AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಬಿಲ್ ವಿರೋಧಿಸಿ ರಾಜೀನಾಮೆ ನೀಡಿದ್ದ ಸಚಿವೆ ಕೌರ್ ರಾಜೀನಾಮೆ ಅಂಗೀಕಾರ

ದೆಹಲಿ: ಕೃಷಿ ಕಾಯಿದೆ ವಿರೋಧಿಸಿ ರೈತರ ಪರ ಪ್ರತಿಭಟನೆ ಮಾಡಿದ್ದ ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ರಾಜೀನಾಮೆ ಅಂಗೀಕಾರವಾಗಿದೆ. ಪ್ರಧಾನಿ ಸಲಹೆ ಮೇರೆಗೆ ರಾಷ್ಟ್ರಪತಿ ರಾಜೀನಾಮೆ ಅಂಗೀಕರಿಸಿದ್ದಾರೆ. ಆಹಾರ ಸಂಸ್ಕರಣೆ ಖಾತೆ ಸಚಿವೆಯಾಗಿದ್ದ ಹರ್‌ಸಿಮ್ರತ್ ಕೌರ್, ಶಿರೋಮಣಿ ಅಕಾಲಿದಳ ನಾಯಕಿ. ಪಂಜಾಬ್​ನಲ್ಲಿ ಕೇಂದ್ರದ ಕೃಷಿ ಕಾಯಿದೆ ವಿರೋಧಿಸಿ ರೈತರ ಪರ ಪ್ರತಿಭಟನೆ ನಡೆಸಿ. ತಾನು ರೈತರ ಪರ ನಿಲ್ಲುವುದಾಗಿ ಹೇಳಿದ್ದರು. ಕೃಷಿ ಬಿಲ್ ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಸಲಹೆಯಂತೆ […]

ಕೃಷಿ ಬಿಲ್ ವಿರೋಧಿಸಿ ರಾಜೀನಾಮೆ ನೀಡಿದ್ದ ಸಚಿವೆ ಕೌರ್ ರಾಜೀನಾಮೆ ಅಂಗೀಕಾರ
ಆಯೇಷಾ ಬಾನು
| Edited By: |

Updated on:Sep 18, 2020 | 10:03 AM

Share

ದೆಹಲಿ: ಕೃಷಿ ಕಾಯಿದೆ ವಿರೋಧಿಸಿ ರೈತರ ಪರ ಪ್ರತಿಭಟನೆ ಮಾಡಿದ್ದ ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ರಾಜೀನಾಮೆ ಅಂಗೀಕಾರವಾಗಿದೆ. ಪ್ರಧಾನಿ ಸಲಹೆ ಮೇರೆಗೆ ರಾಷ್ಟ್ರಪತಿ ರಾಜೀನಾಮೆ ಅಂಗೀಕರಿಸಿದ್ದಾರೆ. ಆಹಾರ ಸಂಸ್ಕರಣೆ ಖಾತೆ ಸಚಿವೆಯಾಗಿದ್ದ ಹರ್‌ಸಿಮ್ರತ್ ಕೌರ್, ಶಿರೋಮಣಿ ಅಕಾಲಿದಳ ನಾಯಕಿ.

ಪಂಜಾಬ್​ನಲ್ಲಿ ಕೇಂದ್ರದ ಕೃಷಿ ಕಾಯಿದೆ ವಿರೋಧಿಸಿ ರೈತರ ಪರ ಪ್ರತಿಭಟನೆ ನಡೆಸಿ. ತಾನು ರೈತರ ಪರ ನಿಲ್ಲುವುದಾಗಿ ಹೇಳಿದ್ದರು. ಕೃಷಿ ಬಿಲ್ ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಸಲಹೆಯಂತೆ ರಾಷ್ಟ್ರಪತಿ ರಾಜೀನಾಮೆ ಅಂಗೀಕರಿಸಿದ್ದಾರೆ. ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್‌ಗೆ ಹೆಚ್ಚುವರಿಯಾಗಿ ಆಹಾರ ಸಂಸ್ಕರಣೆ ಖಾತೆಯ ಜವಾಬ್ದಾರಿ ನೀಡಿದ್ದಾರೆ.

Published On - 7:57 am, Fri, 18 September 20

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ