AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕತಾ ಪ್ರತಿಮೆಯೆಡೆಗೆ ತೆರಳುವ 8 ರೈಲುಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ

ದೇಶದ ವಿವಿಧ ಮೂಲೆಗಳಿಂದ ಒಂದೇ ಸ್ಥಳಕ್ಕೆ ರೈಲು ಸೇವೆ ಆರಂಭವಾಗಿದೆ. ರೈಲ್ವೆ ಇತಿಹಾಸದಲ್ಲಿ ಈ ರೀತಿಯ ಯೋಜನೆಗೆ ಮೊದಲ ಬಾರಿಗೆ ಚಾಲನೆ ನೀಡಲಾಗಿದೆ. ಕೆವಾಡಿಯಾ ಪ್ರವಾಸಿಗರ ತಾಣವಾಗಿ ಹೊರಹೊಮ್ಮುತ್ತಿದೆ. ಏಕತಾ ಪ್ರತಿಮೆ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತಿದೆ ಎಂದರು.

ಏಕತಾ ಪ್ರತಿಮೆಯೆಡೆಗೆ ತೆರಳುವ 8 ರೈಲುಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ
ಪ್ರಧಾನಿ ಮೋದಿ
Follow us
ಪೃಥ್ವಿಶಂಕರ
|

Updated on:Jan 17, 2021 | 12:51 PM

ಗುಜರಾತ್​: ಸರ್ದಾರ್​ ವಲ್ಲಭಬಾಯ್​ ಪಟೇಲ್​ ಅವರ ಏಕತಾ ಪ್ರತಿಮೆ ಇರುವ ಗುಜರಾತ್‌ನ ಕೆವಾಡಿಯಾಗೆ ತೆರಳುವ 8 ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್‌ ಮೂಲಕ 8 ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ವಿವಿಧ ಮೂಲೆಗಳಿಂದ ಒಂದೇ ಸ್ಥಳಕ್ಕೆ ರೈಲು ಸೇವೆ ಆರಂಭವಾಗಿದೆ. ರೈಲ್ವೆ ಇತಿಹಾಸದಲ್ಲಿ ಈ ರೀತಿಯ ಯೋಜನೆಗೆ ಮೊದಲ ಬಾರಿಗೆ ಚಾಲನೆ ನೀಡಲಾಗಿದೆ. ಕೆವಾಡಿಯಾ ಪ್ರವಾಸಿಗರ ತಾಣವಾಗಿ ಹೊರಹೊಮ್ಮುತ್ತಿದೆ. ಏಕತಾ ಪ್ರತಿಮೆ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತಿದೆ ಎಂದರು.

ರೈಲ್ವೆ ಯೋಜನೆ ಕೇವಲ ಪ್ರವಾಸಿಗರಿಗೆ ಅನುಕೂಲವಾಗಲ್ಲ. ಬದಲಿಗೆ ಕೆವಾಡಿಯಾದ ಬುಡಕಟ್ಟು ಜನಾಂಗಕ್ಕೂ ಅನುಕೂಲವಾಗಲಿದೆ. ಬುಡಕಟ್ಟು ಜನಾಂಗದ ಜೀವನವನ್ನು ಸಹ ಬದಲಿಸಲಿದೆ. ಅಲ್ಲದೆ ಕೆವಾಡಿಯಾಗೆ ಅನೇಕ ಸೌಲಭ್ಯಗಳನ್ನು ತರಲಾಗಿದೆ. ಆದಿವಾಸಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸುವುದು ಸಹ ಇದರ ಒಂದು ಭಾಗವಾಗಿದೆ.

ಏಕತಾ ಪ್ರತಿಮೆ ನೋಡಲು ಬಂದ ಪ್ರವಾಸಿಗರಿಂದ ಸಂಗ್ರಹಿಸಿದ್ದ ಟಿಕೆಟ್ ಹಣ ದುರುಪಯೋಗ

Published On - 12:26 pm, Sun, 17 January 21

ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ