AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

72ನೇ ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ

ರಾಜಪಥ್‌ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಧ್ವಜಾರೋಹಣ ನೇರವೇರಿಸಿದ್ದಾರೆ. ಈ ವೇಳೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು, ಸಿಡಿಎಸ್ ರಾವತ್ ಉಪಸ್ಥಿತರಿದ್ರು.

72ನೇ ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ
ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ
ಆಯೇಷಾ ಬಾನು
|

Updated on:Jan 26, 2021 | 10:28 AM

Share

ದೆಹಲಿ: ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ರಾಜಪಥ್‌ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಧ್ವಜಾರೋಹಣ ನೇರವೇರಿಸಿದ್ದಾರೆ. ಈ ವೇಳೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು, ಸಿಡಿಎಸ್ ರಾವತ್ ಉಪಸ್ಥಿತರಿದ್ರು.

ದೆಹಲಿಯ ರಾಜಪಥ್‌ನಲ್ಲಿ ವಿಜಯ್‌ಕುಮಾರ್ ಮಿಶ್ರಾ ನೇತೃತ್ವದಲ್ಲಿ ಪರೇಡ್ ಆರಂಭಗೊಂಡಿದೆ. ಎರಡು ಸಾಲುಗಳಲ್ಲಿ ವಾಯುಪಡೆ & ನೌಕಾಪಡೆ ತುಕಡಿ ಶಕ್ತಿ ಅನಾವರಣಗೊಳ್ಳುತ್ತಿದೆ. ಇನ್ನು ಪರೇಡ್​ನಲ್ಲಿ 122 ಮಂದಿ ಸೈನಿಕರ ಬಾಂಗ್ಲಾದೇಶ ಸೇನಾ ತುಕಡಿ ಭಾಗಿಯಾಗಿದೆ.

600 ಬದಲು ಈ ಬಾರಿ 160 ವಿದ್ಯಾರ್ಥಿಗಳಷ್ಟೇ ಭಾಗಿಯಾಗಲು ಅವಕಾಶ ನೀಡಲಾಗಿದೆ. ಪ್ರತಿವರ್ಷ 1 ಲಕ್ಷ 15 ಸಾವಿರ ಮಂದಿ ಪರೇಡ್ ವೀಕ್ಷಣೆ ಮಾಡುತ್ತಿದ್ದರು. ಆದ್ರೆ ಈ ಬಾರಿ ಕೊರೊನಾ ಸೋಂಕು ಹಿನ್ನೆಲೆ ದೈಹಿಕ ಅಂತರ ಪಾಲನೆಯಾಗಬೇಕು ಹೀಗಾಗಿ 25,000 ಮಂದಿಗಷ್ಟೇ ಪರೇಡ್ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ದೆಹಲಿಯ ರಾಜಪಥ್‌ನಲ್ಲಿ ಯುದ್ಧ ಟ್ಯಾಂಕರ್ ಪರೇಡ್ ರಷ್ಯಾ ನಿರ್ಮಿತ T-90 ಯುದ್ಧ ಟ್ಯಾಂಕರ್​ಗಳ ಪರೇಡ್, ಲೇಸರ್ ನಿಯಂತ್ರಿತ ಟಿ-90 ಟ್ಯಾಂಕರ್‌ಗಳ ಪರೇಡ್, ರಾಕೆಟ್ ಲಾಂಚರ್ ಪಿನಕ, ಬ್ರಹ್ಮೋಸ್​ ಕ್ಷಿಪಣಿ ಪರೇಡ್, ಮಲ್ಟಿ ಲಾಂಚರ್ ರಾಕೆಟ್ ಸಿಸ್ಟಮ್ ಪರೇಡ್, T-72 ಯುದ್ಧ ಟ್ಯಾಂಕರ್ ಪರೇಡ್ ನಡೆಯಿತು.

Published On - 10:08 am, Tue, 26 January 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?