AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ದಿನಾಚರಣೆ ಪ್ರಯುಕ್ತ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ..

ಜನವರಿ 15, ಸೇನಾ ದಿನಾಚರಣೆ ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಸೈನಿಕರು, ಸೈನಿಕರ ಕುಟುಂಬಸ್ಥರಿಗೆ ಶುಭಕೋರಿದ್ದಾರೆ.

ಸೇನಾ ದಿನಾಚರಣೆ ಪ್ರಯುಕ್ತ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ..
ಸೇನಾ ದಿನಾಚರಣೆ
ಆಯೇಷಾ ಬಾನು
|

Updated on: Jan 15, 2021 | 9:22 AM

Share

ದೆಹಲಿ: ದೇಶದ ರಕ್ಷಣೆಗಾಗಿ ಹಗಲು-ರಾತ್ರಿ ಎನ್ನದೆ ಶ್ರಮಿಸುತ್ತಿರುವ ಯೋಧರನ್ನು ನೆನಪು ಮಾಡಿಕೊಳ್ಳುವ ದಿನವಿಂದು. ಜನವರಿ 15, ಸೇನಾ ದಿನಾಚರಣೆ ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಸೈನಿಕರು, ಸೈನಿಕರ ಕುಟುಂಬಸ್ಥರಿಗೆ ಶುಭಕೋರಿದ್ದಾರೆ.

ಸೇನಾ ದಿನಾಚರಣೆ ಪ್ರಯುಕ್ತ ದೇಶದ ನಾಯಕರು ಯೋಧರನ್ನು ಸ್ಮರಿಸಿದ್ದಾರೆ. ಅವರ ತ್ಯಾಗ, ಬಲಿದಾನಗಳನ್ನು ಕೊಂಡಾಡಿದ್ದಾರೆ. ನಮ್ಮ ಸೇನೆ ಪ್ರಬಲವಾಗಿದೆ, ಧೈರ್ಯಶಾಲಿಯಾಗಿದೆ. ಇದು ಯಾವಾಗಲೂ ದೇಶವನ್ನ ಹೆಮ್ಮೆ ಪಡುವಂತೆ ಮಾಡಿದೆ. ದೇಶದ ಜನರ ಪರವಾಗಿ ಭಾರತೀಯ ಸೇನೆಗೆ ನಮಸ್ಕರಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸೇನಾ ದಿನಾಚರಣೆ ಶುಭಕೋರಿದ್ದಾರೆ. ಹಾಗೂ ಸೈನಿಕರು ಮತ್ತು ಅವರ ಕುಟುಂಬಸ್ಥರಿಗೆ ಶುಭಾಶಯ ತಿಳಿಸಿದ್ದಾರೆ.

ಸೇನಾ ದಿನದ ಅಂಗವಾಗಿ ಭಾರತೀಯ ಸೇನೆಯ ಪರಾಕ್ರಮಿ ಮಹಿಳಾ ಮತ್ತು ಪುರುಷ ಸಿಬ್ಬಂದಿಗೆ ಅಭಿನಂದನೆಗಳು. ದೇಶದ ವಿಷಯ ಬಂದಾಗ ತಮ್ಮ ಜೀವವನ್ನು ಬದಿಗೊತ್ತಿ ತ್ಯಾಗ, ಬಲಿದಾನ ಮಾಡಿದವರನ್ನು ನಾವು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳೋಣ. ಭಾರತ ಯಾವಾಗಲೂ ಸೈನಿಕರ ಧೈರ್ಯ, ಬದ್ಧತೆ, ನಿವೃತ್ತ ಯೋಧರು ಮತ್ತು ಅವರ ಕುಟುಂಬದ ಪರವಾಗಿರುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಕೋರಿದ್ದಾರೆ.

ಚೀನಾ ಗಡಿಗೆ 15 ದಿನಗಳ ತೀವ್ರ ಸಂಘರ್ಷಕ್ಕೆ ಬೇಕಾಗುವಷ್ಟು ಯುದ್ಧೋಪಕರಣ, ಶಸ್ತ್ರಾಸ್ತ್ರ ರವಾನೆ

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್