AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಂತರ ಪ್ರಧಾನಿ ಮೋದಿ ಮೊದಲ ವಿದೇಶ ಪ್ರವಾಸ! ಅದೂ ಎಲ್ಲಿಗೆ, ಯಾವಾಗ ಗೊತ್ತಾ?

ಮಾರ್ಚ್​ 26ಕ್ಕೆ ಢಾಕಾ ತಲುಪಲಿರುವ ಪ್ರಧಾನಿ ಮೋದಿ ತಮ್ಮ ಬಾಂಗ್ಲಾ ಪ್ರವಾಸ ವೇಳೆ ಬಾಂಗ್ಲಾದೇಶ ಮತ್ತು ನೇಪಾಳದ ಜೊತೆಗೆ ಸಾರಿಗೆ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯಿದೆ.

ಕೊರೊನಾ ನಂತರ ಪ್ರಧಾನಿ ಮೋದಿ ಮೊದಲ ವಿದೇಶ ಪ್ರವಾಸ! ಅದೂ ಎಲ್ಲಿಗೆ, ಯಾವಾಗ ಗೊತ್ತಾ?
ನರೇಂದ್ರ ಮೋದಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jan 30, 2021 | 10:54 AM

Share

ನವದೆಹಲಿ: ದೇಶದಲ್ಲಿ ಮಾರಣಾಂತಿಕ ಕೊರೊನಾ ಸೋಂಕು ಕಾಲಿಟ್ಟನಂತರ ಯಾವುದೇ ವಿದೇಶ ಪ್ರವಾಸ ಕೈಗೊಳ್ಳದಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈಗ ಮೊದಲ ವಿದೇಶ ಪ್ರವಾಸಕ್ಕೆ ತೆರಳಲು ಸಜ್ಜಾಗಿದ್ದಾರೆ.

ಎಲ್ಲಿಗೆ, ಯಾವತ್ತು? ಹೌದು, ಕೊರೊನಾ ಸೋಂಕು ಜಗತ್ತಿನಾದ್ಯಂತ ವ್ಯಾಪಿಸಿದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಮಾರ್ಚ್ 26ಕ್ಕೆ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಮಾರ್ಚ್​ 26ಕ್ಕೆ ಢಾಕಾ ತಲುಪಲಿರುವ ಪ್ರಧಾನಿ ಮೋದಿ ತಮ್ಮ ಬಾಂಗ್ಲಾ ಪ್ರವಾಸ ವೇಳೆ ಬಾಂಗ್ಲಾದೇಶ ಮತ್ತು ನೇಪಾಳದ ಜೊತೆಗೆ ಸಾರಿಗೆ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯಿದೆ.

ಭಾರತದಲ್ಲಿ ಕೊರೊನಾಕ್ಕೆ ಒಂದು ವರ್ಷ ಕೊರೊನಾ ಸೋಂಕು ಭಾರತಕ್ಕೆ ಕಾಲಿಟ್ಟು ಇಂದಿಗೆ ಭರ್ತಿ ಒಂದು ವರ್ಷವಾಗಿದೆ. ಚೀನಾದ ವುಹಾನ್​ನಿಂದ ಕೇರಳದ ತ್ರಿಶೂಲ್​ಗೆ ಆಗಮಿಸಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬನಲ್ಲಿ 2020ರ ಜನವರಿ 30ರಂದು ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಿತ್ತು.

ಕೊರೊನಾ ನಿಯಂತ್ರಣದಲ್ಲಿ ಭಾರತ ವಿಶ್ವಕ್ಕೇ ಮಾದರಿ: ಪ್ರಧಾನಿ ನರೇಂದ್ರ ಮೋದಿ

Published On - 10:11 am, Sat, 30 January 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ