AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಎಮ್​ಯು ಶತಮಾನೋತ್ಸವ ಆಚರಣೆಯಲ್ಲಿ ರಾಷ್ಟ್ರಪತಿಗಳು ಭಾಗಿಯಾಗುವ ಸಾಧ್ಯತೆ

ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯ ಈ ವರ್ಷ ತನ್ನ ಸಂಸ್ಥಾಪನೆಯ ಶತಮಾನೋತ್ಸವ ಆಚರಿಸಿಕೊಳ್ಳಲಿದೆ. ಸದರಿ ಆಚರಣೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆನ್​ಲೈನ್ ಮೂಲಕ ಭಾಗಿಯಾಗುವ ನಿರೀಕ್ಷೆಯಿದೆಯೆಂದು ಉಪಕುಲಪತಿಗಳು ತಿಳಿಸಿದ್ದಾರೆ

ಎಎಮ್​ಯು ಶತಮಾನೋತ್ಸವ ಆಚರಣೆಯಲ್ಲಿ ರಾಷ್ಟ್ರಪತಿಗಳು ಭಾಗಿಯಾಗುವ ಸಾಧ್ಯತೆ
ರಾಷ್ಟ್ರಪತಿ ರಾಮನಾಥ್ ಕೋವಿಂದ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Dec 01, 2020 | 9:10 PM

Share

ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯ

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಆಚರಣೆಯಲ್ಲಿ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಭಾಗಿಯಾಗಲಿರುವ ಸಾಧ್ಯತೆಯಿದೆ ಎಂದು ವಿಶ್ವವಿದ್ಯಾಲಯದ ಉಪಕುಲಪತಿ ತಾರಿಖ್ ಮನ್ಸೂರ್ ಹೇಳಿದ್ದಾರೆ. ಆಚರಣೆಯ ದಿನಾಂಕವನ್ನು ಇಷ್ಟರಲ್ಲೇ ನಿಗದಿಪಡಿಸಲಾಗುವುದೆಂದು ಅವರು ಎಎಮ್​ಯು ಸಮುದಾಯಕ್ಕೆ ಬರೆದಿರುವ ಬಹಿರಂಗ ಪತ್ರದಲ್ಲಿ ತಿಳಿಸಿದ್ದಾರೆ.

1920, ಡಿಸೆಂಬರ್ 1ರಂದು ಆಗಿನ ಬ್ರಿಟಿಷ್ ಸರ್ಕಾರ ಎಎಮ್​ಯು ಸ್ಥಾಪನೆ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಿತ್ತೆಂದು ಮನ್ಸೂರ್ ಪತ್ರದಲ್ಲಿ ತಿಳಿಸಿದ್ದಾರೆ. ಅಸಲಿಗೆ, ಶತಮಾನೋತ್ಸವದ ಅಂಗವಾಗಿ ಒಂದು ತಿಂಗಳು ಅವಧಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು, ಆದರೆ ಕೊವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಲಾಯಿತೆಂದು ಅವರು ಹೇಳಿದ್ದಾರೆ.

ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತಾಡಿದ ವಿಶ್ವವಿದ್ಯಾಲಯದ ಬಾತ್ಮೀದಾರ ರಾಹತ್ ಆಬ್ರಾರ್, ಎಎಮ್​ಯುನ 100 ವರ್ಷಗಳ ಇತಿಹಾಸ ಚಿತ್ರಿತಗೊಂಡಿರುವ ಕಾಫಿ ಟೇಬಲ್ ಪುಸ್ತಕವೊಂದರ ಆನ್​ನೈನ್ ಬಿಡುಗಡೆ ಆಚರಣೆಯ ಭಾಗವಾಗಿದೆ ಎಂದು ಹೇಳಿದರು.

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್