AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಟರ್ಕಿ ಅಧ್ಯಕ್ಷರಾಗಿ ಮರು ಆಯ್ಕೆಯಾದ ಎರ್ಡೋಗನ್, ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ

ಟರ್ಕಿ ಚುನಾವಣೆಯಲ್ಲಿ ಮತ್ತೆ ಎರಡನೇ ಬಾರಿ ಅಧ್ಯಕ್ಷರಾಗಿರುವ ರೆಸೆಪ್ ತಯ್ಯಿಪ್ ಎರ್ಡೊಗಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

Narendra Modi: ಟರ್ಕಿ ಅಧ್ಯಕ್ಷರಾಗಿ ಮರು ಆಯ್ಕೆಯಾದ ಎರ್ಡೋಗನ್, ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ
ರೆಸೆಪ್ ತಯ್ಯಿಪ್ ಎರ್ಡೊಗಾನ್ , ಪ್ರಧಾನಿ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: May 29, 2023 | 11:38 AM

Share

ದೆಹಲಿ: ಟರ್ಕಿ ಚುನಾವಣೆಯಲ್ಲಿ ಮತ್ತೆ ಎರಡನೇ ಬಾರಿ ಅಧ್ಯಕ್ಷರಾಗಿರುವ ರೆಸೆಪ್ ತಯ್ಯಿಪ್ ಎರ್ಡೊಗಾನ್ (Recep Tayyip Erdogan) ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಭಿನಂದಿಸಿದ್ದಾರೆ. ಜಾಗತಿಕ ವಿಷಯಗಳಲ್ಲಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯವು ಮುಂದುವರಿಯುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಟರ್ಕಿಯಲ್ಲಿ ಎರ್ಡೊಗನ್ ಅವರು ಭಾನುವಾರ ನಡೆದ ಮರುಚುನಾವಣೆಯಲ್ಲಿ ವಿಜಯ ಸಾಧಿಸಿದ್ದಾರೆ. ಟರ್ಕಿಯಲ್ಲಿ ಇತ್ತಿಚೇಗೆ ನಡೆದ ಭಾರೀ ಭೂಕಂಪಕ್ಕೆ ನಲುಗಿ ಹೋಗಿತ್ತು. ಇಡೀ ಜಗತ್ತೇ ಒಂದು ಬಾರಿ ಭಯಗೊಂಡಿದ್ದು ನಿಜ, ಟರ್ಕಿ ಸ್ನೇಹಿತನಂತೆ ಎಲ್ಲ ರೀತಿ ಕೆಲಸವನ್ನು ಸಹಕಾರ ನೀಡಿದ್ದು ಭಾರತ. ಟರ್ಕಿಯಲ್ಲಿ ಒಂದು ಬಾರಿ ಹಣದುಬ್ಬರ ಬಂದ ಕಾರಣ ಈಗ ಮತ್ತೆ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ರೆಸೆಪ್ ತಯ್ಯಿಪ್ ಎರ್ಡೊಗಾನ್ ಆಡಳಿತ ಮೂರನೇ ದಶಕದವರೆಗೆ ವಿಸ್ತರಿಸಲಾಗಿತ್ತು.

ಇದನ್ನೂ ಓದಿ:Viral Video: ಟರ್ಕಿ ಶೃಂಗಸಭೆಯಲ್ಲಿ ಉಕ್ರೇನ್ ಸಂಸದರಿಂದ ರಷ್ಯಾ ಪ್ರತಿನಿಧಿಗೆ ಥಳಿತ

ಮೋದಿ ಅವರು ಟ್ವಿಟರ್​​ನಲ್ಲಿ “ಟರ್ಕಿ ಅಧ್ಯಕ್ಷರಾಗಿ ಮರು ಆಯ್ಕೆಯಾದ @RTErdogan ಅವರಿಗೆ ಅಭಿನಂದನೆಗಳು, ಮುಂಬರುವ ದಿನಗಳಲ್ಲಿ ನಮ್ಮ ದ್ವಿಪಕ್ಷೀಯ ಸಂಬಂಧಗಳು ಮತ್ತು ಜಾಗತಿಕ ವಿಷಯಗಳ ಸಹಕಾರವು ಬೆಳೆಯುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ