AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಉಗ್ರ ಹೋರಾಟ ನಡುವೆ ಕೃಷಿ ಕಾಯ್ದೆಯನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ

ಸಂಸತ್ತು ಇತ್ತೀಚೆಗಷ್ಟೇ ಕೃಷಿ ಸುಧಾರಣಾ ಮಸೂದೆಗಳನ್ನು ಪಾಸ್ ಮಾಡಿದೆ. ಈ ಕಾಯ್ದೆಗಳು ರೈತರನ್ನು ಸಂಕೋಲೆಯಿಂದ ಮುಕ್ತ ಮಾಡುವ ಜತೆ, ಹೊಸ ಅವಕಾಶ, ಹಕ್ಕುಗಳನ್ನು ಅವರಿಗೆ ನೀಡುತ್ತವೆ. ಈಗಾಗಲೇ ಆ ಅನುಭವ ರೈತರಿಗೆ ಆಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ರೈತರ ಉಗ್ರ ಹೋರಾಟ ನಡುವೆ ಕೃಷಿ ಕಾಯ್ದೆಯನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ (FILE PHOTO)
Lakshmi Hegde
| Edited By: |

Updated on: Nov 29, 2020 | 1:57 PM

Share

ದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳ ವಿರುದ್ಧ ಪಂಜಾಬ್​, ಹರ್ಯಾಣ ಸೇರಿ ಕೆಲವು ರಾಜ್ಯಗಳ ರೈತರ ಪ್ರತಿಭಟನೆ ಮುಂದುವರಿದಿದೆ. ದೆಹಲಿಯ ಗಡಿ ಪ್ರದೇಶದಲ್ಲಿ ಹೋರಾಟ ಮುಂದುವರಿಸಿದ್ದಾರೆ. ಹೀಗಿರುವಾಗ ಮೋದಿಯವರು ಇಂದು ಮನ್​ ಕೀ ಬಾತ್​ನಲ್ಲಿ ಕೃಷಿ ಕಾಯ್ದೆಯ ಬಗ್ಗೆ ಉಲ್ಲೇಖಿಸಿದ್ದಾರೆ. ನಮ್ಮ ಸರ್ಕಾರ ರೈತರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.

ಸಂಸತ್ತು ಇತ್ತೀಚೆಗಷ್ಟೇ ಕೃಷಿ ಸುಧಾರಣಾ ಮಸೂದೆಗಳನ್ನು ಪಾಸ್ ಮಾಡಿದೆ. ಈ ಕಾಯ್ದೆಗಳು ರೈತರನ್ನು ಸಂಕೋಲೆಯಿಂದ ಮುಕ್ತ ಮಾಡುವ ಜತೆ, ಹೊಸ ಅವಕಾಶ, ಹಕ್ಕುಗಳನ್ನು ಅವರಿಗೆ ನೀಡುತ್ತವೆ. ಈಗಾಗಲೇ ಆ ಅನುಭವ ರೈತರಿಗೆ ಆಗಿದೆ. ಈ ಕಾನೂನಿನ ಅನ್ವಯ ಆಯಾ ಪ್ರದೇಶಗಳಲ್ಲಿರುವ ಸಬ್​ ಡಿವಿಜನ್​ ಮ್ಯಾಜಿಸ್ಟ್ರೇಟ್​ಗಳು ರೈತರ ದೂರು, ಸಮಸ್ಯೆಗಳನ್ನು ಒಂದು ತಿಂಗಳೊಳಗೇ ಪರಿಹರಿಸಬೇಕಾಗಿದೆ. ಇದರಿಂದ ತುಂಬ ಅನುಕೂಲ ಆಗಲಿದೆ. ರೈತನಿಂದ ಖರೀದಿಸಿದ ಬೆಳೆಯ ಬಾಕಿಯನ್ನು ಖರೀದಿದಾರರು ತುಂಬ ದಿನ ಉಳಿಸಿಕೊಳ್ಳುವಂತಿಲ್ಲ. ಮೂರು ದಿನಗಳ ಒಳಗೆ ಎಲ್ಲ ಹಣವನ್ನೂ ಕೊಟ್ಟು ಬಿಡಬೇಕು. ಇಲ್ಲದಿದ್ದರೆ ರೈತರು ದೂರು ನೀಡಬಹುದು ಎಂಬುದನ್ನು ಹೊಸ ಕಾನೂನು ತಿಳಿಸುತ್ತದೆ ಎಂದು ನರೇಂದ್ರ ಮೋದಿ ಹೇಳಿದರು.

ಗಡಿ ಭಾಗಗಳಲ್ಲಿ ನಡೆಯುತ್ತಿರುವ ರೈತರು ನಡೆಸುತ್ತಿರುವ ಉಗ್ರ ಪ್ರತಿಭಟನೆ ನಡುವೆಯೂ ಪ್ರಧಾನಿ ಮೋದಿಯವರು ಈ ಕಾಯ್ದೆಯನ್ನು ಮತ್ತಷ್ಟು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: 100 ವರ್ಷಗಳ ಹಿಂದೆ ಕಳುವಾಗಿದ್ದ ಅನ್ನಪೂರ್ಣಾ ವಿಗ್ರಹ ಮರಳಿ ಭಾರತಕ್ಕೆ: ಮನ್​ ಕಿ ಬಾತ್​ನಲ್ಲಿ ಮೋದಿ ಖುಷಿ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ