ಮಗುವನ್ನು ಹೊಟ್ಟೆಯಲ್ಲಿ ಹೊತ್ತುಕೊಂಡಿರುವ ಈಕೆ, ತನ್ನ ಮೂರನೇ ಮಗುವಿನ ಕತ್ತು ಕೊಯ್ದಿದ್ದಾರೆ.

ಮಗನನ್ನು ಕೊಂದಿದ್ದು ಅಲ್ಲಾಹುವನ್ನು ತೃಪ್ತಿಪಡಿಸಲು, ದೇವರಿಗಾಗಿ ನಾನು ಈ ತ್ಯಾಗವನ್ನು ಮಾಡಲೇಬೇಕಿತ್ತು ಎಂದು ಶಾಯೀದಾ ತಮ್ಮ ಬಳಿ ಹೇಳಿಕೊಂಡಿದ್ದಾಗಿ ಪಾಲಕ್ಕಾಡ್ ಎಸ್​ಪಿ ಆರ್​. ವಿಶ್ವನಾಥ್​ ತಿಳಿಸಿದ್ದಾರೆ. ಶಾಯಿದಾ ಪತಿ ಸುಲ್ತಾನ್​ ಚಾಲಕರಾಗಿದ್ದಾರೆ. ಉಳಿದಿಬ್ಬರೂ ಗಂಡು ಮಕ್ಕಳೇ ಆಗಿದ್ದು, ಅವರು ನಿದ್ದೆ ಮಾಡುತ್ತಿದ್ದ ಹೊತ್ತಲ್ಲಿ ಶಾಯೀದಾ ಈ ಕೃತ್ಯ ಎಸಗಿದ್ದಾರೆ. ಮಗನನ್ನು ಹತ್ಯೆ ಮಾಡಿದ ಬಳಿಕ ತಾವೇ ಪೊಲೀಸರಿಗೆ ಕರೆ ಮಾಡಿ, ವಿಷಯ ತಿಳಿಸಿದ್ದಾರೆ.

ಪೊಲೀಸರು ಶಾಯೀದಾ ವಿರುದ್ಧ ಐಪಿಸಿ ಸೆಕ್ಷನ್​ 302 ಅಡಿ ಪ್ರಕರಣ ದಾಖಲಿಸಿದ್ದು, ಪ್ರಕರಣ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬಾಡಿಗೆ ಹಣದ ವಿಚಾರವಾಗಿ ನಡೆದ ಜಗಳ.. ನಿವೃತ್ತ ಉಪ ತಹಶೀಲ್ದಾರ್ ಕೊಲೆಯಲ್ಲಿ ಅಂತ್ಯ

Published On - 7:09 pm, Mon, 8 February 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ