AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann ki Baat: ಇಂದು ಪ್ರಧಾನಿ ಮೋದಿ ಮನ್​ ಕೀ ಬಾತ್​; ಎಲ್ಲೆಲ್ಲಿ ವೀಕ್ಷಿಸಬಹುದು? ಪ್ರಸಾರದ ಸಮಯ ಯಾವುದು? ಇಲ್ಲಿದೆ ಮಾಹಿತಿ

PM Narendra Modi: ಕಳೆದ ತಿಂಗಳಿನ ಮನ್​ ಕೀ ಬಾತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಲಿಂಪಿಕ್ಸ್​ ಪದಕ ವಿಜೇತರನ್ನು ಶ್ಲಾಘಿಸಿದ್ದರು. ಕ್ರೀಡೆಗಳ ಬಗೆಗಿನ ಉತ್ಸಾಹ , ಹಾಕಿ ಮಾಂತ್ರಿಕ ಧ್ಯಾನ್​ ಚಾಂದ್​ರಿಗೆ ಸಲ್ಲಿಸುವ ಗೌರವ ಎಂದು ಹೇಳಿದ್ದರು.

Mann ki Baat: ಇಂದು ಪ್ರಧಾನಿ ಮೋದಿ ಮನ್​ ಕೀ ಬಾತ್​; ಎಲ್ಲೆಲ್ಲಿ ವೀಕ್ಷಿಸಬಹುದು? ಪ್ರಸಾರದ ಸಮಯ ಯಾವುದು? ಇಲ್ಲಿದೆ ಮಾಹಿತಿ
ನರೇಂದ್ರ ಮೋದಿ
TV9 Web
| Edited By: |

Updated on: Sep 26, 2021 | 9:04 AM

Share

ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ 11ಗಂಟೆಗೆ ತಮ್ಮ ರೇಡಿಯೋ ಕಾರ್ಯಕ್ರಮ ಮನ್​ ಕೀ ಬಾತ್(Mann ki Baat)​ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದು ಮನ್​​ ಕೀ ಬಾತ್​ 81ನೇ ಆವೃತ್ತಿಯಾಗಿದೆ. ಮನ್​ ಕೀ ಬಾತ್​​ನ್ನು ಆಲ್​ ಇಂಡಿಯಾ ರೇಡಿಯೋ ಮತ್ತು ದೂರದರ್ಶನದ ಎಲ್ಲ ನೆಟ್​​ವರ್ಕ್​​​ನಲ್ಲೂ ಪ್ರಸಾರ ಮಾಡಲಾಗುತ್ತದೆ. ಹಾಗೇ, ಆಲ್​ ಇಂಡಿಯಾ ರೇಡಿಯೋದ ವೆಬ್​ಸೈಟ್​ www.newsonair.com ಮತ್ತು ಮೊಬೈಲ್​ ಆ್ಯಪ್​​  newsonair ನಲ್ಲಿ ಕೂಡ ವೀಕ್ಷಿಸಬಹುದಾಗಿದೆ. ಹಾಗೇ, ಆಲ್​ ಇಂಡಿಯಾ ರೇಡಿಯೋ, ಡಿಡಿ ನ್ಯೂಸ್​, ಪಿಎಂಒ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್​ ಚಾನಲ್​ಗಳಲ್ಲೂ ಮನ್​ ಕಿ ಬಾತ್​ ನೇರಪ್ರಸಾರಗೊಳ್ಳಲಿದೆ. ಇನ್ನು ಇಂದು ರಾತ್ರಿ 8ರ ಹೊತ್ತಿಗೆ ಆಲ್​ ಇಂಡಿಯಾ ರೇಡಿಯೋದಲ್ಲಿ ಮನ್​ ಕೀ ಬಾತ್​ನ್ನು ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಮರುಪ್ರಸಾರ ಮಾಡಲಾಗುತ್ತದೆ. 

ಕಳೆದ ತಿಂಗಳಿನ ಮನ್​ ಕೀ ಬಾತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಲಿಂಪಿಕ್ಸ್​ ಪದಕ ವಿಜೇತರನ್ನು ಶ್ಲಾಘಿಸಿದ್ದರು. ಕ್ರೀಡೆಗಳ ಬಗೆಗಿನ ಉತ್ಸಾಹ , ಹಾಕಿ ಮಾಂತ್ರಿಕ ಧ್ಯಾನ್​ ಚಾಂದ್​ರಿಗೆ ಸಲ್ಲಿಸುವ ಗೌರವ ಎಂದು ಹೇಳಿದ್ದರು. ಒಲಿಂಪಿಕ್ಸ್​​ನಲ್ಲಿ 40 ವರ್ಷಗಳ ನಂತರ ನಾವು ಹಾಕಿಯಲ್ಲಿ ಪದಕ ಗೆದ್ದಿದ್ದೇವೆ. ಮೇಜರ್ ಧ್ಯಾನ್​ಚಂದ್​ ಅವರು ಅದೆಷ್ಟು ಖುಷಿಯಾಗಿರಬಹುದು ಎಂದು ಕಲ್ಪಿಸಿಕೊಳ್ಳಿ ಎಂದು ಹೇಳಿದ್ದರು. ಹಾಗೇ, ಈಗಿನ ಪೀಳಿಗೆ ಬದಲಾಗುತ್ತಿದೆ. ಸದಾ ಹೊಸದಕ್ಕೆ ತೆರೆದುಕೊಳ್ಳುತ್ತಿದೆ. ಯುವಜನರು ರಿಸ್ಕ್​ ತೆಗೆದುಕೊಳ್ಳಲು ಮುಂದಡಿ ಇಡುತ್ತಿದ್ದಾರೆ. ತಮ್ಮ ಕನಸುಗಳಿಗೆ ರೆಕ್ಕೆ ಕಟ್ಟಿಕೊಳ್ಳುತ್ತಿದ್ದಾರೆ. ಹೊಸಹೊಸ ವಲಯಗಳಲ್ಲಿ ಹೆಜ್ಜೆ ಇಡುತ್ತಿದ್ದಾರೆ ಎಂದೂ ಹೇಳಿದ್ದರು.

ಇದನ್ನೂ ಓದಿ: Vastu Tips: ಧನ ಲಕ್ಷ್ಮೀ ಖುಲಾಯಿಸಬೇಕು ಅಂದರೆ ಮನೆಯಲ್ಲಿ ತಿಜೋರಿ ಇಡುವುದು ಎಲ್ಲಿ ಎಂಬುದನ್ನು ತಿಳಿದುಕೊಳ್ಳೀ

ಒಂದೇ ಒಂದು ಫೋಟೋದಿಂದ ಶಮಿತಾ ಶೆಟ್ಟಿ-ರಾಕೇಶ್​ ಬಾಪಟ್​ ಪ್ರೇಮ್​​ ಕಹಾನಿ ಬಯಲು; ಇಬ್ಬರ ಕಥೆ ಮುಂದೇನು?

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ