AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ದಿನಾಚರಣೆ ಪ್ರಯುಕ್ತ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ..

ಜನವರಿ 15, ಸೇನಾ ದಿನಾಚರಣೆ ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಸೈನಿಕರು, ಸೈನಿಕರ ಕುಟುಂಬಸ್ಥರಿಗೆ ಶುಭಕೋರಿದ್ದಾರೆ.

ಸೇನಾ ದಿನಾಚರಣೆ ಪ್ರಯುಕ್ತ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ..
ಸೇನಾ ದಿನಾಚರಣೆ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 15, 2021 | 9:22 AM

Share

ದೆಹಲಿ: ದೇಶದ ರಕ್ಷಣೆಗಾಗಿ ಹಗಲು-ರಾತ್ರಿ ಎನ್ನದೆ ಶ್ರಮಿಸುತ್ತಿರುವ ಯೋಧರನ್ನು ನೆನಪು ಮಾಡಿಕೊಳ್ಳುವ ದಿನವಿಂದು. ಜನವರಿ 15, ಸೇನಾ ದಿನಾಚರಣೆ ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಸೈನಿಕರು, ಸೈನಿಕರ ಕುಟುಂಬಸ್ಥರಿಗೆ ಶುಭಕೋರಿದ್ದಾರೆ.

ಸೇನಾ ದಿನಾಚರಣೆ ಪ್ರಯುಕ್ತ ದೇಶದ ನಾಯಕರು ಯೋಧರನ್ನು ಸ್ಮರಿಸಿದ್ದಾರೆ. ಅವರ ತ್ಯಾಗ, ಬಲಿದಾನಗಳನ್ನು ಕೊಂಡಾಡಿದ್ದಾರೆ. ನಮ್ಮ ಸೇನೆ ಪ್ರಬಲವಾಗಿದೆ, ಧೈರ್ಯಶಾಲಿಯಾಗಿದೆ. ಇದು ಯಾವಾಗಲೂ ದೇಶವನ್ನ ಹೆಮ್ಮೆ ಪಡುವಂತೆ ಮಾಡಿದೆ. ದೇಶದ ಜನರ ಪರವಾಗಿ ಭಾರತೀಯ ಸೇನೆಗೆ ನಮಸ್ಕರಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸೇನಾ ದಿನಾಚರಣೆ ಶುಭಕೋರಿದ್ದಾರೆ. ಹಾಗೂ ಸೈನಿಕರು ಮತ್ತು ಅವರ ಕುಟುಂಬಸ್ಥರಿಗೆ ಶುಭಾಶಯ ತಿಳಿಸಿದ್ದಾರೆ.

ಸೇನಾ ದಿನದ ಅಂಗವಾಗಿ ಭಾರತೀಯ ಸೇನೆಯ ಪರಾಕ್ರಮಿ ಮಹಿಳಾ ಮತ್ತು ಪುರುಷ ಸಿಬ್ಬಂದಿಗೆ ಅಭಿನಂದನೆಗಳು. ದೇಶದ ವಿಷಯ ಬಂದಾಗ ತಮ್ಮ ಜೀವವನ್ನು ಬದಿಗೊತ್ತಿ ತ್ಯಾಗ, ಬಲಿದಾನ ಮಾಡಿದವರನ್ನು ನಾವು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳೋಣ. ಭಾರತ ಯಾವಾಗಲೂ ಸೈನಿಕರ ಧೈರ್ಯ, ಬದ್ಧತೆ, ನಿವೃತ್ತ ಯೋಧರು ಮತ್ತು ಅವರ ಕುಟುಂಬದ ಪರವಾಗಿರುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಕೋರಿದ್ದಾರೆ.

ಚೀನಾ ಗಡಿಗೆ 15 ದಿನಗಳ ತೀವ್ರ ಸಂಘರ್ಷಕ್ಕೆ ಬೇಕಾಗುವಷ್ಟು ಯುದ್ಧೋಪಕರಣ, ಶಸ್ತ್ರಾಸ್ತ್ರ ರವಾನೆ

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ