AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ರಾಮನಾಥ ಕೋವಿಂದ್​ಗೆ ಬೈಪಾಸ್​ ಸರ್ಜರಿ; ಆರೋಗ್ಯ ಸ್ಥಿರವಾಗಿದೆ ಎಂದ ಏಮ್ಸ್ ವೈದ್ಯರು

ಇಂದು ಬೆಳಗ್ಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಸದ್ಯ ರಾಮನಾಥ ಕೋವಿಂದ್ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ. ತಜ್ಞ ವೈದ್ಯರ ನಿಗಾದಲ್ಲಿ ಇದ್ದಾರೆ ಎನ್ನಲಾಗಿದೆ.

ರಾಷ್ಟ್ರಪತಿ ರಾಮನಾಥ ಕೋವಿಂದ್​ಗೆ ಬೈಪಾಸ್​ ಸರ್ಜರಿ; ಆರೋಗ್ಯ ಸ್ಥಿರವಾಗಿದೆ ಎಂದ ಏಮ್ಸ್ ವೈದ್ಯರು
ರಾಮನಾಥ ಕೋವಿಂದ್​
Lakshmi Hegde
|

Updated on:Mar 30, 2021 | 7:29 PM

Share

ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರು ದೆಹಲಿಯ ಏಮ್ಸ್​ (AIIMS) ನಲ್ಲಿ ಇಂದು ಬೈಪಾಸ್​ ಸರ್ಜರಿಗೆ ಒಳಗಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಅತ್ಯುತ್ತಮವಾಗಿ ಚಿಕಿತ್ಸೆ ನೀಡಿ, ಸರ್ಜರಿ ಮಾಡಿದ ವೈದ್ಯರಿಗೆ ಅಭಿನಂದನೆಗಳು. ಏಮ್ಸ್​ ನಿರ್ದೇಶಕರ ಜತೆ ಮಾತನಾಡಿ, ರಾಷ್ಟ್ರಪತಿಯವರ ಆರೋಗ್ಯ ವಿಚಾರಿಸಿದ್ದೇನೆ. ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆಂದು ಟ್ವೀಟ್ ಮಾಡಿದ್ದಾರೆ.

ರಾಮನಾಥ ಕೋವಿಂದ್​ ಅವರಿಗೆ 75 ವರ್ಷ ವಯಸ್ಸಾಗಿದ್ದು, ಮುರ್ನಾಲ್ಕು ದಿನಗಳ ಹಿಂದೆ ಎದೆ ನೋವಿನಿಂದ ಆರ್ಮಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಆರೋಗ್ಯ ತಪಾಸಣೆ ಮಾಡಿದ ಬಳಿಕ ಅವರನ್ನು ಏಮ್ಸ್​ಗೆ ದಾಖಲಿಸಲಾಗಿತ್ತು. ರಾಷ್ಟ್ರಪತಿಯವರ ಆರೋಗ್ಯ ತಪಾಸಣೆ ಮಾಡಿದ ಏಮ್ಸ್​ ವೈದ್ಯರ ತಂಡ ಬೈಪಾಸ್​ ಸರ್ಜರಿಗೆ ಒಳಗಾಗುವಂತೆ ಸಲಹೆ ನೀಡಿದ್ದರು.

ಇಂದು ಬೆಳಗ್ಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಸದ್ಯ ರಾಮನಾಥ ಕೋವಿಂದ್ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ. ತಜ್ಞ ವೈದ್ಯರ ನಿಗಾದಲ್ಲಿ ಇದ್ದಾರೆ ಎನ್ನಲಾಗಿದೆ. ಅವರು ಆಸ್ಪತ್ರೆಗೆ ಸೇರಿದಾಗಿನಿಂದ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು.

ಇದನ್ನೂ ಓದಿ: ಸೇನಾ ಆಸ್ಪತ್ರೆಯಿಂದ ಏಮ್ಸ್​​ಗೆ ದಾಖಲಾದ ರಾಷ್ಟ್ರಪತಿ ರಾಮನಾಥ ಕೋವಿಂದ್; ಬಾಂಗ್ಲಾದೇಶದಿಂದ ಕರೆ ಮಾಡಿದ ಪ್ರಧಾನಿ ಮೋದಿ​

ಭೀಕರ ರಸ್ತೆ ಅಪಘಾತ: ನಜ್ಜುಗುಜ್ಜಾದ ಕಾರು, ಖ್ಯಾತ ಗಾಯಕ ಸ್ಥಳದಲ್ಲೇ ಸಾವು

Published On - 7:28 pm, Tue, 30 March 21

Follow Us
Lakshmi Hegde
Lakshmi Hegde
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ