AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಎಮ್​ಯು ಶತಮಾನೋತ್ಸವ ಆಚರಣೆಯಲ್ಲಿ ರಾಷ್ಟ್ರಪತಿಗಳು ಭಾಗಿಯಾಗುವ ಸಾಧ್ಯತೆ

ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯ ಈ ವರ್ಷ ತನ್ನ ಸಂಸ್ಥಾಪನೆಯ ಶತಮಾನೋತ್ಸವ ಆಚರಿಸಿಕೊಳ್ಳಲಿದೆ. ಸದರಿ ಆಚರಣೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆನ್​ಲೈನ್ ಮೂಲಕ ಭಾಗಿಯಾಗುವ ನಿರೀಕ್ಷೆಯಿದೆಯೆಂದು ಉಪಕುಲಪತಿಗಳು ತಿಳಿಸಿದ್ದಾರೆ

ಎಎಮ್​ಯು ಶತಮಾನೋತ್ಸವ ಆಚರಣೆಯಲ್ಲಿ ರಾಷ್ಟ್ರಪತಿಗಳು ಭಾಗಿಯಾಗುವ ಸಾಧ್ಯತೆ
ರಾಷ್ಟ್ರಪತಿ ರಾಮನಾಥ್ ಕೋವಿಂದ್
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Dec 01, 2020 | 9:10 PM

ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯ

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಆಚರಣೆಯಲ್ಲಿ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಭಾಗಿಯಾಗಲಿರುವ ಸಾಧ್ಯತೆಯಿದೆ ಎಂದು ವಿಶ್ವವಿದ್ಯಾಲಯದ ಉಪಕುಲಪತಿ ತಾರಿಖ್ ಮನ್ಸೂರ್ ಹೇಳಿದ್ದಾರೆ. ಆಚರಣೆಯ ದಿನಾಂಕವನ್ನು ಇಷ್ಟರಲ್ಲೇ ನಿಗದಿಪಡಿಸಲಾಗುವುದೆಂದು ಅವರು ಎಎಮ್​ಯು ಸಮುದಾಯಕ್ಕೆ ಬರೆದಿರುವ ಬಹಿರಂಗ ಪತ್ರದಲ್ಲಿ ತಿಳಿಸಿದ್ದಾರೆ.

1920, ಡಿಸೆಂಬರ್ 1ರಂದು ಆಗಿನ ಬ್ರಿಟಿಷ್ ಸರ್ಕಾರ ಎಎಮ್​ಯು ಸ್ಥಾಪನೆ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಿತ್ತೆಂದು ಮನ್ಸೂರ್ ಪತ್ರದಲ್ಲಿ ತಿಳಿಸಿದ್ದಾರೆ. ಅಸಲಿಗೆ, ಶತಮಾನೋತ್ಸವದ ಅಂಗವಾಗಿ ಒಂದು ತಿಂಗಳು ಅವಧಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು, ಆದರೆ ಕೊವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಲಾಯಿತೆಂದು ಅವರು ಹೇಳಿದ್ದಾರೆ.

ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತಾಡಿದ ವಿಶ್ವವಿದ್ಯಾಲಯದ ಬಾತ್ಮೀದಾರ ರಾಹತ್ ಆಬ್ರಾರ್, ಎಎಮ್​ಯುನ 100 ವರ್ಷಗಳ ಇತಿಹಾಸ ಚಿತ್ರಿತಗೊಂಡಿರುವ ಕಾಫಿ ಟೇಬಲ್ ಪುಸ್ತಕವೊಂದರ ಆನ್​ನೈನ್ ಬಿಡುಗಡೆ ಆಚರಣೆಯ ಭಾಗವಾಗಿದೆ ಎಂದು ಹೇಳಿದರು.

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ