AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ದಿನಾಚರಣೆ ಪ್ರಯುಕ್ತ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ..

ಜನವರಿ 15, ಸೇನಾ ದಿನಾಚರಣೆ ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಸೈನಿಕರು, ಸೈನಿಕರ ಕುಟುಂಬಸ್ಥರಿಗೆ ಶುಭಕೋರಿದ್ದಾರೆ.

ಸೇನಾ ದಿನಾಚರಣೆ ಪ್ರಯುಕ್ತ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ..
ಸೇನಾ ದಿನಾಚರಣೆ
ಆಯೇಷಾ ಬಾನು
|

Updated on: Jan 15, 2021 | 9:22 AM

Share

ದೆಹಲಿ: ದೇಶದ ರಕ್ಷಣೆಗಾಗಿ ಹಗಲು-ರಾತ್ರಿ ಎನ್ನದೆ ಶ್ರಮಿಸುತ್ತಿರುವ ಯೋಧರನ್ನು ನೆನಪು ಮಾಡಿಕೊಳ್ಳುವ ದಿನವಿಂದು. ಜನವರಿ 15, ಸೇನಾ ದಿನಾಚರಣೆ ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಸೈನಿಕರು, ಸೈನಿಕರ ಕುಟುಂಬಸ್ಥರಿಗೆ ಶುಭಕೋರಿದ್ದಾರೆ.

ಸೇನಾ ದಿನಾಚರಣೆ ಪ್ರಯುಕ್ತ ದೇಶದ ನಾಯಕರು ಯೋಧರನ್ನು ಸ್ಮರಿಸಿದ್ದಾರೆ. ಅವರ ತ್ಯಾಗ, ಬಲಿದಾನಗಳನ್ನು ಕೊಂಡಾಡಿದ್ದಾರೆ. ನಮ್ಮ ಸೇನೆ ಪ್ರಬಲವಾಗಿದೆ, ಧೈರ್ಯಶಾಲಿಯಾಗಿದೆ. ಇದು ಯಾವಾಗಲೂ ದೇಶವನ್ನ ಹೆಮ್ಮೆ ಪಡುವಂತೆ ಮಾಡಿದೆ. ದೇಶದ ಜನರ ಪರವಾಗಿ ಭಾರತೀಯ ಸೇನೆಗೆ ನಮಸ್ಕರಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸೇನಾ ದಿನಾಚರಣೆ ಶುಭಕೋರಿದ್ದಾರೆ. ಹಾಗೂ ಸೈನಿಕರು ಮತ್ತು ಅವರ ಕುಟುಂಬಸ್ಥರಿಗೆ ಶುಭಾಶಯ ತಿಳಿಸಿದ್ದಾರೆ.

ಸೇನಾ ದಿನದ ಅಂಗವಾಗಿ ಭಾರತೀಯ ಸೇನೆಯ ಪರಾಕ್ರಮಿ ಮಹಿಳಾ ಮತ್ತು ಪುರುಷ ಸಿಬ್ಬಂದಿಗೆ ಅಭಿನಂದನೆಗಳು. ದೇಶದ ವಿಷಯ ಬಂದಾಗ ತಮ್ಮ ಜೀವವನ್ನು ಬದಿಗೊತ್ತಿ ತ್ಯಾಗ, ಬಲಿದಾನ ಮಾಡಿದವರನ್ನು ನಾವು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳೋಣ. ಭಾರತ ಯಾವಾಗಲೂ ಸೈನಿಕರ ಧೈರ್ಯ, ಬದ್ಧತೆ, ನಿವೃತ್ತ ಯೋಧರು ಮತ್ತು ಅವರ ಕುಟುಂಬದ ಪರವಾಗಿರುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಕೋರಿದ್ದಾರೆ.

ಚೀನಾ ಗಡಿಗೆ 15 ದಿನಗಳ ತೀವ್ರ ಸಂಘರ್ಷಕ್ಕೆ ಬೇಕಾಗುವಷ್ಟು ಯುದ್ಧೋಪಕರಣ, ಶಸ್ತ್ರಾಸ್ತ್ರ ರವಾನೆ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್