AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಬ್ಯಾಂಕ್​ ಬ್ಯಾಲೆನ್ಸ್​ ಹೆಚ್ಚಾಯ್ತು! ಎಷ್ಟು?

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಬ್ಯಾಂಕ್​ ಖಾತೆಯಲ್ಲಿನ ಹಣದ ಮೊತ್ತ ಹೆಚ್ಚಾಗಿದೆ! ಎಷ್ಟು ಎಂಬ ಪ್ರಶ್ನೆಗೆ ವಿವರ ಇಲ್ಲಿದೆ: 2020ರ ಕೊರೊನಾ ವರ್ಷದಲ್ಲಿ ಇಡೀ ಜಗತ್ತಿನ ಆರ್ಥಿಕತೆ ಮಕಾಡೆ ಮಲಗಿಬಿಟ್ಟಿದೆ. ಆದ್ರೆ, ತುಸು ಉಳಿತಾಯ ಮನೋಭಾವದಿಂದಾಗಿ ಪ್ರಧಾನಿ ಮೋದಿಯ ಬ್ಯಾಂಕ್​ ಬ್ಯಾಲೆನ್ಸ್​ ಹೆಚ್ಚಾಗಿದೆ. ಅಂದ ಹಾಗೆ, ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಮಾಸಿಕ ಸಂಬಳ 2 ಲಕ್ಷ ರೂಪಾಯಿ. ಇದರಲ್ಲಿ ಕೊರೊನಾ ವೈರಸ್​ ವಿರುದ್ಧದ ಹೋರಾಟದ ಲೆಕ್ಕಕ್ಕೆ ಶೇ. 30 ರಷ್ಟು ಕಡಿತವಿದೆ. ಪ್ರಧಾನಿ ಕಚೇರಿಗೆ […]

ಪ್ರಧಾನಿ ಮೋದಿ ಬ್ಯಾಂಕ್​ ಬ್ಯಾಲೆನ್ಸ್​ ಹೆಚ್ಚಾಯ್ತು! ಎಷ್ಟು?
ಪ್ರಧಾನಿ ನರೇಂದ್ರ ಮೋದಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Oct 15, 2020 | 4:30 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಬ್ಯಾಂಕ್​ ಖಾತೆಯಲ್ಲಿನ ಹಣದ ಮೊತ್ತ ಹೆಚ್ಚಾಗಿದೆ! ಎಷ್ಟು ಎಂಬ ಪ್ರಶ್ನೆಗೆ ವಿವರ ಇಲ್ಲಿದೆ: 2020ರ ಕೊರೊನಾ ವರ್ಷದಲ್ಲಿ ಇಡೀ ಜಗತ್ತಿನ ಆರ್ಥಿಕತೆ ಮಕಾಡೆ ಮಲಗಿಬಿಟ್ಟಿದೆ. ಆದ್ರೆ, ತುಸು ಉಳಿತಾಯ ಮನೋಭಾವದಿಂದಾಗಿ ಪ್ರಧಾನಿ ಮೋದಿಯ ಬ್ಯಾಂಕ್​ ಬ್ಯಾಲೆನ್ಸ್​ ಹೆಚ್ಚಾಗಿದೆ. ಅಂದ ಹಾಗೆ, ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಮಾಸಿಕ ಸಂಬಳ 2 ಲಕ್ಷ ರೂಪಾಯಿ. ಇದರಲ್ಲಿ ಕೊರೊನಾ ವೈರಸ್​ ವಿರುದ್ಧದ ಹೋರಾಟದ ಲೆಕ್ಕಕ್ಕೆ ಶೇ. 30 ರಷ್ಟು ಕಡಿತವಿದೆ.

ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಸಲ್ಲಿಸಿರುವ ಆಸ್ತಿಪಾಸ್ತಿ ಘೋಷಣಾ ಪತ್ರದಲ್ಲಿ ಕಳೆದ 15 ತಿಂಗಳಲ್ಲಿ 36.53 ಲಕ್ಷ ರೂಪಾಯಿಯೊಂದಿಗೆ ಚರಾಸ್ತಿ ಮೊತ್ತ ಅಧಿಕಗೊಂಡಿದೆ. ಇನ್ನು 2019ರ ಲೋಕಸಭಾ ಚುನಾವಣೆ ವೇಳೆ ಸಲ್ಲಿಸಿದ್ದ ಅಫಿಡವಿಟ್ ಪ್ರಕಾರ ಪ್ರಧಾನಿ ಮೋದಿ ಬಳಿ ಒಟ್ಟು 2.5 ಕೋಟಿ ರೂ. ಆಸ್ತಿಯಿದೆ. ಪ್ರಧಾನಿ ಮೋದಿಯ ನಿವ್ವಳ ಆಸ್ತಿ ಜೂನ್ 30ಕ್ಕೆ ಅನುಗುಣವಾಗಿ 2.85 ಕೋಟಿ ರೂ ಆಗಿದೆ. ಅಂದ್ರೆ 36 ಲಕ್ಷ ರೂ ನಷ್ಟು ಹೆಚ್ಚಾಗಿದೆ.

ಪ್ರಧಾನಿ ಮೋದಿ ಕೈಯಲ್ಲಿರುವ ನಗದು 31,450 ರೂ. ಬ್ಯಾಂಕ್​ ಬ್ಯಾಲೆನ್ಸ್​ 3,38,173 ರೂ. ಬ್ಯಾಂಕ್​ ಫಿಕ್ಸೆಡ್​ ಡೆಪಾಸಿಟ್ಸ್​ 1,60,28,939 ರೂ. NSC ಯೋಜನೆಯಲ್ಲಿ ಹೂಡಿಕೆ 8,43,124 ರೂ. ಜೀವ ವಿಮೆ 1,50,957 ರೂ. ಮೂಲಸೌಕರ್ಯ ಬಾಂಡ್ 20,000 ರೂ. ಚರಾಸ್ತಿ 1.75 ಕೋಟಿ ರೂ.

Follow Us
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ