AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Tauktae: ತೌಕ್ತೆ ಅಬ್ಬರಕ್ಕೆ ಮಹಾರಾಷ್ಟ್ರದಲ್ಲಿ 6 ಮಂದಿ ಸಾವು; ಅಹ್ಮದಾಬಾದ್​ನಲ್ಲಿ ವಿಪರೀತ ಮಳೆ, ಪರಿಸ್ಥಿತಿ ಬಗ್ಗೆ ವರದಿ ಪಡೆದ ಪ್ರಧಾನಿ ಮೋದಿ

ತೌಕ್ತೆ ಚಂಡಮಾರುತಕ್ಕೀಡಾದ ರಾಜ್ಯಗಳಲ್ಲಿ ಜಾಸ್ತಿ ಅಪಾಯವಿದ್ದ ಕಡೆ ಆಯಾ ರಾಜ್ಯಗಳ ವಿಪತ್ತು ನಿರ್ವಹಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.

Cyclone Tauktae: ತೌಕ್ತೆ ಅಬ್ಬರಕ್ಕೆ ಮಹಾರಾಷ್ಟ್ರದಲ್ಲಿ 6 ಮಂದಿ ಸಾವು; ಅಹ್ಮದಾಬಾದ್​ನಲ್ಲಿ ವಿಪರೀತ ಮಳೆ, ಪರಿಸ್ಥಿತಿ ಬಗ್ಗೆ ವರದಿ ಪಡೆದ ಪ್ರಧಾನಿ ಮೋದಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 17, 2021 | 9:11 PM

Share

ದೇಶದಲ್ಲಿ ತೌಕ್ತೆ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಇಂದು ರಾತ್ರಿ 11 ಗಂಟೆಯೊಳಗೆ ಈ ಸೈಕ್ಲೋನ್ ಪೂರ್ವ ದಿಯುದಲ್ಲಿರುವ ಪೋರ್​ಬಂದರ್​ ಮತ್ತು ಮಹುವಾ​ ನಡುವೆ ಗುಜರಾತ್​ ಕರಾವಳಿಯನ್ನು ದಾಟಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ವೇಳೆ ಗಾಳಿಯ ವೇಗ ತಾಸಿಗೆ 155ರಿಂದ-165 ಕಿಮೀ ಇರಲಿದೆ ಎಂದೂ ಅಂದಾಜಿಸಿದೆ. ಗುಜರಾತ್​ನ ಅಹ್ಮದಾಬಾದ್​ನಲ್ಲಿ ಈಗಾಗಲೇ ಚಂಡಮಾರುತದ ಪ್ರಭಾವದಿಂದ ಅತಿಯಾದ ಮಳೆ ಶುರುವಾಗಿದೆ. ಇಲ್ಲಿನ ಏರ್​ಪೋರ್ಟ್​ ನಾಳೆ ಮುಂಜಾನೆ 5ಗಂಟೆವರೆಗೂ ಮುಚ್ಚಿರಲಿದೆ.

ಇನ್ನು ಮುಂಬೈನಲ್ಲಿ ಸಹ ತೌಕ್ತೆ ಅಬ್ಬರ ಹೆಚ್ಚಿದೆ. ಇಂದು ರಾತ್ರಿ 10ಗಂಟೆವರೆಗೂ ಏರ್​ಪೋರ್ಟ್ ಬಂದ್ ಇರಲಿದೆ. ಈ ಚಂಡಮಾರುತಕ್ಕೆ ಮಹಾರಾಷ್ಟ್ರದಲ್ಲಿ ಈಗಾಗಲೇ 6ಮಂದಿ ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ. ತೌಕ್ತೆ ಚಂಡಮಾರುತಕ್ಕೀಡಾದ ರಾಜ್ಯಗಳಲ್ಲಿ ಜಾಸ್ತಿ ಅಪಾಯವಿದ್ದ ಕಡೆ ಆಯಾ ರಾಜ್ಯಗಳ ವಿಪತ್ತು ನಿರ್ವಹಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.

ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು ಮಹಾರಾಷ್ಟ್ರ, ಗುಜರಾತ್, ಗೋವಾ, ದಮನ್​ ಮತ್ತು ದಿಯು-ದಮನ್​​ಗಳ ಲೆಫ್ಟಿನೆಂಟ್ ಗವರ್ನರ್​ ಜತೆ ತೌಕ್ತೆ ಚಂಡಮಾರುತದಿಂದಾಗುವ ಹಾನಿ ನಿರ್ವಹಣೆಯ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಈ ಸಭೆಯಲ್ಲಿ ಕೇಂದ್ರದ ಕೆಲವು ಸಚಿವರೂ, ಅಧಿಕಾರಿಗಳೂ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಮುಂದಿನ ವಾರದಿಂದ ಕೊವಿನ್​ ಪೋರ್ಟಲ್​ನಲ್ಲಿ ಹಿಂದಿ ಸೇರಿ 14 ಭಾಷೆಗಳು ಲಭ್ಯ: ಆರೋಗ್ಯ ಸಚಿವ ಹರ್ಷವರ್ಧನ್​

Covid-19 Karnataka Update: ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 38,603 ಜನರಿಗೆ ಕೊವಿಡ್ ಸೋಂಕು ದೃಢ, 476 ಜನರು ನಿಧನ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ