AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕತಾ ಪ್ರತಿಮೆಯೆಡೆಗೆ ತೆರಳುವ 8 ರೈಲುಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ

ದೇಶದ ವಿವಿಧ ಮೂಲೆಗಳಿಂದ ಒಂದೇ ಸ್ಥಳಕ್ಕೆ ರೈಲು ಸೇವೆ ಆರಂಭವಾಗಿದೆ. ರೈಲ್ವೆ ಇತಿಹಾಸದಲ್ಲಿ ಈ ರೀತಿಯ ಯೋಜನೆಗೆ ಮೊದಲ ಬಾರಿಗೆ ಚಾಲನೆ ನೀಡಲಾಗಿದೆ. ಕೆವಾಡಿಯಾ ಪ್ರವಾಸಿಗರ ತಾಣವಾಗಿ ಹೊರಹೊಮ್ಮುತ್ತಿದೆ. ಏಕತಾ ಪ್ರತಿಮೆ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತಿದೆ ಎಂದರು.

ಏಕತಾ ಪ್ರತಿಮೆಯೆಡೆಗೆ ತೆರಳುವ 8 ರೈಲುಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ
ಪ್ರಧಾನಿ ಮೋದಿ
ಪೃಥ್ವಿಶಂಕರ
|

Updated on:Jan 17, 2021 | 12:51 PM

Share

ಗುಜರಾತ್​: ಸರ್ದಾರ್​ ವಲ್ಲಭಬಾಯ್​ ಪಟೇಲ್​ ಅವರ ಏಕತಾ ಪ್ರತಿಮೆ ಇರುವ ಗುಜರಾತ್‌ನ ಕೆವಾಡಿಯಾಗೆ ತೆರಳುವ 8 ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್‌ ಮೂಲಕ 8 ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ವಿವಿಧ ಮೂಲೆಗಳಿಂದ ಒಂದೇ ಸ್ಥಳಕ್ಕೆ ರೈಲು ಸೇವೆ ಆರಂಭವಾಗಿದೆ. ರೈಲ್ವೆ ಇತಿಹಾಸದಲ್ಲಿ ಈ ರೀತಿಯ ಯೋಜನೆಗೆ ಮೊದಲ ಬಾರಿಗೆ ಚಾಲನೆ ನೀಡಲಾಗಿದೆ. ಕೆವಾಡಿಯಾ ಪ್ರವಾಸಿಗರ ತಾಣವಾಗಿ ಹೊರಹೊಮ್ಮುತ್ತಿದೆ. ಏಕತಾ ಪ್ರತಿಮೆ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತಿದೆ ಎಂದರು.

ರೈಲ್ವೆ ಯೋಜನೆ ಕೇವಲ ಪ್ರವಾಸಿಗರಿಗೆ ಅನುಕೂಲವಾಗಲ್ಲ. ಬದಲಿಗೆ ಕೆವಾಡಿಯಾದ ಬುಡಕಟ್ಟು ಜನಾಂಗಕ್ಕೂ ಅನುಕೂಲವಾಗಲಿದೆ. ಬುಡಕಟ್ಟು ಜನಾಂಗದ ಜೀವನವನ್ನು ಸಹ ಬದಲಿಸಲಿದೆ. ಅಲ್ಲದೆ ಕೆವಾಡಿಯಾಗೆ ಅನೇಕ ಸೌಲಭ್ಯಗಳನ್ನು ತರಲಾಗಿದೆ. ಆದಿವಾಸಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸುವುದು ಸಹ ಇದರ ಒಂದು ಭಾಗವಾಗಿದೆ.

ಏಕತಾ ಪ್ರತಿಮೆ ನೋಡಲು ಬಂದ ಪ್ರವಾಸಿಗರಿಂದ ಸಂಗ್ರಹಿಸಿದ್ದ ಟಿಕೆಟ್ ಹಣ ದುರುಪಯೋಗ

Published On - 12:26 pm, Sun, 17 January 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ