Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ಆಸ್ಪತ್ರೆಯಿಂದ ಏಮ್ಸ್​​ಗೆ ದಾಖಲಾದ ರಾಷ್ಟ್ರಪತಿ ರಾಮನಾಥ ಕೋವಿಂದ್; ಬಾಂಗ್ಲಾದೇಶದಿಂದ ಕರೆ ಮಾಡಿದ ಪ್ರಧಾನಿ ಮೋದಿ​

ಎರಡುದಿನಗಳ ಬಾಂಗ್ಲಾದೇಶ ಪ್ರವಾಸದಲ್ಲಿ ಇರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿಂದಲೇ ರಾಮನಾಥ ಕೋವಿಂದ್ ಪುತ್ರನಿಗೆ ಕರೆ ಮಾಡಿ ಮಾತನಾಡಿದ್ದಾರೆ.

ಸೇನಾ ಆಸ್ಪತ್ರೆಯಿಂದ ಏಮ್ಸ್​​ಗೆ ದಾಖಲಾದ ರಾಷ್ಟ್ರಪತಿ ರಾಮನಾಥ ಕೋವಿಂದ್; ಬಾಂಗ್ಲಾದೇಶದಿಂದ ಕರೆ ಮಾಡಿದ ಪ್ರಧಾನಿ ಮೋದಿ​
ರಾಮನಾಥ ಕೋವಿಂದ್​
Follow us
Lakshmi Hegde
|

Updated on: Mar 27, 2021 | 3:21 PM

ನವದೆಹಲಿ: ಎದೆನೋವಿನಿಂದ ಆರ್ಮಿ ರಿಸರ್ಚ್​ ಆ್ಯಂಡ್​ ರೆಫರೆಲ್​ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರನ್ನು ಈಗ ದೆಹಲಿಯ ಏಮ್ಸ್​ (ಆಲ್​ ಇಂಡಿಯಾ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್ ಸೈನ್ಸ್ )ಆಸ್ಪತ್ರೆಗೆ ದಾಖಲಾಗಿದೆ. ರಾಮನಾಥ ಕೋವಿಂದ ಅವರಿಗೆ ನಿನ್ನೆ ಮಧ್ಯಾಹ್ನ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಆರ್ಮಿ ಆಸ್ಪತ್ರೆಗೆ ಸೇರಿಸಿ, ಅಬ್ಸರ್ವೇಶನ್​ನಲ್ಲಿ ಇಡಲಾಗಿತ್ತು.

ರಾಷ್ಟ್ರಪತಿ ಆರೋಗ್ಯದ ಬಗ್ಗೆ ಸೇನಾ ಆಸ್ಪತ್ರೆ ಇಂದು ಮಾಹಿತಿ ನೀಡಿದ್ದು, ಆರೋಗ್ಯ ಸ್ಥಿರವಾಗಿದೆ. ಆದರೆ ಇನ್ನೂ ಕೆಲವು ತಪಾಸಣೆಗಳನ್ನು ಮಾಡಬೇಕಾಗಿರುವುದರಿಂದ ಏಮ್ಸ್​ಗೆ ಕಳಿಸಲಾಗಿದೆ ಎಂದು ತಿಳಿಸಿದೆ. ಇನ್ನು ರಾಮನಾಥ ಕೋವಿಂದ್​ ಅವರಿಗೆ ಎಲ್ಲ ರೀತಿಯ ವೈದ್ಯಕೀಯ ತಪಾಸಣೆಗಳನ್ನೂ ಮಾಡಲಾಗುತ್ತಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ, ಹಾರೈಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ರಾಷ್ಟ್ರಪತಿ ಕಚೇರಿ ಟ್ವೀಟ್ ಮಾಡಿದೆ.

ಎರಡುದಿನಗಳ ಬಾಂಗ್ಲಾದೇಶ ಪ್ರವಾಸದಲ್ಲಿ ಇರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿಂದಲೇ, ರಾಮನಾಥ ಕೋವಿಂದ್​ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಅವರ ಪುತ್ರನೊಂದಿಗೆ ಮಾತನಾಡಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ.

ಇದನ್ನೂ ಓದಿ: World Theatre Day : ದಾರಿ ಬಿಡಿ! ‘ರಂಗರಥ’ ನಿಮ್ಮ ಮಕ್ಕಳಿಗಾಗಿ ಮನೆಗೇ ಬರಲಿದೆ…

ದಾದ್ರಿ ಗುಂಪು ಹತ್ಯೆ ಪ್ರಕರಣ; 5 ವರ್ಷಗಳ ನಂತರ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್-ಅಕ್ಲಾಖ್ ಮನೆಯಲ್ಲಿ ಸಿಕ್ಕಿದ್ದು ಗೋಮಾಂಸನೇನಾ?

VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !