AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhanteras 2021 ಧನ್​​ತೇರಸ್ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

Narendra Modi ‘ಧನ್​​ತೇರಸ್ ವಿಶೇಷ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

Dhanteras 2021 ಧನ್​​ತೇರಸ್ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Nov 02, 2021 | 2:40 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಧನ್​​ತೇರಸ್ ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೋರಿದ್ದಾರೆ. ಧನ್​​ತೇರಸ್ ದೀಪಾವಳಿ ಹಬ್ಬಗಳ ಆರಂಭವನ್ನು ಸೂಚಿಸುತ್ತದೆ. ಇದು ಚಿನ್ನ ಅಥವಾ ಪಾತ್ರೆಗಳನ್ನು ಖರೀದಿಸಲು ಮಂಗಳಕರ ದಿನವೆಂದು ಪರಿಗಣಿಸುತ್ತಾರೆ.ಈ ದಿನವನ್ನು ಆಯುರ್ವೇದದ ದೇವರಾದ ಧನ್ವಂತ್ರಿಯ ಜನ್ಮದಿನವಾಗಿಯೂ ಆಚರಿಸುತ್ತಾರೆ.

‘ಧನ್​​ತೇರಸ್ ವಿಶೇಷ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ನಾಡಿನ ಸಮಸ್ತ ಜನತೆಗೆ ಧನ್​​ತೇರಸ್ ಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ಧನ್ವಂತರಿ ಎಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ದಯಪಾಲಿಸಲಿ ಎಂದು ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Dhanteras 2021: ನವೆಂಬರ್ 2ರ ಧನ್​ತೇರಸ್​ನಂದು ಚಿನ್ನ ಖರೀದಿಗೆ ಶುಭ ಮುಹೂರ್ತದ ಮಾಹಿತಿ ಇಲ್ಲಿದೆ

Published On - 1:57 pm, Tue, 2 November 21

Follow Us
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ