AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಂತರ ಪ್ರಧಾನಿ ಮೋದಿ ಮೊದಲ ವಿದೇಶ ಪ್ರವಾಸ! ಅದೂ ಎಲ್ಲಿಗೆ, ಯಾವಾಗ ಗೊತ್ತಾ?

ಮಾರ್ಚ್​ 26ಕ್ಕೆ ಢಾಕಾ ತಲುಪಲಿರುವ ಪ್ರಧಾನಿ ಮೋದಿ ತಮ್ಮ ಬಾಂಗ್ಲಾ ಪ್ರವಾಸ ವೇಳೆ ಬಾಂಗ್ಲಾದೇಶ ಮತ್ತು ನೇಪಾಳದ ಜೊತೆಗೆ ಸಾರಿಗೆ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯಿದೆ.

ಕೊರೊನಾ ನಂತರ ಪ್ರಧಾನಿ ಮೋದಿ ಮೊದಲ ವಿದೇಶ ಪ್ರವಾಸ! ಅದೂ ಎಲ್ಲಿಗೆ, ಯಾವಾಗ ಗೊತ್ತಾ?
ನರೇಂದ್ರ ಮೋದಿ
ಸಾಧು ಶ್ರೀನಾಥ್​
| Edited By: |

Updated on:Jan 30, 2021 | 10:54 AM

Share

ನವದೆಹಲಿ: ದೇಶದಲ್ಲಿ ಮಾರಣಾಂತಿಕ ಕೊರೊನಾ ಸೋಂಕು ಕಾಲಿಟ್ಟನಂತರ ಯಾವುದೇ ವಿದೇಶ ಪ್ರವಾಸ ಕೈಗೊಳ್ಳದಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈಗ ಮೊದಲ ವಿದೇಶ ಪ್ರವಾಸಕ್ಕೆ ತೆರಳಲು ಸಜ್ಜಾಗಿದ್ದಾರೆ.

ಎಲ್ಲಿಗೆ, ಯಾವತ್ತು? ಹೌದು, ಕೊರೊನಾ ಸೋಂಕು ಜಗತ್ತಿನಾದ್ಯಂತ ವ್ಯಾಪಿಸಿದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಮಾರ್ಚ್ 26ಕ್ಕೆ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಮಾರ್ಚ್​ 26ಕ್ಕೆ ಢಾಕಾ ತಲುಪಲಿರುವ ಪ್ರಧಾನಿ ಮೋದಿ ತಮ್ಮ ಬಾಂಗ್ಲಾ ಪ್ರವಾಸ ವೇಳೆ ಬಾಂಗ್ಲಾದೇಶ ಮತ್ತು ನೇಪಾಳದ ಜೊತೆಗೆ ಸಾರಿಗೆ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯಿದೆ.

ಭಾರತದಲ್ಲಿ ಕೊರೊನಾಕ್ಕೆ ಒಂದು ವರ್ಷ ಕೊರೊನಾ ಸೋಂಕು ಭಾರತಕ್ಕೆ ಕಾಲಿಟ್ಟು ಇಂದಿಗೆ ಭರ್ತಿ ಒಂದು ವರ್ಷವಾಗಿದೆ. ಚೀನಾದ ವುಹಾನ್​ನಿಂದ ಕೇರಳದ ತ್ರಿಶೂಲ್​ಗೆ ಆಗಮಿಸಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬನಲ್ಲಿ 2020ರ ಜನವರಿ 30ರಂದು ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಿತ್ತು.

ಕೊರೊನಾ ನಿಯಂತ್ರಣದಲ್ಲಿ ಭಾರತ ವಿಶ್ವಕ್ಕೇ ಮಾದರಿ: ಪ್ರಧಾನಿ ನರೇಂದ್ರ ಮೋದಿ

Published On - 10:11 am, Sat, 30 January 21

Follow Us
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?