AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಬಿಲ್ ವಿರೋಧಿಸಿ ರಾಜೀನಾಮೆ ನೀಡಿದ್ದ ಸಚಿವೆ ಕೌರ್ ರಾಜೀನಾಮೆ ಅಂಗೀಕಾರ

ದೆಹಲಿ: ಕೃಷಿ ಕಾಯಿದೆ ವಿರೋಧಿಸಿ ರೈತರ ಪರ ಪ್ರತಿಭಟನೆ ಮಾಡಿದ್ದ ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ರಾಜೀನಾಮೆ ಅಂಗೀಕಾರವಾಗಿದೆ. ಪ್ರಧಾನಿ ಸಲಹೆ ಮೇರೆಗೆ ರಾಷ್ಟ್ರಪತಿ ರಾಜೀನಾಮೆ ಅಂಗೀಕರಿಸಿದ್ದಾರೆ. ಆಹಾರ ಸಂಸ್ಕರಣೆ ಖಾತೆ ಸಚಿವೆಯಾಗಿದ್ದ ಹರ್‌ಸಿಮ್ರತ್ ಕೌರ್, ಶಿರೋಮಣಿ ಅಕಾಲಿದಳ ನಾಯಕಿ. ಪಂಜಾಬ್​ನಲ್ಲಿ ಕೇಂದ್ರದ ಕೃಷಿ ಕಾಯಿದೆ ವಿರೋಧಿಸಿ ರೈತರ ಪರ ಪ್ರತಿಭಟನೆ ನಡೆಸಿ. ತಾನು ರೈತರ ಪರ ನಿಲ್ಲುವುದಾಗಿ ಹೇಳಿದ್ದರು. ಕೃಷಿ ಬಿಲ್ ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಸಲಹೆಯಂತೆ […]

ಕೃಷಿ ಬಿಲ್ ವಿರೋಧಿಸಿ ರಾಜೀನಾಮೆ ನೀಡಿದ್ದ ಸಚಿವೆ ಕೌರ್ ರಾಜೀನಾಮೆ ಅಂಗೀಕಾರ
ಆಯೇಷಾ ಬಾನು
| Edited By: |

Updated on:Sep 18, 2020 | 10:03 AM

Share

ದೆಹಲಿ: ಕೃಷಿ ಕಾಯಿದೆ ವಿರೋಧಿಸಿ ರೈತರ ಪರ ಪ್ರತಿಭಟನೆ ಮಾಡಿದ್ದ ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ರಾಜೀನಾಮೆ ಅಂಗೀಕಾರವಾಗಿದೆ. ಪ್ರಧಾನಿ ಸಲಹೆ ಮೇರೆಗೆ ರಾಷ್ಟ್ರಪತಿ ರಾಜೀನಾಮೆ ಅಂಗೀಕರಿಸಿದ್ದಾರೆ. ಆಹಾರ ಸಂಸ್ಕರಣೆ ಖಾತೆ ಸಚಿವೆಯಾಗಿದ್ದ ಹರ್‌ಸಿಮ್ರತ್ ಕೌರ್, ಶಿರೋಮಣಿ ಅಕಾಲಿದಳ ನಾಯಕಿ.

ಪಂಜಾಬ್​ನಲ್ಲಿ ಕೇಂದ್ರದ ಕೃಷಿ ಕಾಯಿದೆ ವಿರೋಧಿಸಿ ರೈತರ ಪರ ಪ್ರತಿಭಟನೆ ನಡೆಸಿ. ತಾನು ರೈತರ ಪರ ನಿಲ್ಲುವುದಾಗಿ ಹೇಳಿದ್ದರು. ಕೃಷಿ ಬಿಲ್ ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಸಲಹೆಯಂತೆ ರಾಷ್ಟ್ರಪತಿ ರಾಜೀನಾಮೆ ಅಂಗೀಕರಿಸಿದ್ದಾರೆ. ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್‌ಗೆ ಹೆಚ್ಚುವರಿಯಾಗಿ ಆಹಾರ ಸಂಸ್ಕರಣೆ ಖಾತೆಯ ಜವಾಬ್ದಾರಿ ನೀಡಿದ್ದಾರೆ.

Published On - 7:57 am, Fri, 18 September 20

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್