AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ವಿತರಣಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಲಸಿಕಾ ಅಭಿಯಾನ ಚಾಲನೆಗೆ ದೆಹಲಿಯ ಎರಡು ಆಸ್ಪತ್ರೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಲಸಿಕೆ ವಿತರಣಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಪ್ರಧಾನಿ ಮೋದಿ ಕೆಲ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಲಸಿಕೆ ವಿತರಣಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ
ಸಂಗ್ರಹ ಚಿತ್ರ
TV9 Web
| Edited By: |

Updated on:Apr 06, 2022 | 9:03 PM

Share

ದೆಹಲಿ: ಜನವರಿ 16ರಿಂದ ದೇಶಾದ್ಯಂತ ಆರಂಭವಾಗಲಿರುವ ಲಸಿಕೆ ವಿತರಣಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಜೊತೆಗೆ, ಕೊವಿನ್ ಆ್ಯಪ್​​ನ್ನೂ ಉದ್ಘಾಟಿಸಲಿದ್ದಾರೆ.

ಲಸಿಕಾ ಅಭಿಯಾನ ಚಾಲನೆಗೆ ದೆಹಲಿಯ ಎರಡು ಆಸ್ಪತ್ರೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಲಸಿಕೆ ವಿತರಣಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ, ಪ್ರಧಾನಿ ಮೋದಿ ಕೆಲ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಬಗ್ಗೆ, ನೀತಿ ಆಯೋಗದ ಸದಸ್ಯ ವಿ.ಕೆ. ಪೌಲ್​ ಮಾಹಿತಿ ನೀಡಿದ್ದಾರೆ.

ಜನವರಿ 16, ಶನಿವಾರದಿಂದ ದೇಶದಲ್ಲಿ 3 ಸಾವಿರ‌ ಸ್ಥಳಗಳಲ್ಲಿ ಲಸಿಕೆ ನೀಡಿಕೆ ಕಾರ್ಯ ಆರಂಭವಾಗಲಿದೆ. ಜನವರಿ ಅಂತ್ಯದ ವೇಳೆಗೆ 5 ಸಾವಿರ ಸ್ಥಳದಲ್ಲಿ ಲಸಿಕೆ ನೀಡಿಕೆ ನಡೆಯಲಿದೆ ಹಾಗೂ ಮಾರ್ಚ್ ಅಂತ್ಯಕ್ಕೆ ದೇಶದ 12 ಸಾವಿರ ಸ್ಥಳದಲ್ಲಿ ಲಸಿಕೆ ವಿತರಣೆಯಾಗಲಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಲಸಿಕೆ ವಿತರಣೆಯ ಮೊದಲ ದಿನ ಪ್ರತಿಯೊಂದು ಸ್ಥಳದಲ್ಲಿ ನೂರು ಮಂದಿಗೆ ಲಸಿಕೆ ನೀಡಲಾಗುವುದು. ಪ್ರತಿಯೊಂದು ಲಸಿಕಾ ಕೇಂದ್ರದಲ್ಲಿ ಐದು ಮಂದಿ ಸಿಬ್ಬಂದಿ ಇರುತ್ತಾರೆ. ಪ್ರತಿ ಲಸಿಕಾ ಕೇಂದ್ರದಲ್ಲಿ ಯಾವುದಾದರೂ ಒಂದು ಬ್ರಾಂಡ್​ನ ಲಸಿಕೆ ಮಾತ್ರ ಲಭ್ಯವಾಗಲಿದೆ. ಮೊದಲ ಡೋಸ್ ನೀಡಿದ ಲಸಿಕೆಯ ಬ್ರಾಂಡ್​ನ್ನೇ ಲಸಿಕೆಯ ಎರಡನೇ ಡೋಸ್ ಆಗಿ ನೀಡಲಾಗುತ್ತದೆ. ಹೀಗಾಗಿ ಲಸಿಕೆಯ ಬ್ರಾಂಡ್ ಗೊಂದಲಕ್ಕೆ ಅವಕಾಶ ಇಲ್ಲ ಎಂದು ತಿಳಿಸಲಾಗಿದೆ. ಲಸಿಕೆ ಬಗೆಗಿನ ಮಾಹಿತಿ ಕೋವಿನ್ ಆ್ಯಪ್​ನಲ್ಲಿ ದಾಖಲಾಗಲಿದೆ ಎಂದು ವಿ.ಕೆ.ಪೌಲ್ ಹೇಳಿದ್ದಾರೆ.

Explainer | ಕೊರೊನಾ ಲಸಿಕೆ ಸಾಗಣೆ ಬಾಕ್ಸ್ ಮೇಲೆ ಸರ್ವೇ ಸಂತು ನಿರಾಮಯಾಃ.. ಏನಿದರ ಅರ್ಥ?

Published On - 3:42 pm, Thu, 14 January 21

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ