AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smart India Hackathon: ವಿದ್ಯಾರ್ಥಿಗಳನ್ನ ಉದ್ದೇಶಿಸಿ ಇಂದು ಪ್ರಧಾನಿ ಮೋದಿ ಭಾಷಣ!

ದೆಹಲಿ: ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್. ಇಲ್ಲಿ ವಿದ್ಯಾರ್ಥಿಗಳಿಗೆ ದಿನನಿತ್ಯ ಜೀವನದಲ್ಲಿ ಎದುರಾಗೋ ಸಮಸ್ಯೆಗಳನ್ನ ಪರಿಹರಿಸೋ ಚಾಲೆಂಜ್ ನೀಡಲಾಗಿತ್ತು. ಅದರಂತೆ ವಿದ್ಯಾರ್ಥಿಗಳು ಅನೇಕ ಸಮಸ್ಯೆ ಹಾಗೂ ಸವಾಲುಗಳನ್ನ ಪರಿಹರಿಸಿದ್ದಾರೆ. ಇಂದು ಇದರ ಗ್ರ್ಯಾಂಡ್ ಫಿನಾಲೆ ನಡೆಯಲಿದ್ದು, ಸಂಜೆ 4:30ಕ್ಕೆ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ವಿದ್ಯಾರ್ಥಿಗಳ ಜೊತೆ ಮೋದಿ ಸಂವಾದ ನಡೆಸಲಿದ್ದಾರೆ. ಅಂದ ಹಾಗೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಮೂಲಕ ಅನ್ವೇಷಣೆ, ಸಮಸ್ಯೆ ಪರಿಹರಿಸೋ ಮನೋಭಾವ ಮತ್ತು ಔಟ್ ಆಫ್ ದಿ ಬಾಕ್ಸ್ ಆಲೋಚನೆ ಬೆಳೆಸುವುದೇ ಉದ್ದೇಶವಾಗಿದೆ. 2017ರಲ್ಲಿ […]

Smart India Hackathon: ವಿದ್ಯಾರ್ಥಿಗಳನ್ನ ಉದ್ದೇಶಿಸಿ ಇಂದು ಪ್ರಧಾನಿ ಮೋದಿ ಭಾಷಣ!
KUSHAL V
|

Updated on: Aug 01, 2020 | 7:37 AM

Share

ದೆಹಲಿ: ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್. ಇಲ್ಲಿ ವಿದ್ಯಾರ್ಥಿಗಳಿಗೆ ದಿನನಿತ್ಯ ಜೀವನದಲ್ಲಿ ಎದುರಾಗೋ ಸಮಸ್ಯೆಗಳನ್ನ ಪರಿಹರಿಸೋ ಚಾಲೆಂಜ್ ನೀಡಲಾಗಿತ್ತು. ಅದರಂತೆ ವಿದ್ಯಾರ್ಥಿಗಳು ಅನೇಕ ಸಮಸ್ಯೆ ಹಾಗೂ ಸವಾಲುಗಳನ್ನ ಪರಿಹರಿಸಿದ್ದಾರೆ. ಇಂದು ಇದರ ಗ್ರ್ಯಾಂಡ್ ಫಿನಾಲೆ ನಡೆಯಲಿದ್ದು, ಸಂಜೆ 4:30ಕ್ಕೆ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ವಿದ್ಯಾರ್ಥಿಗಳ ಜೊತೆ ಮೋದಿ ಸಂವಾದ ನಡೆಸಲಿದ್ದಾರೆ.

ಅಂದ ಹಾಗೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಮೂಲಕ ಅನ್ವೇಷಣೆ, ಸಮಸ್ಯೆ ಪರಿಹರಿಸೋ ಮನೋಭಾವ ಮತ್ತು ಔಟ್ ಆಫ್ ದಿ ಬಾಕ್ಸ್ ಆಲೋಚನೆ ಬೆಳೆಸುವುದೇ ಉದ್ದೇಶವಾಗಿದೆ. 2017ರಲ್ಲಿ ಮೊದಲು 42 ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ರು. 2018ರಲ್ಲಿ ಇದು ಒಂದು ಲಕ್ಷಕ್ಕೆ ಏರಿಕೆಯಾದ್ರೆ, 2019ರಲ್ಲಿ ಎರಡು ಲಕ್ಷಕ್ಕೆ ಏರಿಕೆಯಾಗಿತ್ತು.

ಆದ್ರೆ ಈ ವರ್ಷ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್​ನಲ್ಲಿ ಬರೋಬ್ಬರಿ ನಾಲ್ಕೂವರೆ ಲಕ್ಷ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ಆನ್​ಲೈನ್​ನಲ್ಲಿ ಗ್ರ್ಯಾಂಡ್ ಫಿನಾಲೆ ನಡೆಯಲಿದ್ದು, 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ರು. 243 ಹೇಳಿಕೆಗಳ ಪೈಕಿ 37 ಕೇಂದ್ರ ಸರ್ಕಾರದ ಇಲಾಖೆಗಳ, 17 ರಾಜ್ಯ ಸರ್ಕಾರದ ಮತ್ತು 20 ಕೈಗಾರಿಕೆಗಳ ಸಮಸ್ಯೆಗಳು ಸೇರಿವೆ. ಇಂಥ ಕಠಿಣ ಸಮಸ್ಯೆ ಪರಿಹರಿಸೋ ವಿದ್ಯಾರ್ಥಿಗಳ ಜೊತೆ ಮೋದಿ ಸಂವಾದ ನಡೆಸಲಿದ್ದಾರೆ.

ಒಟ್ನಲ್ಲಿ, ಪ್ರಧಾನಿ ಮೋದಿ ವಿದ್ಯಾರ್ಥಿಗಳಿಗೆ ಏನ್ ಹೇಳ್ತಾರೆ? ಹೇಗೆ ವಿದ್ಯಾರ್ಥಿಗಳಿಗೆ ಹುರಿದುಂಬಿಸ್ತಾರೆ ಅನ್ನೋದನ್ನ ತಿಳೀಬೇಕು ಅಂದ್ರೆ ಸಂಜೆ 4:30ರವರೆಗೆ ಕಾಯಲೇಬೇಕು.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ