AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Tauktae: ತೌಕ್ತೆ ಅಬ್ಬರಕ್ಕೆ ಮಹಾರಾಷ್ಟ್ರದಲ್ಲಿ 6 ಮಂದಿ ಸಾವು; ಅಹ್ಮದಾಬಾದ್​ನಲ್ಲಿ ವಿಪರೀತ ಮಳೆ, ಪರಿಸ್ಥಿತಿ ಬಗ್ಗೆ ವರದಿ ಪಡೆದ ಪ್ರಧಾನಿ ಮೋದಿ

ತೌಕ್ತೆ ಚಂಡಮಾರುತಕ್ಕೀಡಾದ ರಾಜ್ಯಗಳಲ್ಲಿ ಜಾಸ್ತಿ ಅಪಾಯವಿದ್ದ ಕಡೆ ಆಯಾ ರಾಜ್ಯಗಳ ವಿಪತ್ತು ನಿರ್ವಹಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.

Cyclone Tauktae: ತೌಕ್ತೆ ಅಬ್ಬರಕ್ಕೆ ಮಹಾರಾಷ್ಟ್ರದಲ್ಲಿ 6 ಮಂದಿ ಸಾವು; ಅಹ್ಮದಾಬಾದ್​ನಲ್ಲಿ ವಿಪರೀತ ಮಳೆ, ಪರಿಸ್ಥಿತಿ ಬಗ್ಗೆ ವರದಿ ಪಡೆದ ಪ್ರಧಾನಿ ಮೋದಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 17, 2021 | 9:11 PM

Share

ದೇಶದಲ್ಲಿ ತೌಕ್ತೆ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಇಂದು ರಾತ್ರಿ 11 ಗಂಟೆಯೊಳಗೆ ಈ ಸೈಕ್ಲೋನ್ ಪೂರ್ವ ದಿಯುದಲ್ಲಿರುವ ಪೋರ್​ಬಂದರ್​ ಮತ್ತು ಮಹುವಾ​ ನಡುವೆ ಗುಜರಾತ್​ ಕರಾವಳಿಯನ್ನು ದಾಟಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ವೇಳೆ ಗಾಳಿಯ ವೇಗ ತಾಸಿಗೆ 155ರಿಂದ-165 ಕಿಮೀ ಇರಲಿದೆ ಎಂದೂ ಅಂದಾಜಿಸಿದೆ. ಗುಜರಾತ್​ನ ಅಹ್ಮದಾಬಾದ್​ನಲ್ಲಿ ಈಗಾಗಲೇ ಚಂಡಮಾರುತದ ಪ್ರಭಾವದಿಂದ ಅತಿಯಾದ ಮಳೆ ಶುರುವಾಗಿದೆ. ಇಲ್ಲಿನ ಏರ್​ಪೋರ್ಟ್​ ನಾಳೆ ಮುಂಜಾನೆ 5ಗಂಟೆವರೆಗೂ ಮುಚ್ಚಿರಲಿದೆ.

ಇನ್ನು ಮುಂಬೈನಲ್ಲಿ ಸಹ ತೌಕ್ತೆ ಅಬ್ಬರ ಹೆಚ್ಚಿದೆ. ಇಂದು ರಾತ್ರಿ 10ಗಂಟೆವರೆಗೂ ಏರ್​ಪೋರ್ಟ್ ಬಂದ್ ಇರಲಿದೆ. ಈ ಚಂಡಮಾರುತಕ್ಕೆ ಮಹಾರಾಷ್ಟ್ರದಲ್ಲಿ ಈಗಾಗಲೇ 6ಮಂದಿ ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ. ತೌಕ್ತೆ ಚಂಡಮಾರುತಕ್ಕೀಡಾದ ರಾಜ್ಯಗಳಲ್ಲಿ ಜಾಸ್ತಿ ಅಪಾಯವಿದ್ದ ಕಡೆ ಆಯಾ ರಾಜ್ಯಗಳ ವಿಪತ್ತು ನಿರ್ವಹಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.

ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು ಮಹಾರಾಷ್ಟ್ರ, ಗುಜರಾತ್, ಗೋವಾ, ದಮನ್​ ಮತ್ತು ದಿಯು-ದಮನ್​​ಗಳ ಲೆಫ್ಟಿನೆಂಟ್ ಗವರ್ನರ್​ ಜತೆ ತೌಕ್ತೆ ಚಂಡಮಾರುತದಿಂದಾಗುವ ಹಾನಿ ನಿರ್ವಹಣೆಯ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಈ ಸಭೆಯಲ್ಲಿ ಕೇಂದ್ರದ ಕೆಲವು ಸಚಿವರೂ, ಅಧಿಕಾರಿಗಳೂ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಮುಂದಿನ ವಾರದಿಂದ ಕೊವಿನ್​ ಪೋರ್ಟಲ್​ನಲ್ಲಿ ಹಿಂದಿ ಸೇರಿ 14 ಭಾಷೆಗಳು ಲಭ್ಯ: ಆರೋಗ್ಯ ಸಚಿವ ಹರ್ಷವರ್ಧನ್​

Covid-19 Karnataka Update: ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 38,603 ಜನರಿಗೆ ಕೊವಿಡ್ ಸೋಂಕು ದೃಢ, 476 ಜನರು ನಿಧನ

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?