AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ರಾಣಿ ಎಲಿಜಬೆತ್ II ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಣಿ ಎಲಿಜಬೆತ್ II ರ ಅಂತ್ಯಕ್ರಿಯೆಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ.

Breaking News: ರಾಣಿ ಎಲಿಜಬೆತ್ II ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 14, 2022 | 3:42 PM

Share

ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಸೆಪ್ಟೆಂಬರ್ 17-19 ರಂದು ರಾಣಿ ಎಲಿಜಬೆತ್ II ರ (Queen Elizabeth II )ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ಲಂಡನ್‌ಗೆ ಭೇಟಿ ನೀಡಲಿದ್ದಾರೆ. ಯುನೈಟೆಡ್ ಕಿಂಗ್‌ಡಮ್‌ನ ಮಾಜಿ ಮುಖ್ಯಸ್ಥೆ ಮತ್ತು ಕಾಮನ್‌ವೆಲ್ತ್ ರಾಷ್ಟ್ರಗಳ ಮುಖ್ಯಸ್ಥೆ ರಾಣಿ ಎಲಿಜಬೆತ್ II ಸೆಪ್ಟೆಂಬರ್ 8, 2022 ರಂದು ನಿಧನರಾದರು.  ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನ್ಖರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಣಿ ಎಲಿಜಬೆತ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಅವರು ಸೆಪ್ಟೆಂಬರ್ 12 ರಂದು ಭಾರತದ ಸಂತಾಪವನ್ನು ತಿಳಿಸಲು ನವದೆಹಲಿಯಲ್ಲಿರುವ ಬ್ರಿಟಿಷ್ ಹೈಕಮಿಷನ್‌ಗೆ ಭೇಟಿ ನೀಡಿದ್ದರು. ಭಾರತ ಸೆಪ್ಟೆಂಬರ್ 11 ರಂದು ರಾಷ್ಟ್ರೀಯ ಶೋಕಾಚರಣೆಯ ದಿನವನ್ನು ಆಚರಿಸಿತು.

ಲಂಡನ್‌ನ ವೆಸ್ಟ್‌ಮಿನಿಸ್ಟರ್ ಅಬೆಯಲ್ಲಿ ಸೋಮವಾರ, ಸೆಪ್ಟೆಂಬರ್ 19 ರಂದು ಮಧ್ಯಾಹ್ನ 3.30 ಕ್ಕೆ (IST) ರಾಣಿಯ ಅಂತ್ಯಕ್ರಿಯೆ ನಡೆಯಲಿದೆ.

ರಾಣಿ ಎಲಿಜಬೆತ್ II ರ ಶವಪೆಟ್ಟಿಗೆಯನ್ನು ಲಂಡನ್‌ನ ಬಕಿಂಗ್‌ಹ್ಯಾಮ್ ಅರಮನೆಯಿಂದ ಬುಧವಾರದಂದು ಅಂತಿಮ ಪ್ರಯಾಣ ಆರಂಭಿಸಲಿದ್ದು ಸೋಮವಾರ ಸಮೀಪದ ವೆಸ್ಟ್‌ಮಿನಿಸ್ಟರ್ ಅಬೆಯಲ್ಲಿ ರಾಜ್ಯದ ಅಂತ್ಯಸಂಸ್ಕಾರದವರೆಗೆ ಲೈಯಿಂಗ್-ಇನ್-ಸ್ಟೇಟ್‌ಗಾಗಿ ಸಂಸತ್ತಿನ ಸಂಕೀರ್ಣದ ಹೌಸ್‌ಗಳ ವೆಸ್ಟ್‌ಮಿನಿಸ್ಟರ್ ಹಾಲ್‌ಗೆ ಮೆರವಣಿಗೆಯಲ್ಲಿ ರವಾನಿಸಲಾಗುವುದು.

Published On - 3:14 pm, Wed, 14 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ