AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ಹನುಮಾನ್​ಗರ್ಹಿ ದೇವಸ್ಥಾನದ ಅರ್ಚಕರ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆ

ಅಯೋಧ್ಯೆಯ ಹನುಮಾನ್​ಗರ್ಹಿ ದೇವಸ್ಥಾನದ ಅರ್ಚಕರು ಶವವಾಗಿ ಪತ್ತೆಯಾಗಿದ್ದಾರೆ. ರಾಮ ಜನ್ಮಭೂಮಿ ಆವರಣದ ಹೈ ಸೆಕ್ಯುರಿಟಿ ವಲಯದ ಕೊಠಡಿಯೊಂದರಲ್ಲಿ ಗುರುವಾರ ಕತ್ತು ಸೀಳಿದ ಸ್ಥಿತಿಯಲ್ಲಿ ಅರ್ಚಕರ ಶವ ಪತ್ತೆಯಾಗಿದೆ. ಯಾರೋ ಪರಿಚಿತರೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ರಾಮ್ ಸಹ್ರೇ ಅವರ ಕೋಣೆಗೆ ಯಾರೋ ಹೊರಗಿನವರು ಪ್ರವೇಶ ಮಾಡಲು ಸಾಧ್ಯವಿಲ್ಲ.

ಅಯೋಧ್ಯೆಯ ಹನುಮಾನ್​ಗರ್ಹಿ ದೇವಸ್ಥಾನದ ಅರ್ಚಕರ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆ
ಹನುಮಾನ್ ಮಂದಿರ
ನಯನಾ ರಾಜೀವ್
|

Updated on: Oct 19, 2023 | 1:00 PM

Share

ಅಯೋಧ್ಯೆಯ ಹನುಮಾನ್​ಗರ್ಹಿ ದೇವಸ್ಥಾನದ ಅರ್ಚಕರು ಶವವಾಗಿ ಪತ್ತೆಯಾಗಿದ್ದಾರೆ. ರಾಮ ಜನ್ಮಭೂಮಿ ಆವರಣದ ಹೈ ಸೆಕ್ಯುರಿಟಿ ವಲಯದ ಕೊಠಡಿಯೊಂದರಲ್ಲಿ ಗುರುವಾರ ಕತ್ತು ಸೀಳಿದ ಸ್ಥಿತಿಯಲ್ಲಿ ಅರ್ಚಕರ ಶವ ಪತ್ತೆಯಾಗಿದೆ. ಯಾರೋ ಪರಿಚಿತರೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ರಾಮ್ ಸಹ್ರೇ ಅವರ ಕೋಣೆಗೆ ಯಾರೋ ಹೊರಗಿನವರು ಪ್ರವೇಶ ಮಾಡಲು ಸಾಧ್ಯವಿಲ್ಲ.

ದಾಸ್ ಹನುಮಾನ್ ಗರ್ಹಿ ದೇವಸ್ಥಾನದ ಪಕ್ಕದ ಕೋಣೆಯಲ್ಲಿ ಇಬ್ಬರು ಶಿಷ್ಯರೊಂದಿಗೆ ತಂಗಿದ್ದರು. ಶಂಕಿತರಲ್ಲಿ ಒಬ್ಬನನ್ನು ಪ್ರಶ್ನಿಸಲಾಗುತ್ತಿದ್ದು, ಎರಡನೆಯವನು ಕಾಣೆಯಾಗಿದ್ದಾನೆ ಎನ್ನಲಾಗಿದೆ. ಎರಡನೇ ಶಂಕಿತನ ಪತ್ತೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧೀಕ್ಷಕ ರಾಜ್ ಕರಣ್ ನಯ್ಯರ್ ಹೇಳಿದ್ದಾರೆ.

ಘಟನೆ ಬಗ್ಗೆ ಬೆಳಗ್ಗೆ 7 ಗಂಟೆಗೆ ಮಾಹಿತಿ ಲಭ್ಯವಾಗಿತ್ತು, ಬೆಳಗಿನ ಪ್ರಾರ್ಥನೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರನ್ನು ಕರೆಯಲು ಹೋದಾಗ ಅವರ ದೇಹವು ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ದಾಸ್ ಹನುಮಾನ್ ಗರ್ಹಿ ದೇವಸ್ಥಾನದ ಅರ್ಚಕರಲ್ಲಿ ಒಬ್ಬರಾಗಿದ್ದರು.

ಮತ್ತಷ್ಟು ಓದಿ: ಬೆಂಗಳೂರು: ಆರ್ಡರ್ ಕೊಟ್ಟ ಕೇಕ್​ನಲ್ಲಿ ಸ್ಪೆಲಿಂಗ್ ಮಿಸ್ಟೇಕ್: ಸಿಬ್ಬಂದಿಗೆ ಚಾಕು ಇರಿದು ವ್ಯಕ್ತಿ ಪರಾರಿ

ಅವರನ್ನು ಹರಿತವಾದ ಆಯುಧದಿಂದ ಕೊಲೆ ಮಾಡಲಾಗಿದೆ. ಹತ್ಯೆಯ ಹಿಂದಿನ ನಿಖರವಾದ ಕಾರಣವನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಬುಧವಾರ ರಾತ್ರಿ ಶಿಷ್ಯರ ಜತೆ ಘರ್ಷಣೆಯಾಗಿತ್ತು ಎಂದು ಅಲ್ಲಿದ್ದವರು ಯಾರೋ ಒಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ