AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi Brother: ಪ್ರಧಾನಿ ನರೇಂದ್ರ ಮೋದಿ ಸಹೋದರ ಆಸ್ಪತ್ರೆಗೆ ದಾಖಲು

ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಚೆನ್ನೈನ ಅಯನಂಬಾಕ್ಕಂ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪ್ರಹ್ಲಾದ್ ಮೋದಿ ಪ್ರಧಾನಿ ನರೇಂದ್ರ ಮೋದಿಯವರ ಕಿರಿಯ ಸಹೋದರ.

Narendra Modi Brother: ಪ್ರಧಾನಿ ನರೇಂದ್ರ ಮೋದಿ ಸಹೋದರ ಆಸ್ಪತ್ರೆಗೆ ದಾಖಲು
ಮೋದಿ ಸಹೋದರ
ಅಕ್ಷಯ್​ ಪಲ್ಲಮಜಲು​​
|

Updated on:Feb 28, 2023 | 11:31 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi ) ಅವರ ಸಹೋದರ ಪ್ರಹ್ಲಾದ್ ಮೋದಿ (Prahlad Modi) ಚೆನ್ನೈನ ಅಯನಂಬಾಕ್ಕಂ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪ್ರಹ್ಲಾದ್ ಮೋದಿ ಪ್ರಧಾನಿ ನರೇಂದ್ರ ಮೋದಿಯವರ ಕಿರಿಯ ಸಹೋದರ. ಪ್ರಹ್ಲಾದ್ ಮೋದಿ ಮೂತ್ರಪಿಂಡದಲ್ಲಿ ಸಮಸ್ಯೆ ಉಂಟಾಗಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಪ್ರಧಾನಿ ಮೋದಿಯವರ ಸಹೋದರ ಮತ್ತು ಅವರು ಪ್ರಯಾಣಿಸುತ್ತಿದ್ದ ಕಾರು ಕರ್ನಾಟಕದ ಮೈಸೂರಿನಲ್ಲಿ ಅಪಘಾತಕ್ಕೀಡಾದ ನಂತರ ಕುಟುಂಬ ಸದಸ್ಯರು ಗಾಯಗೊಂಡಿದ್ದಾರೆ. ಪ್ರಹ್ಲಾದ್ ಮೋದಿ ಅವರು ಪತ್ನಿ, ಮಗ, ಸೊಸೆ ಮತ್ತು ಮೊಮ್ಮಗನೊಂದಿಗೆ ಬಂಡೀಪುರಕ್ಕೆ ಪ್ರಯಾಣಿಸುತ್ತಿದ್ದಾಗ ಅವರ ಮರ್ಸಿಡಿಸ್ ಬೆಂಜ್ ಎಸ್‌ಯುವಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.

Published On - 11:30 am, Tue, 28 February 23

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ