AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

72ನೇ ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ

ರಾಜಪಥ್‌ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಧ್ವಜಾರೋಹಣ ನೇರವೇರಿಸಿದ್ದಾರೆ. ಈ ವೇಳೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು, ಸಿಡಿಎಸ್ ರಾವತ್ ಉಪಸ್ಥಿತರಿದ್ರು.

72ನೇ ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ
ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ
ಆಯೇಷಾ ಬಾನು
ಆಯೇಷಾ ಬಾನು|

Updated on:Jan 26, 2021 | 10:28 AM

Share

ದೆಹಲಿ: ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ರಾಜಪಥ್‌ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಧ್ವಜಾರೋಹಣ ನೇರವೇರಿಸಿದ್ದಾರೆ. ಈ ವೇಳೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು, ಸಿಡಿಎಸ್ ರಾವತ್ ಉಪಸ್ಥಿತರಿದ್ರು.

ದೆಹಲಿಯ ರಾಜಪಥ್‌ನಲ್ಲಿ ವಿಜಯ್‌ಕುಮಾರ್ ಮಿಶ್ರಾ ನೇತೃತ್ವದಲ್ಲಿ ಪರೇಡ್ ಆರಂಭಗೊಂಡಿದೆ. ಎರಡು ಸಾಲುಗಳಲ್ಲಿ ವಾಯುಪಡೆ & ನೌಕಾಪಡೆ ತುಕಡಿ ಶಕ್ತಿ ಅನಾವರಣಗೊಳ್ಳುತ್ತಿದೆ. ಇನ್ನು ಪರೇಡ್​ನಲ್ಲಿ 122 ಮಂದಿ ಸೈನಿಕರ ಬಾಂಗ್ಲಾದೇಶ ಸೇನಾ ತುಕಡಿ ಭಾಗಿಯಾಗಿದೆ.

600 ಬದಲು ಈ ಬಾರಿ 160 ವಿದ್ಯಾರ್ಥಿಗಳಷ್ಟೇ ಭಾಗಿಯಾಗಲು ಅವಕಾಶ ನೀಡಲಾಗಿದೆ. ಪ್ರತಿವರ್ಷ 1 ಲಕ್ಷ 15 ಸಾವಿರ ಮಂದಿ ಪರೇಡ್ ವೀಕ್ಷಣೆ ಮಾಡುತ್ತಿದ್ದರು. ಆದ್ರೆ ಈ ಬಾರಿ ಕೊರೊನಾ ಸೋಂಕು ಹಿನ್ನೆಲೆ ದೈಹಿಕ ಅಂತರ ಪಾಲನೆಯಾಗಬೇಕು ಹೀಗಾಗಿ 25,000 ಮಂದಿಗಷ್ಟೇ ಪರೇಡ್ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ದೆಹಲಿಯ ರಾಜಪಥ್‌ನಲ್ಲಿ ಯುದ್ಧ ಟ್ಯಾಂಕರ್ ಪರೇಡ್ ರಷ್ಯಾ ನಿರ್ಮಿತ T-90 ಯುದ್ಧ ಟ್ಯಾಂಕರ್​ಗಳ ಪರೇಡ್, ಲೇಸರ್ ನಿಯಂತ್ರಿತ ಟಿ-90 ಟ್ಯಾಂಕರ್‌ಗಳ ಪರೇಡ್, ರಾಕೆಟ್ ಲಾಂಚರ್ ಪಿನಕ, ಬ್ರಹ್ಮೋಸ್​ ಕ್ಷಿಪಣಿ ಪರೇಡ್, ಮಲ್ಟಿ ಲಾಂಚರ್ ರಾಕೆಟ್ ಸಿಸ್ಟಮ್ ಪರೇಡ್, T-72 ಯುದ್ಧ ಟ್ಯಾಂಕರ್ ಪರೇಡ್ ನಡೆಯಿತು.

Published On - 10:08 am, Tue, 26 January 21

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ