AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ಆಸ್ಪತ್ರೆಯಿಂದ ಏಮ್ಸ್​​ಗೆ ದಾಖಲಾದ ರಾಷ್ಟ್ರಪತಿ ರಾಮನಾಥ ಕೋವಿಂದ್; ಬಾಂಗ್ಲಾದೇಶದಿಂದ ಕರೆ ಮಾಡಿದ ಪ್ರಧಾನಿ ಮೋದಿ​

ಎರಡುದಿನಗಳ ಬಾಂಗ್ಲಾದೇಶ ಪ್ರವಾಸದಲ್ಲಿ ಇರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿಂದಲೇ ರಾಮನಾಥ ಕೋವಿಂದ್ ಪುತ್ರನಿಗೆ ಕರೆ ಮಾಡಿ ಮಾತನಾಡಿದ್ದಾರೆ.

ಸೇನಾ ಆಸ್ಪತ್ರೆಯಿಂದ ಏಮ್ಸ್​​ಗೆ ದಾಖಲಾದ ರಾಷ್ಟ್ರಪತಿ ರಾಮನಾಥ ಕೋವಿಂದ್; ಬಾಂಗ್ಲಾದೇಶದಿಂದ ಕರೆ ಮಾಡಿದ ಪ್ರಧಾನಿ ಮೋದಿ​
ರಾಮನಾಥ ಕೋವಿಂದ್​
Lakshmi Hegde
|

Updated on: Mar 27, 2021 | 3:21 PM

Share

ನವದೆಹಲಿ: ಎದೆನೋವಿನಿಂದ ಆರ್ಮಿ ರಿಸರ್ಚ್​ ಆ್ಯಂಡ್​ ರೆಫರೆಲ್​ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರನ್ನು ಈಗ ದೆಹಲಿಯ ಏಮ್ಸ್​ (ಆಲ್​ ಇಂಡಿಯಾ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್ ಸೈನ್ಸ್ )ಆಸ್ಪತ್ರೆಗೆ ದಾಖಲಾಗಿದೆ. ರಾಮನಾಥ ಕೋವಿಂದ ಅವರಿಗೆ ನಿನ್ನೆ ಮಧ್ಯಾಹ್ನ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಆರ್ಮಿ ಆಸ್ಪತ್ರೆಗೆ ಸೇರಿಸಿ, ಅಬ್ಸರ್ವೇಶನ್​ನಲ್ಲಿ ಇಡಲಾಗಿತ್ತು.

ರಾಷ್ಟ್ರಪತಿ ಆರೋಗ್ಯದ ಬಗ್ಗೆ ಸೇನಾ ಆಸ್ಪತ್ರೆ ಇಂದು ಮಾಹಿತಿ ನೀಡಿದ್ದು, ಆರೋಗ್ಯ ಸ್ಥಿರವಾಗಿದೆ. ಆದರೆ ಇನ್ನೂ ಕೆಲವು ತಪಾಸಣೆಗಳನ್ನು ಮಾಡಬೇಕಾಗಿರುವುದರಿಂದ ಏಮ್ಸ್​ಗೆ ಕಳಿಸಲಾಗಿದೆ ಎಂದು ತಿಳಿಸಿದೆ. ಇನ್ನು ರಾಮನಾಥ ಕೋವಿಂದ್​ ಅವರಿಗೆ ಎಲ್ಲ ರೀತಿಯ ವೈದ್ಯಕೀಯ ತಪಾಸಣೆಗಳನ್ನೂ ಮಾಡಲಾಗುತ್ತಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ, ಹಾರೈಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ರಾಷ್ಟ್ರಪತಿ ಕಚೇರಿ ಟ್ವೀಟ್ ಮಾಡಿದೆ.

ಎರಡುದಿನಗಳ ಬಾಂಗ್ಲಾದೇಶ ಪ್ರವಾಸದಲ್ಲಿ ಇರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿಂದಲೇ, ರಾಮನಾಥ ಕೋವಿಂದ್​ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಅವರ ಪುತ್ರನೊಂದಿಗೆ ಮಾತನಾಡಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ.

ಇದನ್ನೂ ಓದಿ: World Theatre Day : ದಾರಿ ಬಿಡಿ! ‘ರಂಗರಥ’ ನಿಮ್ಮ ಮಕ್ಕಳಿಗಾಗಿ ಮನೆಗೇ ಬರಲಿದೆ…

ದಾದ್ರಿ ಗುಂಪು ಹತ್ಯೆ ಪ್ರಕರಣ; 5 ವರ್ಷಗಳ ನಂತರ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್-ಅಕ್ಲಾಖ್ ಮನೆಯಲ್ಲಿ ಸಿಕ್ಕಿದ್ದು ಗೋಮಾಂಸನೇನಾ?

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ