AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

72ನೇ ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ

ರಾಜಪಥ್‌ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಧ್ವಜಾರೋಹಣ ನೇರವೇರಿಸಿದ್ದಾರೆ. ಈ ವೇಳೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು, ಸಿಡಿಎಸ್ ರಾವತ್ ಉಪಸ್ಥಿತರಿದ್ರು.

72ನೇ ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ
ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ
ಆಯೇಷಾ ಬಾನು
|

Updated on:Jan 26, 2021 | 10:28 AM

Share

ದೆಹಲಿ: ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ರಾಜಪಥ್‌ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಧ್ವಜಾರೋಹಣ ನೇರವೇರಿಸಿದ್ದಾರೆ. ಈ ವೇಳೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು, ಸಿಡಿಎಸ್ ರಾವತ್ ಉಪಸ್ಥಿತರಿದ್ರು.

ದೆಹಲಿಯ ರಾಜಪಥ್‌ನಲ್ಲಿ ವಿಜಯ್‌ಕುಮಾರ್ ಮಿಶ್ರಾ ನೇತೃತ್ವದಲ್ಲಿ ಪರೇಡ್ ಆರಂಭಗೊಂಡಿದೆ. ಎರಡು ಸಾಲುಗಳಲ್ಲಿ ವಾಯುಪಡೆ & ನೌಕಾಪಡೆ ತುಕಡಿ ಶಕ್ತಿ ಅನಾವರಣಗೊಳ್ಳುತ್ತಿದೆ. ಇನ್ನು ಪರೇಡ್​ನಲ್ಲಿ 122 ಮಂದಿ ಸೈನಿಕರ ಬಾಂಗ್ಲಾದೇಶ ಸೇನಾ ತುಕಡಿ ಭಾಗಿಯಾಗಿದೆ.

600 ಬದಲು ಈ ಬಾರಿ 160 ವಿದ್ಯಾರ್ಥಿಗಳಷ್ಟೇ ಭಾಗಿಯಾಗಲು ಅವಕಾಶ ನೀಡಲಾಗಿದೆ. ಪ್ರತಿವರ್ಷ 1 ಲಕ್ಷ 15 ಸಾವಿರ ಮಂದಿ ಪರೇಡ್ ವೀಕ್ಷಣೆ ಮಾಡುತ್ತಿದ್ದರು. ಆದ್ರೆ ಈ ಬಾರಿ ಕೊರೊನಾ ಸೋಂಕು ಹಿನ್ನೆಲೆ ದೈಹಿಕ ಅಂತರ ಪಾಲನೆಯಾಗಬೇಕು ಹೀಗಾಗಿ 25,000 ಮಂದಿಗಷ್ಟೇ ಪರೇಡ್ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ದೆಹಲಿಯ ರಾಜಪಥ್‌ನಲ್ಲಿ ಯುದ್ಧ ಟ್ಯಾಂಕರ್ ಪರೇಡ್ ರಷ್ಯಾ ನಿರ್ಮಿತ T-90 ಯುದ್ಧ ಟ್ಯಾಂಕರ್​ಗಳ ಪರೇಡ್, ಲೇಸರ್ ನಿಯಂತ್ರಿತ ಟಿ-90 ಟ್ಯಾಂಕರ್‌ಗಳ ಪರೇಡ್, ರಾಕೆಟ್ ಲಾಂಚರ್ ಪಿನಕ, ಬ್ರಹ್ಮೋಸ್​ ಕ್ಷಿಪಣಿ ಪರೇಡ್, ಮಲ್ಟಿ ಲಾಂಚರ್ ರಾಕೆಟ್ ಸಿಸ್ಟಮ್ ಪರೇಡ್, T-72 ಯುದ್ಧ ಟ್ಯಾಂಕರ್ ಪರೇಡ್ ನಡೆಯಿತು.

Published On - 10:08 am, Tue, 26 January 21

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?