AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕರ ಸಂಕ್ರಾಂತಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ; ಕನ್ನಡದಲ್ಲೇ ಟ್ವೀಟ್ ಮಾಡಿದ ಅಮಿತ್​ ಷಾ

ಅಮಿತ್​ ಷಾ ಅವರಂತೂ ಕನ್ನಡದಲ್ಲೇ ಟ್ವೀಟ್ ಮಾಡಿ, ಕರ್ನಾಟಕದ ಜನತೆಗೆ ಶುಭಾಶಯ ಕೋರಿದ್ದಾರೆ. ಕರ್ನಾಟಕದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ಪವಿತ್ರ ಹಬ್ಬ ಎಲ್ಲರ ಜೀವನದಲ್ಲೂ ಸುಖ, ಸಮೃದ್ಧಿ ಮತ್ತು ಆರೋಗ್ಯ ಕರುಣಿಸಲಿ ಎಂದಿದ್ದಾರೆ.

ಮಕರ ಸಂಕ್ರಾಂತಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ; ಕನ್ನಡದಲ್ಲೇ ಟ್ವೀಟ್ ಮಾಡಿದ ಅಮಿತ್​ ಷಾ
ಪ್ರಧಾನಿ ಮೋದಿ ಮತ್ತು ಅಮಿತ್​ ಷಾ
Lakshmi Hegde
| Edited By: |

Updated on: Jan 14, 2021 | 11:07 AM

Share

ಇಂದು ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್​ ಷಾ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಇಂಗ್ಲಿಷ್​ನಲ್ಲಿ ಟ್ವೀಟ್​ ಮಾಡಿ, ದೇಶದ ವಿವಿಧ ಭಾಗಗಳಲ್ಲಿ ಮಕರ ಸಂಕ್ರಾಂತಿಯನ್ನು ಜನರು ಅತ್ಯುತ್ಸಾಹದಿಂದ ಆಚರಿಸುತ್ತಿದ್ದಾರೆ. ಈ ಶುಭ ಉತ್ಸವವು ಭಾರತದ ವೈವಿಧ್ಯತೆಯನ್ನು ಸಾರುತ್ತದೆ. ನಮ್ಮ ಸಂಪ್ರದಾಯವನ್ನು ಅನುರಣಿಸುತ್ತದೆ. ಅಷ್ಟೇ ಅಲ್ಲ, ಪ್ರಕೃತಿ ಮಾತೆಯನ್ನು ಪೂಜಿಸುವ ಮಹತ್ವವನ್ನು ತಿಳಿಸುತ್ತದೆ ಎಂದಿದ್ದಾರೆ.

ಇನ್ನು ಅಮಿತ್​ ಷಾ ಅವರಂತೂ ಕನ್ನಡದಲ್ಲೇ ಟ್ವೀಟ್ ಮಾಡಿ, ಕರ್ನಾಟಕದ ಜನತೆಗೆ ಶುಭಾಶಯ ಕೋರಿದ್ದಾರೆ. ಕರ್ನಾಟಕದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ಪವಿತ್ರ ಹಬ್ಬ ಎಲ್ಲರ ಜೀವನದಲ್ಲೂ ಸುಖ, ಸಮೃದ್ಧಿ ಮತ್ತು ಆರೋಗ್ಯ ಕರುಣಿಸಲಿ ಎಂದಿದ್ದಾರೆ.

ರಂಗೋಲಿ ಸಾಧಕಿ | ತಮಿಳುನಾಡಿನಲ್ಲಿ ರಂಗೋಲಿ ಸಂಸ್ಕೃತಿ ಉಳಿಸಲು, ಬೆಳೆಸಲು ಶ್ರಮಿಸುತ್ತಿರುವ ಕನ್ನಡತಿ ಸುಚಿತಾ

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ