AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ಆಸ್ಪತ್ರೆಯಿಂದ ಏಮ್ಸ್​​ಗೆ ದಾಖಲಾದ ರಾಷ್ಟ್ರಪತಿ ರಾಮನಾಥ ಕೋವಿಂದ್; ಬಾಂಗ್ಲಾದೇಶದಿಂದ ಕರೆ ಮಾಡಿದ ಪ್ರಧಾನಿ ಮೋದಿ​

ಎರಡುದಿನಗಳ ಬಾಂಗ್ಲಾದೇಶ ಪ್ರವಾಸದಲ್ಲಿ ಇರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿಂದಲೇ ರಾಮನಾಥ ಕೋವಿಂದ್ ಪುತ್ರನಿಗೆ ಕರೆ ಮಾಡಿ ಮಾತನಾಡಿದ್ದಾರೆ.

ಸೇನಾ ಆಸ್ಪತ್ರೆಯಿಂದ ಏಮ್ಸ್​​ಗೆ ದಾಖಲಾದ ರಾಷ್ಟ್ರಪತಿ ರಾಮನಾಥ ಕೋವಿಂದ್; ಬಾಂಗ್ಲಾದೇಶದಿಂದ ಕರೆ ಮಾಡಿದ ಪ್ರಧಾನಿ ಮೋದಿ​
ರಾಮನಾಥ ಕೋವಿಂದ್​
Lakshmi Hegde
|

Updated on: Mar 27, 2021 | 3:21 PM

Share

ನವದೆಹಲಿ: ಎದೆನೋವಿನಿಂದ ಆರ್ಮಿ ರಿಸರ್ಚ್​ ಆ್ಯಂಡ್​ ರೆಫರೆಲ್​ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರನ್ನು ಈಗ ದೆಹಲಿಯ ಏಮ್ಸ್​ (ಆಲ್​ ಇಂಡಿಯಾ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್ ಸೈನ್ಸ್ )ಆಸ್ಪತ್ರೆಗೆ ದಾಖಲಾಗಿದೆ. ರಾಮನಾಥ ಕೋವಿಂದ ಅವರಿಗೆ ನಿನ್ನೆ ಮಧ್ಯಾಹ್ನ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಆರ್ಮಿ ಆಸ್ಪತ್ರೆಗೆ ಸೇರಿಸಿ, ಅಬ್ಸರ್ವೇಶನ್​ನಲ್ಲಿ ಇಡಲಾಗಿತ್ತು.

ರಾಷ್ಟ್ರಪತಿ ಆರೋಗ್ಯದ ಬಗ್ಗೆ ಸೇನಾ ಆಸ್ಪತ್ರೆ ಇಂದು ಮಾಹಿತಿ ನೀಡಿದ್ದು, ಆರೋಗ್ಯ ಸ್ಥಿರವಾಗಿದೆ. ಆದರೆ ಇನ್ನೂ ಕೆಲವು ತಪಾಸಣೆಗಳನ್ನು ಮಾಡಬೇಕಾಗಿರುವುದರಿಂದ ಏಮ್ಸ್​ಗೆ ಕಳಿಸಲಾಗಿದೆ ಎಂದು ತಿಳಿಸಿದೆ. ಇನ್ನು ರಾಮನಾಥ ಕೋವಿಂದ್​ ಅವರಿಗೆ ಎಲ್ಲ ರೀತಿಯ ವೈದ್ಯಕೀಯ ತಪಾಸಣೆಗಳನ್ನೂ ಮಾಡಲಾಗುತ್ತಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ, ಹಾರೈಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ರಾಷ್ಟ್ರಪತಿ ಕಚೇರಿ ಟ್ವೀಟ್ ಮಾಡಿದೆ.

ಎರಡುದಿನಗಳ ಬಾಂಗ್ಲಾದೇಶ ಪ್ರವಾಸದಲ್ಲಿ ಇರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿಂದಲೇ, ರಾಮನಾಥ ಕೋವಿಂದ್​ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಅವರ ಪುತ್ರನೊಂದಿಗೆ ಮಾತನಾಡಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ.

ಇದನ್ನೂ ಓದಿ: World Theatre Day : ದಾರಿ ಬಿಡಿ! ‘ರಂಗರಥ’ ನಿಮ್ಮ ಮಕ್ಕಳಿಗಾಗಿ ಮನೆಗೇ ಬರಲಿದೆ…

ದಾದ್ರಿ ಗುಂಪು ಹತ್ಯೆ ಪ್ರಕರಣ; 5 ವರ್ಷಗಳ ನಂತರ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್-ಅಕ್ಲಾಖ್ ಮನೆಯಲ್ಲಿ ಸಿಕ್ಕಿದ್ದು ಗೋಮಾಂಸನೇನಾ?

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?