AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ದಿನಾಚರಣೆ ಪ್ರಯುಕ್ತ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ..

ಜನವರಿ 15, ಸೇನಾ ದಿನಾಚರಣೆ ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಸೈನಿಕರು, ಸೈನಿಕರ ಕುಟುಂಬಸ್ಥರಿಗೆ ಶುಭಕೋರಿದ್ದಾರೆ.

ಸೇನಾ ದಿನಾಚರಣೆ ಪ್ರಯುಕ್ತ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ..
ಸೇನಾ ದಿನಾಚರಣೆ
ಆಯೇಷಾ ಬಾನು
|

Updated on: Jan 15, 2021 | 9:22 AM

Share

ದೆಹಲಿ: ದೇಶದ ರಕ್ಷಣೆಗಾಗಿ ಹಗಲು-ರಾತ್ರಿ ಎನ್ನದೆ ಶ್ರಮಿಸುತ್ತಿರುವ ಯೋಧರನ್ನು ನೆನಪು ಮಾಡಿಕೊಳ್ಳುವ ದಿನವಿಂದು. ಜನವರಿ 15, ಸೇನಾ ದಿನಾಚರಣೆ ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಸೈನಿಕರು, ಸೈನಿಕರ ಕುಟುಂಬಸ್ಥರಿಗೆ ಶುಭಕೋರಿದ್ದಾರೆ.

ಸೇನಾ ದಿನಾಚರಣೆ ಪ್ರಯುಕ್ತ ದೇಶದ ನಾಯಕರು ಯೋಧರನ್ನು ಸ್ಮರಿಸಿದ್ದಾರೆ. ಅವರ ತ್ಯಾಗ, ಬಲಿದಾನಗಳನ್ನು ಕೊಂಡಾಡಿದ್ದಾರೆ. ನಮ್ಮ ಸೇನೆ ಪ್ರಬಲವಾಗಿದೆ, ಧೈರ್ಯಶಾಲಿಯಾಗಿದೆ. ಇದು ಯಾವಾಗಲೂ ದೇಶವನ್ನ ಹೆಮ್ಮೆ ಪಡುವಂತೆ ಮಾಡಿದೆ. ದೇಶದ ಜನರ ಪರವಾಗಿ ಭಾರತೀಯ ಸೇನೆಗೆ ನಮಸ್ಕರಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸೇನಾ ದಿನಾಚರಣೆ ಶುಭಕೋರಿದ್ದಾರೆ. ಹಾಗೂ ಸೈನಿಕರು ಮತ್ತು ಅವರ ಕುಟುಂಬಸ್ಥರಿಗೆ ಶುಭಾಶಯ ತಿಳಿಸಿದ್ದಾರೆ.

ಸೇನಾ ದಿನದ ಅಂಗವಾಗಿ ಭಾರತೀಯ ಸೇನೆಯ ಪರಾಕ್ರಮಿ ಮಹಿಳಾ ಮತ್ತು ಪುರುಷ ಸಿಬ್ಬಂದಿಗೆ ಅಭಿನಂದನೆಗಳು. ದೇಶದ ವಿಷಯ ಬಂದಾಗ ತಮ್ಮ ಜೀವವನ್ನು ಬದಿಗೊತ್ತಿ ತ್ಯಾಗ, ಬಲಿದಾನ ಮಾಡಿದವರನ್ನು ನಾವು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳೋಣ. ಭಾರತ ಯಾವಾಗಲೂ ಸೈನಿಕರ ಧೈರ್ಯ, ಬದ್ಧತೆ, ನಿವೃತ್ತ ಯೋಧರು ಮತ್ತು ಅವರ ಕುಟುಂಬದ ಪರವಾಗಿರುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಕೋರಿದ್ದಾರೆ.

ಚೀನಾ ಗಡಿಗೆ 15 ದಿನಗಳ ತೀವ್ರ ಸಂಘರ್ಷಕ್ಕೆ ಬೇಕಾಗುವಷ್ಟು ಯುದ್ಧೋಪಕರಣ, ಶಸ್ತ್ರಾಸ್ತ್ರ ರವಾನೆ

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?