AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಬ್ಯಾಂಕ್​ ಬ್ಯಾಲೆನ್ಸ್​ ಹೆಚ್ಚಾಯ್ತು! ಎಷ್ಟು?

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಬ್ಯಾಂಕ್​ ಖಾತೆಯಲ್ಲಿನ ಹಣದ ಮೊತ್ತ ಹೆಚ್ಚಾಗಿದೆ! ಎಷ್ಟು ಎಂಬ ಪ್ರಶ್ನೆಗೆ ವಿವರ ಇಲ್ಲಿದೆ: 2020ರ ಕೊರೊನಾ ವರ್ಷದಲ್ಲಿ ಇಡೀ ಜಗತ್ತಿನ ಆರ್ಥಿಕತೆ ಮಕಾಡೆ ಮಲಗಿಬಿಟ್ಟಿದೆ. ಆದ್ರೆ, ತುಸು ಉಳಿತಾಯ ಮನೋಭಾವದಿಂದಾಗಿ ಪ್ರಧಾನಿ ಮೋದಿಯ ಬ್ಯಾಂಕ್​ ಬ್ಯಾಲೆನ್ಸ್​ ಹೆಚ್ಚಾಗಿದೆ. ಅಂದ ಹಾಗೆ, ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಮಾಸಿಕ ಸಂಬಳ 2 ಲಕ್ಷ ರೂಪಾಯಿ. ಇದರಲ್ಲಿ ಕೊರೊನಾ ವೈರಸ್​ ವಿರುದ್ಧದ ಹೋರಾಟದ ಲೆಕ್ಕಕ್ಕೆ ಶೇ. 30 ರಷ್ಟು ಕಡಿತವಿದೆ. ಪ್ರಧಾನಿ ಕಚೇರಿಗೆ […]

ಪ್ರಧಾನಿ ಮೋದಿ ಬ್ಯಾಂಕ್​ ಬ್ಯಾಲೆನ್ಸ್​ ಹೆಚ್ಚಾಯ್ತು! ಎಷ್ಟು?
ಪ್ರಧಾನಿ ನರೇಂದ್ರ ಮೋದಿ
ಸಾಧು ಶ್ರೀನಾಥ್​
| Edited By: |

Updated on: Oct 15, 2020 | 4:30 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಬ್ಯಾಂಕ್​ ಖಾತೆಯಲ್ಲಿನ ಹಣದ ಮೊತ್ತ ಹೆಚ್ಚಾಗಿದೆ! ಎಷ್ಟು ಎಂಬ ಪ್ರಶ್ನೆಗೆ ವಿವರ ಇಲ್ಲಿದೆ: 2020ರ ಕೊರೊನಾ ವರ್ಷದಲ್ಲಿ ಇಡೀ ಜಗತ್ತಿನ ಆರ್ಥಿಕತೆ ಮಕಾಡೆ ಮಲಗಿಬಿಟ್ಟಿದೆ. ಆದ್ರೆ, ತುಸು ಉಳಿತಾಯ ಮನೋಭಾವದಿಂದಾಗಿ ಪ್ರಧಾನಿ ಮೋದಿಯ ಬ್ಯಾಂಕ್​ ಬ್ಯಾಲೆನ್ಸ್​ ಹೆಚ್ಚಾಗಿದೆ. ಅಂದ ಹಾಗೆ, ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಮಾಸಿಕ ಸಂಬಳ 2 ಲಕ್ಷ ರೂಪಾಯಿ. ಇದರಲ್ಲಿ ಕೊರೊನಾ ವೈರಸ್​ ವಿರುದ್ಧದ ಹೋರಾಟದ ಲೆಕ್ಕಕ್ಕೆ ಶೇ. 30 ರಷ್ಟು ಕಡಿತವಿದೆ.

ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಸಲ್ಲಿಸಿರುವ ಆಸ್ತಿಪಾಸ್ತಿ ಘೋಷಣಾ ಪತ್ರದಲ್ಲಿ ಕಳೆದ 15 ತಿಂಗಳಲ್ಲಿ 36.53 ಲಕ್ಷ ರೂಪಾಯಿಯೊಂದಿಗೆ ಚರಾಸ್ತಿ ಮೊತ್ತ ಅಧಿಕಗೊಂಡಿದೆ. ಇನ್ನು 2019ರ ಲೋಕಸಭಾ ಚುನಾವಣೆ ವೇಳೆ ಸಲ್ಲಿಸಿದ್ದ ಅಫಿಡವಿಟ್ ಪ್ರಕಾರ ಪ್ರಧಾನಿ ಮೋದಿ ಬಳಿ ಒಟ್ಟು 2.5 ಕೋಟಿ ರೂ. ಆಸ್ತಿಯಿದೆ. ಪ್ರಧಾನಿ ಮೋದಿಯ ನಿವ್ವಳ ಆಸ್ತಿ ಜೂನ್ 30ಕ್ಕೆ ಅನುಗುಣವಾಗಿ 2.85 ಕೋಟಿ ರೂ ಆಗಿದೆ. ಅಂದ್ರೆ 36 ಲಕ್ಷ ರೂ ನಷ್ಟು ಹೆಚ್ಚಾಗಿದೆ.

ಪ್ರಧಾನಿ ಮೋದಿ ಕೈಯಲ್ಲಿರುವ ನಗದು 31,450 ರೂ. ಬ್ಯಾಂಕ್​ ಬ್ಯಾಲೆನ್ಸ್​ 3,38,173 ರೂ. ಬ್ಯಾಂಕ್​ ಫಿಕ್ಸೆಡ್​ ಡೆಪಾಸಿಟ್ಸ್​ 1,60,28,939 ರೂ. NSC ಯೋಜನೆಯಲ್ಲಿ ಹೂಡಿಕೆ 8,43,124 ರೂ. ಜೀವ ವಿಮೆ 1,50,957 ರೂ. ಮೂಲಸೌಕರ್ಯ ಬಾಂಡ್ 20,000 ರೂ. ಚರಾಸ್ತಿ 1.75 ಕೋಟಿ ರೂ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್