AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

72ನೇ ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ

ರಾಜಪಥ್‌ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಧ್ವಜಾರೋಹಣ ನೇರವೇರಿಸಿದ್ದಾರೆ. ಈ ವೇಳೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು, ಸಿಡಿಎಸ್ ರಾವತ್ ಉಪಸ್ಥಿತರಿದ್ರು.

72ನೇ ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ
ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ
ಆಯೇಷಾ ಬಾನು
ಆಯೇಷಾ ಬಾನು|

Updated on:Jan 26, 2021 | 10:28 AM

Share

ದೆಹಲಿ: ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ರಾಜಪಥ್‌ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಧ್ವಜಾರೋಹಣ ನೇರವೇರಿಸಿದ್ದಾರೆ. ಈ ವೇಳೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು, ಸಿಡಿಎಸ್ ರಾವತ್ ಉಪಸ್ಥಿತರಿದ್ರು.

ದೆಹಲಿಯ ರಾಜಪಥ್‌ನಲ್ಲಿ ವಿಜಯ್‌ಕುಮಾರ್ ಮಿಶ್ರಾ ನೇತೃತ್ವದಲ್ಲಿ ಪರೇಡ್ ಆರಂಭಗೊಂಡಿದೆ. ಎರಡು ಸಾಲುಗಳಲ್ಲಿ ವಾಯುಪಡೆ & ನೌಕಾಪಡೆ ತುಕಡಿ ಶಕ್ತಿ ಅನಾವರಣಗೊಳ್ಳುತ್ತಿದೆ. ಇನ್ನು ಪರೇಡ್​ನಲ್ಲಿ 122 ಮಂದಿ ಸೈನಿಕರ ಬಾಂಗ್ಲಾದೇಶ ಸೇನಾ ತುಕಡಿ ಭಾಗಿಯಾಗಿದೆ.

600 ಬದಲು ಈ ಬಾರಿ 160 ವಿದ್ಯಾರ್ಥಿಗಳಷ್ಟೇ ಭಾಗಿಯಾಗಲು ಅವಕಾಶ ನೀಡಲಾಗಿದೆ. ಪ್ರತಿವರ್ಷ 1 ಲಕ್ಷ 15 ಸಾವಿರ ಮಂದಿ ಪರೇಡ್ ವೀಕ್ಷಣೆ ಮಾಡುತ್ತಿದ್ದರು. ಆದ್ರೆ ಈ ಬಾರಿ ಕೊರೊನಾ ಸೋಂಕು ಹಿನ್ನೆಲೆ ದೈಹಿಕ ಅಂತರ ಪಾಲನೆಯಾಗಬೇಕು ಹೀಗಾಗಿ 25,000 ಮಂದಿಗಷ್ಟೇ ಪರೇಡ್ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ದೆಹಲಿಯ ರಾಜಪಥ್‌ನಲ್ಲಿ ಯುದ್ಧ ಟ್ಯಾಂಕರ್ ಪರೇಡ್ ರಷ್ಯಾ ನಿರ್ಮಿತ T-90 ಯುದ್ಧ ಟ್ಯಾಂಕರ್​ಗಳ ಪರೇಡ್, ಲೇಸರ್ ನಿಯಂತ್ರಿತ ಟಿ-90 ಟ್ಯಾಂಕರ್‌ಗಳ ಪರೇಡ್, ರಾಕೆಟ್ ಲಾಂಚರ್ ಪಿನಕ, ಬ್ರಹ್ಮೋಸ್​ ಕ್ಷಿಪಣಿ ಪರೇಡ್, ಮಲ್ಟಿ ಲಾಂಚರ್ ರಾಕೆಟ್ ಸಿಸ್ಟಮ್ ಪರೇಡ್, T-72 ಯುದ್ಧ ಟ್ಯಾಂಕರ್ ಪರೇಡ್ ನಡೆಯಿತು.

Published On - 10:08 am, Tue, 26 January 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ