AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ವರ್ಷದ ಮಗನ ಕತ್ತುಕೊಯ್ದು ದೇವರಿಗೆ ಬಲಿಕೊಟ್ಟ ಮದರಸಾ ಶಿಕ್ಷಕಿ

ಮಗನನ್ನು ಕೊಂದಿದ್ದು ಅಲ್ಲಾಹುವನ್ನು ತೃಪ್ತಿಪಡಿಸಲು, ದೇವರಿಗಾಗಿ ನಾನು ಈ ತ್ಯಾಗವನ್ನು ಮಾಡಲೇಬೇಕಿತ್ತು ಎಂದು Madarasa Teacher ಶಾಯೀದಾ ತಮ್ಮ ಬಳಿ ಹೇಳಿಕೊಂಡಿದ್ದಾಗಿ ಪಾಲಕ್ಕಾಡ್ ಎಸ್​ಪಿ ಆರ್​. ವಿಶ್ವನಾಥ್​ ತಿಳಿಸಿದ್ದಾರೆ.

6 ವರ್ಷದ ಮಗನ ಕತ್ತುಕೊಯ್ದು ದೇವರಿಗೆ ಬಲಿಕೊಟ್ಟ ಮದರಸಾ ಶಿಕ್ಷಕಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Feb 08, 2021 | 7:14 PM

Share

ಪಾಲಕ್ಕಾಡ್: ದೇವರನ್ನು ಸಂತೃಪ್ತಿ ಪಡೆಸಲೆಂದು ತನ್ನ ಆರುವರ್ಷದ ಮಗನನ್ನೇ ಬಲಿಕೊಟ್ಟ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಪಾಲಕ್ಕಾಡ್​ ಜಿಲ್ಲೆಯ ಮದರಸಾವೊಂದರ ಶಿಕ್ಷಕಿಯಾಗಿರುವ ಶಯೀದಾ ಬಂಧಿತ ತಾಯಿ. ಮೂರು ಮಕ್ಕಳ ಅಮ್ಮನಾಗಿರುವ ಇವರು ಸದ್ಯ ಗರ್ಭಿಣಿ. ನಾಲ್ಕನೇ ಮಗುವನ್ನು ಹೊಟ್ಟೆಯಲ್ಲಿ ಹೊತ್ತುಕೊಂಡಿರುವ ಈಕೆ, ತನ್ನ ಮೂರನೇ ಮಗುವಿನ ಕತ್ತು ಕೊಯ್ದಿದ್ದಾರೆ.

ಮಗನನ್ನು ಕೊಂದಿದ್ದು ಅಲ್ಲಾಹುವನ್ನು ತೃಪ್ತಿಪಡಿಸಲು, ದೇವರಿಗಾಗಿ ನಾನು ಈ ತ್ಯಾಗವನ್ನು ಮಾಡಲೇಬೇಕಿತ್ತು ಎಂದು ಶಾಯೀದಾ ತಮ್ಮ ಬಳಿ ಹೇಳಿಕೊಂಡಿದ್ದಾಗಿ ಪಾಲಕ್ಕಾಡ್ ಎಸ್​ಪಿ ಆರ್​. ವಿಶ್ವನಾಥ್​ ತಿಳಿಸಿದ್ದಾರೆ. ಶಾಯಿದಾ ಪತಿ ಸುಲ್ತಾನ್​ ಚಾಲಕರಾಗಿದ್ದಾರೆ. ಉಳಿದಿಬ್ಬರೂ ಗಂಡು ಮಕ್ಕಳೇ ಆಗಿದ್ದು, ಅವರು ನಿದ್ದೆ ಮಾಡುತ್ತಿದ್ದ ಹೊತ್ತಲ್ಲಿ ಶಾಯೀದಾ ಈ ಕೃತ್ಯ ಎಸಗಿದ್ದಾರೆ. ಮಗನನ್ನು ಹತ್ಯೆ ಮಾಡಿದ ಬಳಿಕ ತಾವೇ ಪೊಲೀಸರಿಗೆ ಕರೆ ಮಾಡಿ, ವಿಷಯ ತಿಳಿಸಿದ್ದಾರೆ.

ಪೊಲೀಸರು ಶಾಯೀದಾ ವಿರುದ್ಧ ಐಪಿಸಿ ಸೆಕ್ಷನ್​ 302 ಅಡಿ ಪ್ರಕರಣ ದಾಖಲಿಸಿದ್ದು, ಪ್ರಕರಣ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬಾಡಿಗೆ ಹಣದ ವಿಚಾರವಾಗಿ ನಡೆದ ಜಗಳ.. ನಿವೃತ್ತ ಉಪ ತಹಶೀಲ್ದಾರ್ ಕೊಲೆಯಲ್ಲಿ ಅಂತ್ಯ

Published On - 7:09 pm, Mon, 8 February 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್