AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

72ನೇ ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ

ರಾಜಪಥ್‌ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಧ್ವಜಾರೋಹಣ ನೇರವೇರಿಸಿದ್ದಾರೆ. ಈ ವೇಳೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು, ಸಿಡಿಎಸ್ ರಾವತ್ ಉಪಸ್ಥಿತರಿದ್ರು.

72ನೇ ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ
ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ
ಆಯೇಷಾ ಬಾನು
ಆಯೇಷಾ ಬಾನು|

Updated on:Jan 26, 2021 | 10:28 AM

Share

ದೆಹಲಿ: ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ರಾಜಪಥ್‌ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಧ್ವಜಾರೋಹಣ ನೇರವೇರಿಸಿದ್ದಾರೆ. ಈ ವೇಳೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು, ಸಿಡಿಎಸ್ ರಾವತ್ ಉಪಸ್ಥಿತರಿದ್ರು.

ದೆಹಲಿಯ ರಾಜಪಥ್‌ನಲ್ಲಿ ವಿಜಯ್‌ಕುಮಾರ್ ಮಿಶ್ರಾ ನೇತೃತ್ವದಲ್ಲಿ ಪರೇಡ್ ಆರಂಭಗೊಂಡಿದೆ. ಎರಡು ಸಾಲುಗಳಲ್ಲಿ ವಾಯುಪಡೆ & ನೌಕಾಪಡೆ ತುಕಡಿ ಶಕ್ತಿ ಅನಾವರಣಗೊಳ್ಳುತ್ತಿದೆ. ಇನ್ನು ಪರೇಡ್​ನಲ್ಲಿ 122 ಮಂದಿ ಸೈನಿಕರ ಬಾಂಗ್ಲಾದೇಶ ಸೇನಾ ತುಕಡಿ ಭಾಗಿಯಾಗಿದೆ.

600 ಬದಲು ಈ ಬಾರಿ 160 ವಿದ್ಯಾರ್ಥಿಗಳಷ್ಟೇ ಭಾಗಿಯಾಗಲು ಅವಕಾಶ ನೀಡಲಾಗಿದೆ. ಪ್ರತಿವರ್ಷ 1 ಲಕ್ಷ 15 ಸಾವಿರ ಮಂದಿ ಪರೇಡ್ ವೀಕ್ಷಣೆ ಮಾಡುತ್ತಿದ್ದರು. ಆದ್ರೆ ಈ ಬಾರಿ ಕೊರೊನಾ ಸೋಂಕು ಹಿನ್ನೆಲೆ ದೈಹಿಕ ಅಂತರ ಪಾಲನೆಯಾಗಬೇಕು ಹೀಗಾಗಿ 25,000 ಮಂದಿಗಷ್ಟೇ ಪರೇಡ್ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ದೆಹಲಿಯ ರಾಜಪಥ್‌ನಲ್ಲಿ ಯುದ್ಧ ಟ್ಯಾಂಕರ್ ಪರೇಡ್ ರಷ್ಯಾ ನಿರ್ಮಿತ T-90 ಯುದ್ಧ ಟ್ಯಾಂಕರ್​ಗಳ ಪರೇಡ್, ಲೇಸರ್ ನಿಯಂತ್ರಿತ ಟಿ-90 ಟ್ಯಾಂಕರ್‌ಗಳ ಪರೇಡ್, ರಾಕೆಟ್ ಲಾಂಚರ್ ಪಿನಕ, ಬ್ರಹ್ಮೋಸ್​ ಕ್ಷಿಪಣಿ ಪರೇಡ್, ಮಲ್ಟಿ ಲಾಂಚರ್ ರಾಕೆಟ್ ಸಿಸ್ಟಮ್ ಪರೇಡ್, T-72 ಯುದ್ಧ ಟ್ಯಾಂಕರ್ ಪರೇಡ್ ನಡೆಯಿತು.

Published On - 10:08 am, Tue, 26 January 21

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ