AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಟರ್ಕಿ ಅಧ್ಯಕ್ಷರಾಗಿ ಮರು ಆಯ್ಕೆಯಾದ ಎರ್ಡೋಗನ್, ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ

ಟರ್ಕಿ ಚುನಾವಣೆಯಲ್ಲಿ ಮತ್ತೆ ಎರಡನೇ ಬಾರಿ ಅಧ್ಯಕ್ಷರಾಗಿರುವ ರೆಸೆಪ್ ತಯ್ಯಿಪ್ ಎರ್ಡೊಗಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

Narendra Modi: ಟರ್ಕಿ ಅಧ್ಯಕ್ಷರಾಗಿ ಮರು ಆಯ್ಕೆಯಾದ ಎರ್ಡೋಗನ್, ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ
ರೆಸೆಪ್ ತಯ್ಯಿಪ್ ಎರ್ಡೊಗಾನ್ , ಪ್ರಧಾನಿ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: May 29, 2023 | 11:38 AM

Share

ದೆಹಲಿ: ಟರ್ಕಿ ಚುನಾವಣೆಯಲ್ಲಿ ಮತ್ತೆ ಎರಡನೇ ಬಾರಿ ಅಧ್ಯಕ್ಷರಾಗಿರುವ ರೆಸೆಪ್ ತಯ್ಯಿಪ್ ಎರ್ಡೊಗಾನ್ (Recep Tayyip Erdogan) ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಭಿನಂದಿಸಿದ್ದಾರೆ. ಜಾಗತಿಕ ವಿಷಯಗಳಲ್ಲಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯವು ಮುಂದುವರಿಯುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಟರ್ಕಿಯಲ್ಲಿ ಎರ್ಡೊಗನ್ ಅವರು ಭಾನುವಾರ ನಡೆದ ಮರುಚುನಾವಣೆಯಲ್ಲಿ ವಿಜಯ ಸಾಧಿಸಿದ್ದಾರೆ. ಟರ್ಕಿಯಲ್ಲಿ ಇತ್ತಿಚೇಗೆ ನಡೆದ ಭಾರೀ ಭೂಕಂಪಕ್ಕೆ ನಲುಗಿ ಹೋಗಿತ್ತು. ಇಡೀ ಜಗತ್ತೇ ಒಂದು ಬಾರಿ ಭಯಗೊಂಡಿದ್ದು ನಿಜ, ಟರ್ಕಿ ಸ್ನೇಹಿತನಂತೆ ಎಲ್ಲ ರೀತಿ ಕೆಲಸವನ್ನು ಸಹಕಾರ ನೀಡಿದ್ದು ಭಾರತ. ಟರ್ಕಿಯಲ್ಲಿ ಒಂದು ಬಾರಿ ಹಣದುಬ್ಬರ ಬಂದ ಕಾರಣ ಈಗ ಮತ್ತೆ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ರೆಸೆಪ್ ತಯ್ಯಿಪ್ ಎರ್ಡೊಗಾನ್ ಆಡಳಿತ ಮೂರನೇ ದಶಕದವರೆಗೆ ವಿಸ್ತರಿಸಲಾಗಿತ್ತು.

ಇದನ್ನೂ ಓದಿ:Viral Video: ಟರ್ಕಿ ಶೃಂಗಸಭೆಯಲ್ಲಿ ಉಕ್ರೇನ್ ಸಂಸದರಿಂದ ರಷ್ಯಾ ಪ್ರತಿನಿಧಿಗೆ ಥಳಿತ

ಮೋದಿ ಅವರು ಟ್ವಿಟರ್​​ನಲ್ಲಿ “ಟರ್ಕಿ ಅಧ್ಯಕ್ಷರಾಗಿ ಮರು ಆಯ್ಕೆಯಾದ @RTErdogan ಅವರಿಗೆ ಅಭಿನಂದನೆಗಳು, ಮುಂಬರುವ ದಿನಗಳಲ್ಲಿ ನಮ್ಮ ದ್ವಿಪಕ್ಷೀಯ ಸಂಬಂಧಗಳು ಮತ್ತು ಜಾಗತಿಕ ವಿಷಯಗಳ ಸಹಕಾರವು ಬೆಳೆಯುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ