AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕರ ಸಂಕ್ರಾಂತಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ; ಕನ್ನಡದಲ್ಲೇ ಟ್ವೀಟ್ ಮಾಡಿದ ಅಮಿತ್​ ಷಾ

ಅಮಿತ್​ ಷಾ ಅವರಂತೂ ಕನ್ನಡದಲ್ಲೇ ಟ್ವೀಟ್ ಮಾಡಿ, ಕರ್ನಾಟಕದ ಜನತೆಗೆ ಶುಭಾಶಯ ಕೋರಿದ್ದಾರೆ. ಕರ್ನಾಟಕದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ಪವಿತ್ರ ಹಬ್ಬ ಎಲ್ಲರ ಜೀವನದಲ್ಲೂ ಸುಖ, ಸಮೃದ್ಧಿ ಮತ್ತು ಆರೋಗ್ಯ ಕರುಣಿಸಲಿ ಎಂದಿದ್ದಾರೆ.

ಮಕರ ಸಂಕ್ರಾಂತಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ; ಕನ್ನಡದಲ್ಲೇ ಟ್ವೀಟ್ ಮಾಡಿದ ಅಮಿತ್​ ಷಾ
ಪ್ರಧಾನಿ ಮೋದಿ ಮತ್ತು ಅಮಿತ್​ ಷಾ
Lakshmi Hegde
| Edited By: |

Updated on: Jan 14, 2021 | 11:07 AM

Share

ಇಂದು ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್​ ಷಾ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಇಂಗ್ಲಿಷ್​ನಲ್ಲಿ ಟ್ವೀಟ್​ ಮಾಡಿ, ದೇಶದ ವಿವಿಧ ಭಾಗಗಳಲ್ಲಿ ಮಕರ ಸಂಕ್ರಾಂತಿಯನ್ನು ಜನರು ಅತ್ಯುತ್ಸಾಹದಿಂದ ಆಚರಿಸುತ್ತಿದ್ದಾರೆ. ಈ ಶುಭ ಉತ್ಸವವು ಭಾರತದ ವೈವಿಧ್ಯತೆಯನ್ನು ಸಾರುತ್ತದೆ. ನಮ್ಮ ಸಂಪ್ರದಾಯವನ್ನು ಅನುರಣಿಸುತ್ತದೆ. ಅಷ್ಟೇ ಅಲ್ಲ, ಪ್ರಕೃತಿ ಮಾತೆಯನ್ನು ಪೂಜಿಸುವ ಮಹತ್ವವನ್ನು ತಿಳಿಸುತ್ತದೆ ಎಂದಿದ್ದಾರೆ.

ಇನ್ನು ಅಮಿತ್​ ಷಾ ಅವರಂತೂ ಕನ್ನಡದಲ್ಲೇ ಟ್ವೀಟ್ ಮಾಡಿ, ಕರ್ನಾಟಕದ ಜನತೆಗೆ ಶುಭಾಶಯ ಕೋರಿದ್ದಾರೆ. ಕರ್ನಾಟಕದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ಪವಿತ್ರ ಹಬ್ಬ ಎಲ್ಲರ ಜೀವನದಲ್ಲೂ ಸುಖ, ಸಮೃದ್ಧಿ ಮತ್ತು ಆರೋಗ್ಯ ಕರುಣಿಸಲಿ ಎಂದಿದ್ದಾರೆ.

ರಂಗೋಲಿ ಸಾಧಕಿ | ತಮಿಳುನಾಡಿನಲ್ಲಿ ರಂಗೋಲಿ ಸಂಸ್ಕೃತಿ ಉಳಿಸಲು, ಬೆಳೆಸಲು ಶ್ರಮಿಸುತ್ತಿರುವ ಕನ್ನಡತಿ ಸುಚಿತಾ

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!