ಪೇಜಾವರ ಶ್ರೀಗಳ ನಿಧನಕ್ಕೆ ಪ್ರಧಾನಿ ಮೋದಿ ಸಂಪಾತ

ದೆಹಲಿ: ಪೇಜಾವರ ಶ್ರೀಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂಪಾತ ಸೂಚಿಸಿದ್ದಾರೆ. ಪೇಜಾವರ ಶ್ರೀಗಳು ಸೇವೆಯ ಶಕ್ತಿಕೇಂದ್ರವಾಗಿದ್ದರು. ವಿಶ್ವೇಶತೀರ್ಥ ಶ್ರೀಗಳು ಜನರ ಮನಸ್ಸಿನಲ್ಲಿ ಇರಲಿದ್ದಾರೆ ಎಂದು ಪೇಜಾವರ ಶ್ರೀಗಳ ಜೊತೆಗಿನ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಪಿಎಂ ಮೋದಿ ಸಂತಾಪ ಸೂಚಿಸಿದ್ದಾರೆ. I consider myself blessed to have got many opportunities to learn from Sri Vishvesha Teertha Swamiji. Our recent meeting, on the pious day of Guru […]

ಪೇಜಾವರ ಶ್ರೀಗಳ ನಿಧನಕ್ಕೆ ಪ್ರಧಾನಿ ಮೋದಿ ಸಂಪಾತ
ಸಾಧು ಶ್ರೀನಾಥ್​

Updated on: Dec 29, 2019 | 12:06 PM

ದೆಹಲಿ: ಪೇಜಾವರ ಶ್ರೀಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂಪಾತ ಸೂಚಿಸಿದ್ದಾರೆ. ಪೇಜಾವರ ಶ್ರೀಗಳು ಸೇವೆಯ ಶಕ್ತಿಕೇಂದ್ರವಾಗಿದ್ದರು. ವಿಶ್ವೇಶತೀರ್ಥ ಶ್ರೀಗಳು ಜನರ ಮನಸ್ಸಿನಲ್ಲಿ ಇರಲಿದ್ದಾರೆ ಎಂದು ಪೇಜಾವರ ಶ್ರೀಗಳ ಜೊತೆಗಿನ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಪಿಎಂ ಮೋದಿ ಸಂತಾಪ ಸೂಚಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us